ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ನ್ಯೂಸ್..!
ಪಲ್ಲೆಕೆಲೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಿಂತು ಹೋದ ಮಳೆ
ಟಾಸ್ ಗೆದ್ದ ಲಂಕಾ ಫೀಲ್ಡಿಂಗ್, ಟೀಮ್ ಇಂಡಿಯಾ ಬ್ಯಾಟಿಂಗ್
ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಎರಡು ಟಿ20 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಭಾರತ ತಂಡದ ಹೊಸ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಟಿ20 ಸರಣಿಯನ್ನು ಗೆದ್ದಿದೆ.
3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಸೀರೀಸ್ ಗೆದ್ದಿದ್ದು, ಇಂದು ಕೊನೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈಗ ಮಳೆ ನಿಂತಿದ್ದು, ಟಾಸ್ ಹಾಕಲಾಗಿದೆ. ಟಾಸ್ ಗೆದ್ದ ಶ್ರೀಲಂಕಾ ಕ್ಯಾಪ್ಟನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಟೀಮ್ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ.
ಇನ್ನು, ಭಾರತ ತಂಡದಲ್ಲಿ 4 ಬದಲಾವಣೆ ಮಾಡಲಾಗಿದೆ. ಪಂತ್, ಹಾರ್ದಿಕ್ ಪಾಂಡ್ಯ, ಅರ್ಷ್ದೀಪ್ ಮತ್ತು ಅಕ್ಷರ್ ಪಟೇಲ್ ಅವರನ್ನು ಬೆಂಚ್ ಕಾಯಿಸಲಾಗಿದೆ. ಇಂದು ಕೂಡ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಕ್ಕಿದೆ.
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಹೀಗಿದೆ..!
ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ಶಿವಂ ದುಬೆ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಖಲೀಲ್ ಅಹ್ಮದ್.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ನ್ಯೂಸ್..!
ಪಲ್ಲೆಕೆಲೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಿಂತು ಹೋದ ಮಳೆ
ಟಾಸ್ ಗೆದ್ದ ಲಂಕಾ ಫೀಲ್ಡಿಂಗ್, ಟೀಮ್ ಇಂಡಿಯಾ ಬ್ಯಾಟಿಂಗ್
ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಎರಡು ಟಿ20 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಭಾರತ ತಂಡದ ಹೊಸ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಟಿ20 ಸರಣಿಯನ್ನು ಗೆದ್ದಿದೆ.
3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಸೀರೀಸ್ ಗೆದ್ದಿದ್ದು, ಇಂದು ಕೊನೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈಗ ಮಳೆ ನಿಂತಿದ್ದು, ಟಾಸ್ ಹಾಕಲಾಗಿದೆ. ಟಾಸ್ ಗೆದ್ದ ಶ್ರೀಲಂಕಾ ಕ್ಯಾಪ್ಟನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಟೀಮ್ ಇಂಡಿಯಾ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ.
ಇನ್ನು, ಭಾರತ ತಂಡದಲ್ಲಿ 4 ಬದಲಾವಣೆ ಮಾಡಲಾಗಿದೆ. ಪಂತ್, ಹಾರ್ದಿಕ್ ಪಾಂಡ್ಯ, ಅರ್ಷ್ದೀಪ್ ಮತ್ತು ಅಕ್ಷರ್ ಪಟೇಲ್ ಅವರನ್ನು ಬೆಂಚ್ ಕಾಯಿಸಲಾಗಿದೆ. ಇಂದು ಕೂಡ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಕ್ಕಿದೆ.
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಹೀಗಿದೆ..!
ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ಶಿವಂ ದುಬೆ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಖಲೀಲ್ ಅಹ್ಮದ್.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್