ಒಳ ಮೀಸಲು ಸಮೀಕ್ಷೆ ವರದಿ ಸರ್ಕಾರಕ್ಕೆ ಹಸ್ತಾಂತರ -ನಿವೃತ್ತ ಜಸ್ಟೀಸ್ ನಾಗಮೋಹನ್ ದಾಸ್ ಏನಂದ್ರು..?

ಇಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಳಮೀಸಲು ಸಮೀಕ್ಷೆಯ ವರದಿ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಏನಿದೆ ಅಂತ ಇನ್ನೂ ನೋಡಿಲ್ಲ. ಆಗಸ್ಟ್ 7 ರಂದು ಕ್ಯಾಬಿನೆಟ್ ಮೀಟಿಂಗ್ ಇದೆ. ಅವತ್ತಿನ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ನೀಡುತ್ತೇವೆ ಅಂತಾ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

author-image
Ganesh
Internal Reservation (2)

ರಾಜ್ಯ ಸರ್ಕಾರಕ್ಕೆ ಒಳಮೀಸಲು ಸಮೀಕ್ಷಾ ವರದಿ ಸಲ್ಲಿಕೆ ಆಗಿದೆ. ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಉಪಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್​.​ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಇಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ.

Advertisment
ಒಳ ಮೀಸಲಾತಿ
Advertisment