Rashi Bhavishya : ಹೊಸ ವರ್ಷದ ಮೊದಲ ದಿನ.. ಆರ್ಥಿಕ ಸಮಸ್ಯೆಗೆ ಪರಿಹಾರ..!

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಪುಷ್ಯಾ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ರೋಹಿಣೀ ನಕ್ಷತ್ರ. ರಾಹುಕಾಲ ಗುರುವಾರ ಮಧ್ಯಾಹ್ನ 1.30 ರಿಂದ 3.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಮೇಷ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಯಾರ ಜೊತೆ ಮಾತನಾಡುವಾಗ ಮಾತಿನ ಮೇಲೆ ಹಿಡಿತವಿರಲಿ
  • ಮಕ್ಕಳ ಜೊತೆಯಲ್ಲಿ ಸಂತೋಷವಾಗಿರುತ್ತೀರಿ
  • ಪ್ರವಾಸದ ಬಗ್ಗೆ ಮಾತುಕತೆ ನಡೆಯಬಹುದು
  • ಆತುರದ ನಿರ್ಧಾರದಿಂದ ಕೆಲಸದಲ್ಲಿ ವ್ಯತ್ಯಯ ಆಗಬಹುದು
  • ಮನೆಯವರಿಗೆ ಅಚ್ಚರಿ ನೀಡುವ ವಿಷಯ ಬರಬಹುದು 
  • ಉನ್ನತ ಶಿಕ್ಷಣ ಗಂಭೀರ ವಿಚಾರವಾಗಬಹುದು
  • ಶಾರದಾ ಪರಮೇಶ್ವರಿಯನ್ನು ಆರಾಧಿಸಿ 

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಆರೋಗ್ಯದ ಕಡೆ ಸ್ವಲ್ಪ ಹೆಚ್ಚಾಗಿ ಗಮನ ಹರಿಸಿ
  • ಶಾಂತಿ, ತಾಳ್ಮೆಯು ನಿಮಗೆ ಸಹಕರಿಸುತ್ತದೆ
  • ಜಮೀನಿಗೆ ಸಂಬಂಧಿಸಿದ ಚರ್ಚೆಯಾಗಬಹುದು
  • ಆತ್ಮಾವಲೋಕನದ ದಿನ, ತಪ್ಪಿಗೆ ಪ್ರಾಯಶ್ಚಿತ್ತದ ಚಿಂತನೆ
  • ರಹಸ್ಯ ಶತ್ರುಗಳು ನಿಮ್ಮ ವಿರುದ್ಧವಾಗುತ್ತಾರೆ ಎಚ್ಚರ
  • ಮನೆಯವರ ಸಲಹೆ ಮುಖ್ಯವಾಗಿರುತ್ತದೆ
  • ನರಸಿಂಹ ಕರಾವಲಂಬನ ಸ್ತೋತ್ರ ಪಠಿಸಿ

ಮಿಥುನ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಧಾರ್ಮಿಕ ಚಿಂತೆಗಳಿಂದ ನಿಮ್ಮ ತಪ್ಪಿನ ಅರಿವಾಗಬಹುದು
  • ದೈನಂದಿನ ಕಾರ್ಯಗಳಿಗೆ ಮಹತ್ವ ನೀಡುವಿರಿ
  • ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭಗಳಿಸುವ ಸಾಧ್ಯತೆ
  • ಮನೆಯಲ್ಲಿ ಶುಭ ಕಾರ್ಯಕ್ರಮಗಳ ಬಗ್ಗೆ ಚರ್ಚೆ
  • ವಿಶ್ರಾಂತಿಯಿಲ್ಲದೆಯೇ ದುಡಿಮೆಯ ಚಿಂತನೆ
  • ಮಾತಿನಿಂದ ಬೇರೆಯವರನ್ನು ಕಟ್ಟಿ ಹಾಕಬೇಡಿ
  • ವೃದ್ಧರಿಗೆ ಸಹಾಯ ಮಾಡಿ

