/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಮೇಷ
/filters:format(webp)/newsfirstlive-kannada/media/post_attachments/wp-content/uploads/2023/06/Mesha_Bhavishya_Eedina_Astorology_Horoscope_RashiBhavishya_newsfirstkannada.jpg)
- ಗೌರವಾನ್ವಿತ ವ್ಯಕ್ತಿಗಳು ಉತ್ತಮವಾದ ಸಲಹೆಗಳನ್ನ ನೀಡಬಹುದು
- ವೃತ್ತಿ ಜೀವನ ಬದಲಾಯಿಸಲು ಈಗ ಸೂಕ್ತ ಸಮಯವಲ್ಲ
- ನಿಮ್ಮ ಯೋಜನೆಗೆ ಕುಟುಂಬದವರ ಸಂಪೂರ್ಣ ಸಹಕಾರ ಸಿಗುವ ದಿನ
- ಪ್ರತಿಕ್ಷಣವು ಜಾಗರೂಕರಾಗಿರಬೇಕಾದ ದಿನ
- ಇಂದು ಹಳೆಯ ಸ್ನೇಹಿತರು ಸಂಪರ್ಕಕ್ಕೆ ಬರಬಹುದು
- ಇಂದು ತುಂಬಾ ತಾಳ್ಮೆಯಿಂದ ವರ್ತಿಸಿ
- ವಿಘ್ನೇಶ್ವರನ ಪ್ರಾರ್ಥನೆ ಮಾಡಿ
ವೃಷಭ
/filters:format(webp)/newsfirstlive-kannada/media/post_attachments/wp-content/uploads/2023/06/Vrushabha_Bhavishya_Eedina_Astorology_Horoscope_RashiBhavishya_newsfirstkannada.jpg)
- ಅಪರಿಚಿತರಲ್ಲಿ ಯಾವುದೇ ರೀತಿಯ ನಂಬಿಕೆ ಬೇಡ
- ಮಕ್ಕಳ ದೂರ ಪ್ರಯಾಣದ ವಿಚಾರದಲ್ಲಿ ಚರ್ಚೆ ನಡೆಯಬಹುದು
- ಆರೋಗ್ಯ ಸಮಸ್ಯೆ ಆಲಸ್ಯ ಕಾಡಬಹುದು
- ದಾಂಪತ್ಯದಲ್ಲಿ ಸ್ವಲ್ಪ ಕಿರಿಕಿರಿ ಸಾಧ್ಯತೆಯಿದೆ
- ಇಂದು ವಿನಾಕಾರಣ ಪ್ರಯಾಣ ಬೇಡವೆಂಬ ಸೂಚನೆಯಿದೆ
- ಕುಲದೇವರಿಗೆ ತುಪ್ಪದ ದೀಪ ಹಚ್ಚಿ
ಮಿಥುನ
/filters:format(webp)/newsfirstlive-kannada/media/post_attachments/wp-content/uploads/2023/06/Mithuna_Bhavishya_Eedina_Astorology_Horoscope_RashiBhavishya_newsfirstkannada.jpg)
- ಮನೆ ಮಕ್ಕಳು ತಮ್ಮ ಕರ್ತವ್ಯ ನಿರ್ವಹಿಸುವ ಕುಟುಂಬಸ್ಥರಿಂದ ನೆಮ್ಮದಿ
- ಮನೋರಂಜನೆಗೆ ಅವಕಾಶ ಸಿಗುವ ದಿನ
- ಮಕ್ಕಳ ದೂರ ಪ್ರಯಾಣದ ವಿಚಾರದಲ್ಲಿ ಚರ್ಚೆ ನಡೆಯಬಹುದು
- ಅಪರೂಪದ ವ್ಯಕ್ತಿಯ ಭೇಟಿ ಅಥವಾ ಆಗಮನದಿಂದ ಸಂತೋಷ ಸಾಧ್ಯತೆ
- ರಾಜಕಾರಣಿಗಳಿಗೆ ಶುಭವಾದ ದಿನ
- ಆರ್ಥಿಕ ಬಿಕ್ಕಟ್ಟು ಎದುರಾಗಬಹುದು ಆದರೆ ಸಾಯಂಕಾಲಕ್ಕೆ ಸರಿ ಹೋಗುವ ಸೂಚನೆಯಿದೆ
- ರಾಜಕೀಯ ವಿಚಾರಗಳಲ್ಲಿ ಸ್ವಲ್ಪ ಸಮಾಧಾನ ಸಿಗುವ ದಿನ
- ಕುಬೇರನನ್ನು ಪ್ರಾರ್ಥನೆ ಮಾಡಿ
ಕಟಕ
