/newsfirstlive-kannada/media/media_files/2025/09/11/puneet-kerehalli-2025-09-11-08-03-32.jpg)
ಬೆಂಗಳೂರು: ಬಾಗಲುಗುಂಟೆ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ.
ಕೋರ್ಟ್​ನಿಂದ ವಾರೆಂಟ್ ಹಿನ್ನೆಲೆಯಲ್ಲಿ ಅವರ ಬಂಧನವಾಗಿದೆ. ಗೋ-ಮಾಂಸ ಸಾಗಾಟ ವೇಳೆ ಚಾಲಕನಿಗೆ ಹಲ್ಲೆ ಮಾಡಿದ್ದ ಕೇಸ್​ನಲ್ಲಿ ಕೋರ್ಟ್​, ನಾನ್ ಬೇಲಬಲ್ ವಾರೆಂಟ್ ಹೊರಡಿಸಿತ್ತು. ಈ ಹಿಂದೆಯೂ ಬಾಗಲಗುಂಟೆ ಠಾಣೆಯಲ್ಲಿ ಕೆರೆಹಳ್ಳಿ ಬಂಧನಕ್ಕೆ ಒಳಗಾಗಿದ್ದ.
ಕೋರ್ಟ್​ನಿಂದ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್​ ವಾರೆಂಟ್ ಹೊರಡಿಸಿತ್ತು. ಹೀಗಾಗಿ ಪುನೀತ್ ಕೆರೆಹಳ್ಳಿಯನ್ನ ಬಾಗಲುಗುಂಟೆ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಹೊಸ ಹೆಜ್ಜೆ, ಹೊಸ ದಾರಿ ಕಡೆ ಮುಖ -ಗಿಲ್ಲಿ ಮುಂದೆ ಬಿಗ್​ ಪ್ಲಾನ್ VIDEO
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us