Advertisment

‘ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್’ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ

ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್ ಎಂದು ಘೋಷಣೆ ಕೂಗಿದ್ದಾರೆ. ತಮ್ಮ ಭಾಷಣದ ಕೊನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ. 

author-image
Bhimappa
Advertisment

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮೊಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಈ ವೇಳೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್ ಎಂದು ಘೋಷಣೆ ಕೂಗಿದ್ದಾರೆ. ತಮ್ಮ ಭಾಷಣದ ಕೊನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ. 

Advertisment

ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೈ ಹಿಡಿದು ವೇದಿಕೆಗೆ ಕರೆದುಕೊಂಡು ಬಂದರು. ಈ ವೇಳೆ ಬಾಲಕನೊಬ್ಬ ಸಿಎಂ ಸಿದ್ದರಾಮಯ್ಯ ಜೊತೆ ಸೆಲ್ಫಿ ಕ್ಲಿಕ್ ಮಾಡಿಕೊಂಡು ಥ್ಯಾಂಕ್ಸ್ ಕೊಟ್ಟು ಖುಷಿ ಪಟ್ಟನು. ಸಮಾರಂಭದಲ್ಲಿ ಮುಸ್ಲಿಂ ಮುಖಂಡರು ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಿ, ಟೋಪಿ ಹಾಕಿ ಸನ್ಮಾನ ಮಾಡಿದರು.    

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CM SIDDARAMAIAH Siddaramaiah and Droupadi Murmu
Advertisment
Advertisment
Advertisment