ಬಾಲಕಿಯರ ವಸತಿ ನಿಲಯದಲ್ಲಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ
ಅನಾರೋಗ್ಯವೆಂದು ಮನೆಗೆ ಬಂದವಳು ನೇಣಿಗೆ ಕೊರಳೊಡ್ಡಿದಳು
ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಸುನಂದಾ ದಂಪತಿ ಪುತ್ರಿ ಸಿಂಧು
ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಪಡುಕೋಣೆಯಲ್ಲಿ ನಡೆದಿದೆ. ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ವಿದ್ಯಾರ್ಥಿನಿ, ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು, ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಈಕೆ ಕಳೆದೆರಡು ದಿನಗಳ ಹಿಂದೆ ಅನಾರೋಗ್ಯವೆಂದು ತನ್ನ ಮನೆಗೆ ಹೋಗಿದ್ದಳು. ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು, ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಈ ಮಧ್ಯೆ ಸಿಂಧು ಮನೆಯವರ ಗಮನಕ್ಕೆ ಬಾರದಂತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಾಲಕಿಯರ ವಸತಿ ನಿಲಯದಲ್ಲಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ
ಅನಾರೋಗ್ಯವೆಂದು ಮನೆಗೆ ಬಂದವಳು ನೇಣಿಗೆ ಕೊರಳೊಡ್ಡಿದಳು
ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಸುನಂದಾ ದಂಪತಿ ಪುತ್ರಿ ಸಿಂಧು
ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಪಡುಕೋಣೆಯಲ್ಲಿ ನಡೆದಿದೆ. ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ವಿದ್ಯಾರ್ಥಿನಿ, ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು, ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಈಕೆ ಕಳೆದೆರಡು ದಿನಗಳ ಹಿಂದೆ ಅನಾರೋಗ್ಯವೆಂದು ತನ್ನ ಮನೆಗೆ ಹೋಗಿದ್ದಳು. ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು, ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಈ ಮಧ್ಯೆ ಸಿಂಧು ಮನೆಯವರ ಗಮನಕ್ಕೆ ಬಾರದಂತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