ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಹೂಗುಚ್ಚ ನೀಡಿ ಸ್ವಾಗತಿಸಿದ CM ಸಿದ್ದರಾಮಯ್ಯ.. ವಿಶೇಷ ಫೋಟೋಗಳು

ಪ್ರಧಾನಿ ಮೋದಿಯವರು ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ ಸೇರಿದಂತೆ ಕೆಲವು ಕಾರ್ಯಕ್ರಮಗಳಿಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಏರ್​ಪೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗೆ ಶಾಲು ಹೊದಿಸಿ, ಹೂವಿನ ಹಾರ ಹಾಕಿ, ಹೂಗುಚ್ಚ ನೀಡಿ ಸ್ವಾಗತ ಕೋರಿದರು.

author-image
Bhimappa
PM_MODI_CM_SIDDARAMAIH_7

ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿರುವುದು

Advertisment
Pm Narendra Modi CM SIDDARAMAIAH vande bharat train, pm modi
Advertisment