/newsfirstlive-kannada/media/media_files/2025/09/10/haveri-kid-2025-09-10-12-35-50.jpg)
ಹಾವೇರಿ: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಆನ್ವೇರಿ ಗ್ರಾಮದಲ್ಲಿ ಹೆತ್ತ ತಾಯಿಯೇ ತನ್ನ ಮಗುವನ್ನು ಕೊಂದ ಹೇಯ ಕೃತ್ಯ ಬೆಳಕಿಗೆ ಬಂದಿದೆ.
ಆಗಸ್ಟ್ 5 ರಂದು ತಾಯಿ ಗಂಗಮ್ಮ ಮತ್ತು ಪ್ರಿಯಕರ ಅಣ್ಣಪ್ಪ ಮಡಿವಾಳರ ಸೇರಿ 4 ವರ್ಷದ ಪ್ರಿಯಾಂಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ತುಂಗಾ ಮೇಲ್ದಂಡೆ ಕಾಲುವೆಯ ಬಳಿ ಸುಟ್ಟುಹಾಕಲು ಪ್ರಯತ್ನಿಸಿದ್ದಾರೆ.
ಯಾವಾಗ ಪ್ರಕರಣ ಬೆಳಕಿಗೆ?
ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಗಂಗಮ್ಮ ವಾಸವಾಗಿದ್ದಳು. ಈ ಸಮಯದಲ್ಲಿ ಗಂಡ ತನಗೆ ಮಗಳನ್ನಾದರೂ ಕೊಡು ಎಂದು ಹೋದಾಗ ಪ್ರಕರಣ ಬೆಳೆಕಿಗೆ ಬಂದಿದೆ. ಸದ್ಯ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಾದ ಗಂಗಮ್ಮ ಮತ್ತು ಅಣ್ಣಪ್ಪನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಮಂಡ್ಯದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಸಂಭ್ರಮ.. ಪೊಲೀಸರಿಂದ ಭದ್ರತೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us