ಧರ್ಮಸ್ಥಳ ಪ್ರಕರಣದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಜೋರಾಗಿದ್ದು ಈ ಸಂಬಂಧ ಮೂರು ಪಕ್ಷಗಳು ಪೈಪೋಟಿ ನಡೆಸಿವೆ. ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​ ನಡುವೆ ಜಿದ್ದಾಜಿದ್ದಿ ನಡೆದಿದೆ. ಇದರ ನಡುವೆ ಇತ್ತ ಬಿಜೆಪಿ ಧರ್ಮಸ್ಥಳ ಜಾಥಾ ನಡೆಸುತ್ತಿದ್ದು ಇದರಲ್ಲಿ ಕಾಂಗ್ರೆಸ್​ ಹಿಂದೂ ವಿರೋಧಿ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ.
ಇತ್ತ ಕಾಂಗ್ರೆಸ್​ ಶಾಸಕರಿಂದಲೂ ಧರ್ಮಸ್ಥಳ ಚಲೋ ನಡೆಯುತ್ತಿದೆ. ಪುಣ್ಯ ಕ್ಷೇತ್ರದ ಪರ ನಾವಿದ್ದೇವೆ ಎಂದು ಸಂದೇಶ ಕೊಡುತ್ತಿದ್ದಾರೆ. ಪರಸ್ಪರ ಆರೋಪ, ಪ್ರತ್ಯಾರೋಪ, ಕೆಸರೆರಚಾಟ ಮಾಡುತ್ತಿದ್ದಾರೆ. ಎಸ್​ಐಟಿ ರಚನೆ ಮಾಡುವ ಸಂದರ್ಭದಲ್ಲಿ ಇದ್ದಂತಹ ಆ ತಟಸ್ಥ ನಿಲುವು ರಾಜಕೀಯ ಪಕ್ಷಗಳಲ್ಲಿ ಈಗ ಕಾಣುತ್ತಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us