/filters:format(webp)/newsfirstlive-kannada/media/post_attachments/wp-content/uploads/2023/06/Kataka_Bhavishya_Eedina_Astorology_Horoscope_RashiBhavishya_newsfirstkannada.jpg)
- ಜೀವನದಲ್ಲಿ ಅಸ್ಥಿರತೆ ಕಾಡಬಹುದು
- ಮಕ್ಕಳ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರು ಸಾಧ್ಯತೆ
- ಮನೆ ಕಟ್ಟುವ ವಿಚಾರದಲ್ಲಿ ಸ್ವಲ್ಪ ಸಮಸ್ಯೆ ಸಾಧ್ಯತೆ
- ಬಂಧುಗಳಲ್ಲಿ ವ್ಯವಹಾರಿಕ ವಿಚಾರಕ್ಕೆ ಬೇಸರ ಕಲಹ ಸಾಧ್ಯತೆ
- ಇಂದು ನಿಮ್ಮ ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಿ
- ಸರ್ಕಾರಿ ಉದ್ಯೋಗಿಗಳಿಗೆ ಅನುಕೂಲ ದಿನ
- ಇಂದ್ರಾಕ್ಷಿ ದೇವಿಯನ್ನು ಪ್ರಾರ್ಥನೆ ಮಾಡಿ
ಸಿಂಹ
/filters:format(webp)/newsfirstlive-kannada/media/post_attachments/wp-content/uploads/2023/06/Simha_Bhavishya_Eedina_Astorology_Horoscope_RashiBhavishya_newsfirstkannada.jpg)
- ಇಂದು ಪೋಷಕರಿಗೆ ಬೇಸರ ಮಾಡಬಾರದು
- ಲೇಖಕರಿಗೆ ಉತ್ತಮವಾದ ದಿನ
- ನೆಂಟರಿಷ್ಟರಲ್ಲಿ ಸ್ವಲ್ಪ ಅಂತರ ಕಾಯ್ದುಕೊಳ್ಳಿ ಇಲ್ಲದಿದ್ದರೆ ಅಪಮಾನ ಸಾಧ್ಯತೆ
- ಹಳೆಯ ನೆನಪುಗಳಿಂದ ಸಂತೋಷವಾಗಬಹುದು
- ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಬಹುದು
- ಕಷ್ಟಗಳನ್ನು ನಿಮ್ಮ ಮನಸ್ಥೈರ್ಯದಿಂದ ದೂರ ಮಾಡಿಕೊಳ್ಳಬೇಕು
- ಪಾರ್ವತಿ-ಪರಮೇಶ್ವರರನ್ನು ಪ್ರಾರ್ಥಸಿ
ಕನ್ಯಾ
/filters:format(webp)/newsfirstlive-kannada/media/post_attachments/wp-content/uploads/2023/06/Kanya_Bhavishya_Eedina_Astorology_Horoscope_RashiBhavishya_newsfirstkannada.jpg)
- ಸಣ್ಣಪುಟ್ಟ ವಿಚಾರಗಳಿಗೆ ಜಗಳ ಮಾಡಬೇಡಿ
- ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸಮಸ್ಯೆಯಾಗಬಹುದು
- ಸಾಮಾಜಿಕ ಸ್ಥಾನ ಮಾನ ಅಪೇಕ್ಷಿಸುವ ದಿನ
- ಕೆಲಸದಿಂದ ಆಯಾಸ ಬೇಸರ ಆಲಸ್ಯ ಕಾಡಬಹುದು ಜಾಗ್ರತೆವಹಿಸಿ
- ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ
- ವೃದ್ಧರಿಗೆ ಹಣ್ಣು ಕೊಡಿ
ತುಲಾ
