/newsfirstlive-kannada/media/media_files/2025/12/24/ballari-accident-1-2025-12-24-08-53-59.jpg)
ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿಯ ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುವ ವೇಳೆ ದುರ್ಘಟನೆ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ ಮೂವರು ಪ್ರಾಣ ಬಿಟ್ಟಿದ್ದಾರೆ.
ಇದನ್ನೂ ಓದಿ: ಸರ್ಕಾರದಿಂದ ಮೊಬೈಲ್ ಬಳಕೆದಾರರಿಗೆ ‘CNAP ID’ -ಏನಿದು? ಏನು ಲಾಭ?
ಅಪಘಾತದಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ಬೆಳಗಿನ ಜಾವ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಈ ಸ್ಪರ್ಧಿಗೆ ದುರಹಂಕಾರ -ರಜತ್ ಪ್ರಕಾರ ಬಿಗ್ ​ಬಾಸ್​ನಲ್ಲಿ ಯಾರು ಹೆಂಗೆಂಗೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us