ಕಟಕ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದುಕೊಳ್ಳಬೇಡಿ
  • ಸ್ವಚ್ಫತೆಗೆ  ತುಂಬಾನೆ ಆದ್ಯತೆ ನೀಡಿ
  • ಸಾಯಂಕಾಲದ ಹೊತ್ತಿಗೆ ಸ್ವಲ್ಪ ಅಸ್ವಸ್ಥತೆ ಆಗಬಹುದು
  • ಯಾವುದೇ ಬಾಕಿ ಕೆಲಸಗಳನ್ನು ಇಂದು ಪೂರ್ಣಮಾಡಿ
  • ಯುವಕ ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ
  • ಯಾರ ಜೊತೆಗೂ ಜಗಳ  ಮನಸ್ತಾಪ ಬೇಡ
  • ದುರ್ಗಾರಾಧನೆ ಮಾಡಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮನೆಯಲ್ಲಿ ಸಂತೋಷ ನೆಲೆಸಿರಲಿದೆ
  • ಸಾಲದ ಹಣ ಪಡೆದು ಹೊಸ ಯೋಜನೆ ಮಾಡಿ ಶುಭವಿದೆ
  • ವ್ಯಾವಹಾರಿಕವಾಗಿ ಹಣ ಸಂಪಾದನೆ ಮಾಡುವಿರಿ
  • ಎಲ್ಲೋ ಕೇಳಿದ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಡಿ
  • ಹಿರಿಯರ ಹೆಸರು ಹೇಳಿ ಗೌರವ ಸಂಪಾದಿಸುತ್ತೀರಿ
  • ವೃತ್ತಿ  ನೌಕರಿಯಲ್ಲಿ  ನಿಮ್ಮ ಪ್ರಭಾವ ಹೆಚ್ಚು ಬೀರಲಿದೆ
  • ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸಿ

ಕನ್ಯಾ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮಕ್ಕಳಿಂದ ನಿಮ್ಮ ಆರೈಕೆ  ಸಂತೋಷ ಸಿಗಲಿದೆ
  • ಇಂದು ಹೆಚ್ಚು ಶ್ರಮವಹಿಸಿ ಕೆಲಸ ಮಾಡುತ್ತೀರಿ
  • ಸಾಲದ ವಿಚಾರಕ್ಕೆ ಹೋಗಬೇಡಿ
  • ಹೊಸ ವ್ಯವಹಾರ ಮಾಡುವುದನ್ನು ತಪ್ಪಿಸಿ
  • ವೈವಾಹಿಕ ಜೀವನದಲ್ಲಿ ಅತೃಪ್ತಿ ಹೊಂದಬಹುದು
  • ಸರ್ಕಾರಿ ಸಮಸ್ಯೆಗಳು ಎದುರಾಗಬಹುದು
  • ಲಕ್ಷ್ಮೀನಾರಾಯಣ ಸ್ವಾಮಿ ಪಾರಾಯಣ ಮಾಡಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಏಕಾಂಗಿತನ ಹೆಚ್ಚಾಗಿ ಕಾಡಬಹುದು
  • ನಿಮ್ಮ ಚಟುವಟಿಕೆಯ ಸಲುವಾಗಿ ಅಪಾಯವಿದೆ
  • ಶ್ರಮಕ್ಕೆ ತಕ್ಕ ಪ್ರತಿಫಲವಿಲ್ಲ, ಹೆಚ್ಚಿನ ದುಃಖವಾಗಲಿದೆ
  • ನಿಮ್ಮ ವ್ಯಾಪಾರ, ವ್ಯವಹಾರ ಸಮಸ್ಯೆ ಬೇರೆಯವರಿಗೆ ಹೇಳಬೇಡಿ
  • ಕುಟುಂಬ ಸದಸ್ಯರ ಜೊತೆಗೆ ವೈಮನಸ್ಯ ಬೇಡ
  • ಪ್ರತ್ಯಂಗಿರಾ ದೇವಿ ಪೂಜಿಸಿ

ವೃಶ್ಚಿಕ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ತಾಳ್ಮೆಯಿಂದ ಕೆಲಸ ಮಾಡಿದರೆ ಜನರ ಮೆಚ್ಚುಗೆ ಸಿಗಲಿದೆ
  • ಹಣದ ಲಾಭ  ಹೆಸರು  ಎಲ್ಲವೂ ನಿಮ್ಮದಾಗುತ್ತದೆ
  • ಜವಬ್ದಾರಿ ಹೊತ್ತ ಕೆಲಸಗಳಲ್ಲಿ ಯಶಸ್ಸು ಪ್ರಯಾಸವಾಗಲಿದೆ
  • ಉದ್ಯಮಿಗಳಿಗೆ ತುಂಬಾ ಅನುಕೂಲವಿದೆ
  • ಕುಟುಂಬದವರ ಸಹಕಾರ ಕೆಲಸ ಮಾಡುತ್ತದೆ
  • ರಾಜಕಾರಣಿಗಳಿಂದ ಅನುಕೂಲವಾಗುವ ಸಾಧ್ಯತೆ
  • ಗಣಪತಿಗೆ ಗರಿಕೆ ಅರ್ಪಿಸಿ

