Advertisment

ರೇಣುಕಾಸ್ವಾಮಿ ಕೇಸ್​ನ ಆರೋಪಿ ಪ್ರದೋಷ್​ಗೆ ಮಧ್ಯಂತರ ಜಾಮೀನು..? ಕಾರಣ ಇಲ್ಲಿದೆ..

ರೇಣುಕಾಸ್ವಾಮಿ ಪ್ರಕರಣದ A-14 ಪ್ರದೋಷ್​​ಗೆ 20 ದಿನ ಮಧ್ಯಾಂತರ ಜಾಮೀನು ಸಿಕ್ಕಿದೆ. ಇಂದು ಸಂಜೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

author-image
Ganesh Kerekuli
Pradush
Advertisment

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದ A-14 ಪ್ರದೋಷ್​​ಗೆ 20 ದಿನ ಮಧ್ಯಂತರ ಜಾಮೀನು ಸಿಕ್ಕಿದೆ. ಇಂದು ಸಂಜೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್​ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. 

Advertisment

ಯಾಕೆ..? 

ಅನಾರೋಗ್ಯದಿಂದ ಬಳಲುತ್ತಿದ್ದ ಪ್ರದೋಷ್ ತಂದೆ ಸುಬ್ಬರಾವ್ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತ್ಯ ಸಂಸ್ಕಾರ ಹಾಗೂ ಇತರ ಕಾರ್ಯಗಳನ್ನು ಮುಗಿಸಲು 20 ದಿನ ಮಧ್ಯಾಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ಕೋರಿ ಪ್ರದೂಷ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. 

ಪ್ರದೋಷ್ ಪರವಾಗಿ ಹಿರಿಯ ವಕೀಲ ದಿವಾಕರ್ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ 57 ನೇ ಸಿಸಿಹೆಚ್ ಕೋರ್ಟ್ ತೀರ್ಪು ಪ್ರಕಟ ಮಾಡಿದೆ. ನ್ಯಾಯಾಧೀಶ ಐಪಿ ನಾಯಕ್ ಅವರು ತೀರ್ಪು ಪ್ರಕಟ ಮಾಡಿದ್ದಾರೆ. 

ಇದನ್ನೂ ಓದಿ: ನಟ ದರ್ಶನ್‌ಗೆ ಜೈಲಿನಲ್ಲಿ ಹಾಸಿಗೆ, ತಲೆದಿಂಬು ನೀಡದ ಬಗ್ಗೆ ಕೋರ್ಟ್ ವಿಚಾರಣೆ : ವಾದ-ಪ್ರತಿವಾದ ಹೇಗಿತ್ತು? ಏನೇನಾಯ್ತು?

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan Darshan in jail Renukaswamy case
Advertisment
Advertisment
Advertisment