ಎಚ್ಚರ, ಆತುರದ ತೀರ್ಮಾನ ಬೇಡ! ಹೇಗಿದೆ ನಿಮ್ಮ ಭವಿಷ್ಯ..?

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಪುಷ್ಯಾ ಮಾಸ, ಶುಕ್ಲ ಪಕ್ಷ, ಷಷ್ಠೀ ತಿಥಿ, ಪೂರ್ವಾಭಾದ್ರ ನಕ್ಷತ್ರ. ರಾಹುಕಾಲ ಶುಕ್ರವಾರ ಬೆಳಗ್ಗೆ 10.30 ರಿಂದ 12.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಇದನ್ನೂ ಓದಿ:ಅರಾವಳಿ ಬೆಟ್ಟಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ನಿಷೇಧಿಸಿದ ಕೇಂದ್ರ ಸರ್ಕಾರ: ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿರ್ದೇಶನ

ಮೇಷ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಪ್ರೇಮಿಗಳಿಗೆ ಗೊಂದಲದ ದಿನ
  • ಬೇರೆಯವರ ಸಹಾಯದಿಂದ ನಿಮಗೆ ತೃಪ್ರಿ ಸಿಗಬಹುದು
  • ಕಾರ್ಯಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತೀರಿ
  • ಹೊಸ ಸ್ನೇಹಿತರನ್ನು ಜನರನ್ನು ಆಕರ್ಷಿಸುತ್ತೀರಿ
  • ಮಾನಸಿಕ ಶಾಂತಿಗಾಗಿ ದುಡಿದ ಹಣ ಸ್ವಲ್ಪ ಖರ್ಚುಮಾಡಿ
  • ಆತ್ಮವಿಶ್ವಾಸದೊಂದಿಗೆ ಎಲ್ಲಾ ಕೆಲಸಗಳನ್ನು ಪ್ರಾರಂಭಿಸಿ ಶುಭವಿದೆ
  • ಕುಲದೇವತಾ ಆರಾಧಾನೆ ಮಾಡಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮಗೆ ಹಳೆಯ ನೆನಪುಗಳು ಸಂತೋಷಕೊಡಬಹುದು
  • ಈ ದಿನ ಉತ್ತಮ ವಾತಾವರಣ ಇರಲಿದೆ
  • ಪ್ರವಾಸ ಕುರಿತು ಮಾನಸಿಕ ಉಲ್ಲಾಸ ಸಿಗುವುದು
  • ಜೀವನದ ಅನುಭವ ನಿಮ್ಮನ್ನು ಪರಿವರ್ತಿಸಬಹುದು
  • ದಾಂಪತ್ಯ ಜೀವನದಲ್ಲಿ ಸುಖ ಸಂತೋಷ
  • ನೀವಂದುಕೊಂಡ ಕೆಲಸಗಳ ಪರಿಪೂರ್ಣತೆ
  • ಗಣಪತಿಯ ಅನುಗ್ರಹ ಪಡೆಯಿರಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮನಸ್ಸಿನಲ್ಲಿರುವುದನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬಹುದು
  • ತಾಯಿ- ತಂದೆಯರ ದುಃಖ ಕಾರಣವಾಗಬಹುದು
  • ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
  • ಹಣದ ಅಡಚಣೆಯೇ ಎಲ್ಲಾ ವಿಚಾರದಲ್ಲಿ ಕಾರಣವಾಗಬಹುದು
  • ಭೂ ಸಂಬಂಧಿ ವ್ಯವಹಾರಗಳಿಂದ ನಷ್ಟ ಕಾಣಬಹುದು
  • ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಯಶಸ್ಸಿದೆ
  • ಭೂ ವರಾಹನನ್ನು ಪ್ರಾರ್ಥನೆ ಮಾಡಿ

