ರಾಜ್ಯದಲ್ಲಿ ಮಳೆ.. ಮಳೆ.. ಅಯ್ಯೋ ಅನಾಹುತ.. Photos

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದಾಗಿ ಒಂದೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಭಾಗದಲ್ಲಿ ಅವಾಂತರಗಳು ಸೃಷ್ಟಿಯಾಗ್ಬಿಟ್ಟಿವೆ. ಕೆಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

author-image
Ganesh Kerekuli
Tumakuru bs rain

ಮಳೆಗೆ ನಿಯಂತ್ರಣ ತಪ್ಪಿ ಬಸ್ ಪಲ್ಟಿ..

Advertisment
Kannada News Heavy Rain Karnataka Rains
Advertisment