/filters:format(webp)/newsfirstlive-kannada/media/post_attachments/wp-content/uploads/2023/06/Tula_Bhavishya_Eedina_Astorology_Horoscope_RashiBhavishya_newsfirstkannada.jpg)
- ಸಾಧು-ಸಂತರ ಸಮಾಗಮನದಿಂದ ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ
- ವೃತ್ತಿಯಲ್ಲಿ ಲಾಭದ ಜೊತೆ ಸಾಧನೆ ಮಾಡುವ ಅವಕಾಶವಿದೆ
- ಜನ ಮನ್ನಣೆ ಗೌರವ ಪುರಸ್ಕಾರ ಸಿಗಬಹುದು
- ಯಾವುದೇ ರೀತಿಯ ಬದಲಾವಣೆಯ ವಿಚಾರವನ್ನು ತಲೆಯಿಂದ ತೆಗೆದುಹಾಕಿ
- ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಉಳಿಯಬಹುದು
- ಕುಟುಂಬದಲ್ಲಿ ಶಾಂತಿಯ ವಾತಾವರಣ ಇರುತ್ತದೆ
- ಮಕ್ಕಳಿಗೆ ಸಿಹಿ ಪದಾರ್ಥ ಹಂಚಿ
ವೃಶ್ಚಿಕ
/filters:format(webp)/newsfirstlive-kannada/media/post_attachments/wp-content/uploads/2023/06/Vruschika_Bhavishya_Eedina_Astorology_Horoscope_RashiBhavishya_newsfirstkannada.jpg)
- ಆರೋಗ್ಯದಲ್ಲಿ ಸಮಸ್ಯೆಗಳು ಬರದಂತೆ ಕಾಪಾಡಿಕೊಳ್ಳಿ
- ನಿಮ್ಮ ಆಸೆಗಳು ಇಂದು ಈಡೇರಬಹುದು
- ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹಿನ್ನಡೆ ಸಾಧ್ಯತೆಯಿದೆ
- ತುಂಬಾ ಗಣ್ಯ ಶ್ರೀಮಂತ ವ್ಯಕ್ತಿಯ ಭೇಟಿಗೆ ಅವಕಾಶವಿದೆ ಲಾಭವೂ ಇದೆ
- ಪ್ರೇಮಿಗಳಿಗೆ ಅಪಘಾತ ಸಂಭವಿಸುವ ಸೂಚನೆಯಿದೆ ಎಚ್ಚರ
- ಮನೆಯವರಿಗೆ ಬಹಳ ವಿಧೇಯರಾಗಿ ವರ್ತಿಸಿ
- ಅಘೋರ ರುದ್ರನನ್ನು ಆರಾಧಿಸಿ
ಧನಸ್ಸು
/filters:format(webp)/newsfirstlive-kannada/media/post_attachments/wp-content/uploads/2023/06/Dhanassu_Bhavishya_Eedina_Astorology_Horoscope_RashiBhavishya_newsfirstkannada-1.jpg)
- ನಿಮ್ಮ ವ್ಯವಹಾರದ ನಿರ್ಧಾರಗಳನ್ನು ನೀವೇ ಮಾಡಿದರೆ ಒಳ್ಳೆಯದು
- ಉದ್ಯೋಗ ವೃತ್ತಿಯಲ್ಲಿ ಬದಲಾವಣೆಯಾಗಬಹುದು
- ಹಣದ ಅಭಾವ ಬೇಸರ ವೈರಾಗ್ಯದ ಮಾತು ಉಂಟಾಗಬಹುದು
- ಮಹಿಳೆಯರಿಗೆ ಆರೋಗ್ಯ ಸಮಸ್ಯೆ ಕಾಡಬಹುದು
- ಮಕ್ಕಳಿಂದ ಸಂತೋಷ ಸಿಗುವ ದಿನ
- ಬೇರೆಯವರ ಸಹಾಯ ನಿರೀಕ್ಷೆಯಲ್ಲಿದ್ದರೆ ನಿರಾಸೆ ಉಂಟು ಮಾಡಬಹುದು
- ಗುರುದತ್ತಾತ್ರೇಯರನ್ನು ಪ್ರಾರ್ಥನೆ ಮಾಡಿ
ಮಕರ