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಆರೋಗ್ಯದಲ್ಲಿ ಸಮಾಧಾನಕೊಡಬಹುದು
  • ದೀರ್ಘಕಾಲದ ಆಲೋಚನೆಗಳಿಂದ ಮನಸ್ಸಿಗೆ ಅನುಕೂಲ
  • ಸ್ನೇಹಿತರ ಮಿಲನದಿಂದ ನಿಮ್ಮ ಕೆಲಸಕ್ಕೆ ಅನುಕೂಲ
  • ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥಮಾಡಬೇಡಿ
  • ವೃತ್ತಿಯಲ್ಲಿ ಹಿನ್ನಡೆಯಾಗುವುದರಿಂದ ಲಾಭವಿಲ್ಲ
  • ದೂರ ಪ್ರವಾಸದ ಯೋಜನೆ ಹಾಕುತ್ತೀರಿ
  • ಲಕ್ಷ್ಮೀಮಂತ್ರ ಪಠಿಸಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅನಗತ್ಯ ವಿಚಾರಗಳೇ ಹೆಚ್ಚು ಪ್ರಸ್ತಾಪವಾಗುವ ದಿನ
  • ಕಠಿಣ ನಿರ್ಧಾರಗಳು ಇಂದು ಬೇಡ
  • ಮಧ್ಯಾಹ್ನದ ನಂತರ ಹಣಕಾಸಿನ ವಿಚಾರದಲ್ಲಿ ಅನುಕೂಲ
  • ಬೇರೆಯವರ ವಿಶ್ವಾಸ  ಬೆಂಬಲ ಸಿಗುತ್ತದೆ
  • ಪ್ರೇಮಿಗಳಿಗೆ ತಿರುವು ಪಡೆಯುವಂತಹ ದಿನ
  • ಸಾಯಂಕಾಲ ಬಂಧಗಳು ಸ್ನೇಹಿತರ ಸಮಾಗಮನವಾಗಬಹುದು
  • ಆಂಜನೇಯನ ಪ್ರಾರ್ಥನೆ ಮಾಡಿ

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮಕ್ಕಳ ಬಗ್ಗೆ ಚಿಂತೆ ಮಾಡಿ ಅವರಿಗೆ ಸರಿಯಾಗಿ ತಿಳುವಳಿಕೆ ನೀಡಿ
  • ನಿಮ್ಮ ಸಂದೇಶ ಮನೆ ಮಕ್ಕಳಿಗೆ ದಾರಿದೀಪವಾಗಬೇಕು
  • ದೈಹಿಕ ಸಮಸ್ಯೆ ನೋವಿನಿಂದ ಬಳಲುತ್ತೀರಿ
  • ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಮಾಡುವ ಬಗ್ಗೆ ಚಿಂತಿಸಿ
  • ನೀವು ಮಾಡುವ ನೌಕರಿ ನಿಮಗೆ ಯಾವುದೇ ರೀತಿಯ ಸಮಾಧಾನ ಕೊಡುವುದಿಲ್ಲ
  • ವಿಶ್ರಾಂತಿಯಿರುತ್ತದೆ ಮನಸ್ಸು ಮಾತ್ರ ಸಮಾಧಾನದಲ್ಲಿರುವುದಿಲ್ಲ
  • ಮೃತ್ಯುಂಜಯನ ಪ್ರಾರ್ಥನೆ ಮಾಡಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಲೆಕ್ಕ ಶಾಸ್ತ್ರಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಯಶಸ್ಸು
  • ಅಧಿಕ ಖರ್ಚು ಹಣಸಂಗ್ರಹದ ಬಗ್ಗೆ  ಆಲೋಚನೆ ಮಾಡುತ್ತೀರಿ
  • ಹೊಸ ಯೋಜನೆಗಳು ಸಾಕಾರವಾಗಬಹುದು
  • ಹಳೆಯ ಬಾಕಿ ಹಣ ನಿಮ್ಮ ಕೈ ಸೇರಬಹುದು
  • ನಿಮ್ಮ ಯೋಜನೆಗೆ ತಕ್ಕ ವ್ಯಕ್ತಿಗಳ ಪರಿಚಯ- ಸಹಾಯ ಸಿಗುತ್ತದೆ‘
  • ಆಸ್ಪತ್ರೆಗಾಗಿ ಹಣ ಖರ್ಚು ಮಾಡಬೇಕಾಗಬಹುದು
  • ಕಾಲ ಭೈರವ ಮಂತ್ರ ಪಠಿಸಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಜೀವನದ ತೊಂದರೆಗಳನ್ನು ಹೇಳಿಕೊಂಡು ತಪ್ಪು ಮಾಡಬೇಡಿ
  • ನಿಮ್ಮ ಎಲ್ಲಾ ಪ್ರಯತ್ನಗಳು ಇಂದು ವಿಫಲ
  • ಈ ದಿನ ಸಣ್ಣ ವ್ಯಾಪಾರಿಗಳಿಗೆ ಧನಲಾಭ
  • ಅನಾರೋಗ್ಯ ಪೀಡಿತ ಬಂಧುಗಳ ಭೇಟಿ ಖರ್ಚು ಆಗಲಿದೆ
  • ನಿಮ್ಮ ಕೆಲಸ ಜವಾಬ್ದಾರಿಯ ಬಗ್ಗೆ ಬದ್ಧತೆ ಇರಲಿ
  • ಹಣ ಉಳಿಸಲು ಪ್ರಯತ್ನಿಸಿ ತೊಂದರೆಗೆ ಸಿಲುಕುತ್ತೀರಿ
  • ವಿಷ್ಣುವಿನ ಸಹಸ್ರನಾಮ ಪಾರಾಯಣ ಮಾಡಿ