ಧನುಸ್ಸು​ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಒತ್ತಡ ದೂರ ಮಾಡಿಕೊಳ್ಳಿ ವಿಶ್ರಾಂತಿಯ ಅಗತ್ಯ
  • ಹಣ ಹೂಡಿಕೆಗೆ ಬೇರೆಯವರು ಹೇಳಿದರೂ ಹಿಂಜರಿಯುವಿರಿ
  • ಕಮೀಷನ್​ ಏಜೆಂಟ್​​ಗಳಿಗೆ ಲಾಭವಿದೆ
  • ಮಕ್ಕಳಿಗೆ ಹಣ ವ್ಯಯವಾಗಲಿದೆ, ಸಂತೋಷ ಸಿಗಲಿದೆ
  • ತುಂಬಾ ಕೆಲಸದ ಒತ್ತಡ, ಸ್ವಲ್ಪ ಆದಾಯ ಸಿಗಲಿದೆ
  • ಮನೆಯವರಿಗೆ ಸಂತೋಷ ತೃಪ್ತಿ ಹೊಂದುತ್ತೀರಿ
  • ಶಿವಾರಾಧನೆ ಮಾಡಿ

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹಣದ ವಿಚಾರಕ್ಕೆ ಜಗಳ ಸಾಧ್ಯತೆ
  • ಸಾಲ ಬಡ್ಡಿ ವ್ಯವಹಾರ ಮಾಡಬೇಡಿ
  • ಬೇರೆಯವರ ಕೆಲಸದ ಜವಾಬ್ದಾರಿ ಹೊತ್ತುಕೊಳ್ಳಬೇಡಿ
  • ಉಚಿತ ಸಮಯವನ್ನು ಅಧ್ಯಯನದ ಕಡೆ ಬಳಸಿ
  • ಉದ್ಯೋಗದಲ್ಲಿ ಗಳಿಕೆ ಕಡಿಮೆಯಾಗಬಹುದು
  • ನಕಲಿ ಖರೀದಿಯಿಂದ ಮೋಸ ಹೋಗುವ ಸಾಧ್ಯತೆ
  • ಅನಾವಶ್ಯಕ ಪ್ರಯಾಣ ಮಾಡಬಾರದು 
  • ಗಣಪತಿ ಅಷ್ಟೋತ್ತರ ಶತನಾಮ ಪಠಿಸಿ

ಕುಂಭ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಕೆಲಸಕ್ಕೆ ಸ್ನೇಹಿತರ ಸಹಾಯ ದೊರಕಲಿದೆ
  • ಕೆಲಸ ಹುಡುಕುತ್ತಿರುವವರಿಗೆ ಸಿಹಿಸುದ್ದಿ ದೊರೆಯಲಿದೆ
  • ವ್ಯಾಪಾರಿಗಳಿಗೆ ಅಲ್ಪ ಲಾಭ  ನಷ್ಟದ ಭಯ ದೂರ ಅಗಲಿದೆ
  • ಪತಿ-ಪತ್ನಿಯರ ನಡುವೆ ಜಗಳ ಸಂಭವಿಸಬಹುದು
  • ಅಧಿಕಾರಿ ವರ್ಗದಿಂದ ಮೆಚ್ಚುಗೆಗಳಿಸುವ ಸಾಧ್ಯತೆ 
  • ಸರ್ಕಾರಿ ಕೆಲಸಗಳ ತೊಂದರೆ ನಿವಾರಣೆಯಾಗಲಿದೆ 
  • ವಿಷ್ಣು ಸಹಸ್ರನಾಮ ಪಠಿಸಿ


ಮೀನ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಆರ್ಥಿಕ ಸಮಸ್ಯೆಗೆ ಪರಿಹಾರ ದೊರೆಯಲಿದೆ
  • ಕಲಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸ ಅವಕಾಶಗಳು
  • ಪ್ರತಿಭೆ ಇರುವವರಿಗೆ ಅವಕಾಶಗಳು ಹೆಚ್ಚಾಗಿ ಸಿಗಲಿದೆ
  • ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ಮಾಡಬಹುದು
  • ಅನುಭವಿಗಳ ಜೊತೆಯಲ್ಲಿ ಕೆಲವು ವಿಚಾರ ಚರ್ಚಿಸಬಹುದು
  • ಅಣ್ಣ ತಮ್ಮಂದಿರು, ಬಂಧುಗಳು ಸೌಹಾರ್ದಯುತರಾಗಿರುತ್ತಾರೆ
  • ಮನೆದೇವರನ್ನು ಆರಾಧಿಸಿ

ಇದನ್ನೂ ಓದಿ: 2026ರ ಬಗ್ಗೆ ಬಾಬಾ ವಂಗಾ ಭವಿಷ್ಯವಾಣಿ ಏನೇನು? ಪುಟಿನ್ ಪತನ, ಏಲಿಯನ್ಸ್ ಜೊತೆ ಮುಖಾಮುಖಿ, ಎಐ ನಿಂದ ಮನುಷ್ಯನ ಕಂಟ್ರೋಲ್‌!!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Rashi Bhavishya Horoscope
Advertisment