/filters:format(webp)/newsfirstlive-kannada/media/post_attachments/wp-content/uploads/2023/06/Makara_Bhavishya_Eedina_Astorology_Horoscope_RashiBhavishya_newsfirstkannada.jpg)
- ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಶುಭ ದಿನ
- ನಿಮ್ಮ ತಪ್ಪು ನಿಮ್ಮನ್ನು ಕಾಡಬಹುದು
- ಸ್ವಂತ ಬುದ್ದಿಯಿಂದ ನಿಮ್ಮ ಕೆಲಸವನ್ನ ಮಾಡಿ
- ನಿಮ್ಮ ರಹಸ್ಯ ವಿಚಾರಗಳಿಂದ ನಿಮಗೇ ತೊಂದರೆ ಅವಮಾನ ಸಾಧ್ಯತೆ
- ಮಕ್ಕಳಿಂದ ತೊಂದರೆ ಸಮಸ್ಯೆಯಿದೆ ಅದರ ಬಗ್ಗೆ ಗಮನವಿರಲಿ
- ಬೇರೆಯವರನ್ನು ಅನುಸರಿಸಿ ಆದರೆ ಅನುಕರಿಸಬೇಡಿ
- ನಿಮ್ಮ ವ್ಯಾಪಾರ ವ್ಯವಹಾರ ವೇಗವಾಗಿ ನಡೆಯುವ ದಿನ
- ಸುಬ್ರಹ್ಮಣ್ಯನಿಗೆ ಭಸ್ಮದಿಂದ ಅರ್ಚನೆ ಮಾಡಿಸಿ
ಕುಂಭ
/filters:format(webp)/newsfirstlive-kannada/media/post_attachments/wp-content/uploads/2023/06/Kumbha_Bhavishya_Eedina_Astorology_Horoscope_RashiBhavishya_newsfirstkannada.jpg)
- ಅತಿಯಾದ ಯೋಚನೆಗಳು ಆತಂಕಕಾರಿಯಾಗಬಹುದು
- ಮಾಧ್ಯಮದಲ್ಲಿ ಕೆಲಸ ನಿರ್ವಹಣೆ ಮಾಡುವವರಿಗೆ ತೃಪ್ತಿ ಲಾಭವಿದೆ
- ಸ್ವಸಾಮರ್ಥ್ಯದಿಂದ ಜನರ ಮೆಚ್ಚುಗೆ ದೊರೆಯಬಹುದು
- ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ
- ನಿಮ್ಮ ಕೆಲಸದಲ್ಲಿ ಜಾಗ್ರತೆಯಿಂದಿರಿ
- ನಿವೃತ್ತ ಜೀವನ ನಡೆಸುತ್ತಿರುವವರಿಗೆ ಬಹಳ ಶುಭದಿನ
- ಸಾಕು ಪ್ರಾಣಿಗಳಿಗೆ ಆಹಾರ ನೀಡಿ
ಮೀನ
/filters:format(webp)/newsfirstlive-kannada/media/post_attachments/wp-content/uploads/2023/06/Meena_Bhavishya_Eedina_Astorology_Horoscope_RashiBhavishya_newsfirstkannada.jpg)
- ಆರೋಗ್ಯ ಹಣದ ಸಮಸ್ಯೆ ಕುರಿತು ಸರಿಯಾದ ನಿರ್ಧಾರ ಮಾಡಿದರೆ ಒಳ್ಳೆಯದು
- ನಿಮ್ಮ ಶಕ್ತಿಯನ್ನು ಸರಿಯಾಗಿ ವಿನಿಯೋಗಿಸಿಕೊಳ್ಳಿ
- ನಿಮ್ಮ ಬಂಧುಗಳಲ್ಲಿ ಮಂಗಳ ಕಾರ್ಯದಿಂದ ಮನಸ್ಸಿಗೆ ಸಮಾಧಾನ ಸಾಧ್ಯತೆ
- ದೈಹಿಕವಾದ ಆಯಾಸದಿಂದ ಕೋಪ ಹೆಚ್ಚಾಗಬಹುದು
- ಆಸ್ತಿ ಬದಲಾವಣೆ ವಿಚಾರದಿಂದ ಮನಸ್ಸಿಗೆ ಸಮಾಧಾನ ಸಾಧ್ಯತೆ
- ಕೋರ್ಟ್ ವಿಚಾರದಲ್ಲಿ ವಿಶೇಷವಾದ ಚರ್ಚೆ ಸಾಧ್ಯತೆ
- ಶ್ರೀರಾಮ ಪರಿವಾರ ದೇವರನ್ನು ಪ್ರಾರ್ಥಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us