ಧನುಸ್

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಜೀವನ ಪೂರ್ತಿ ಬಂಧನ ಎಂದು ಭಾಸವಾಗುವ ದಿನ
  • ಅಸಮಾಧಾನ ಬೇಡ- ನಿಮ್ಮ ಪಾಲಿಗಿರುವುನ್ನು ಅನುಭವಿಸಿ
  • ನಿಮ್ಮ ನಂಬಿಕೆ  ಶ್ರದ್ಧೆ ನಿಮ್ಮನ್ನು ಕಾಪಾಡುತ್ತವೆ
  • ತಾಳ್ಮೆಯಿರಲಿ  ಕೋಪ ಮಾಡಿಕೊಳ್ಳುವುದದಿಂದ ಪ್ರಯೋಜನವಿಲ್ಲ
  • ಬಯಸದೇ ಬಂದ ಭಾಗ್ಯ ನಿಮ್ಮದಾಗುತ್ತದೆ
  • ಯಾವುದೇ ನೋವಿರಲಿ ಅದಕ್ಕೆ ಪರಿಹಾರ ಮಾರ್ಗ ಸಿಗಬಹುದು
  • ಶ್ರೀರಾಮ ಪರಿವಾರ ದೇವರನ್ನು ಪೂಜಿಸಿ

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಜವಾದ ಕಷ್ಟದ ಬಗ್ಗೆ ನಿಮಗೆ ಅರಿವಿರುವುದಿಲ್ಲ
  • ಕುಟುಂಬ ಸದಸ್ಯರ ಜೊತೆ ಕಾಲಕಳೆಯಬಹುದು
  • ನಿಮ್ಮ ಜ್ಞಾನದ ಜೊತೆಗೆ ನಿರಂತರ ಪ್ರಯತ್ನ ಯಶಸ್ಸು ಕೊಡುತ್ತದೆ
  • ದುಃಖ ನಿವೃತ್ತಿಯಿದೆ ಆದರೆ  ಮಾರ್ಗ ಸಿಗುವುದಿಲ್ಲ
  • ಬೇರೆಯವರು ನಿಮ್ಮ ಕೆಲಸದಲ್ಲಿ ಸಹಾಯ ಮಾಡಬಹುದು
  • ನೀವು ಉಳಿಸಿದ ಹಣ ಸಕಾಲದಲ್ಲಿ ಉಪಯೋಗಕ್ಕೆ ಬಹಬಹುದು
  • ಗೋವಿಗೆ ಅಕ್ಕಿ ಬೆಲ್ಲ ನೀಡಿ

ಕುಂಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಆತುರದ ತೀರ್ಮಾನ ಮಾಡಬೇಡಿ
  • ಆಹಾರಕ್ಕಾಗಿ ನಿರೀಕ್ಷೆಯಲ್ಲಿದ್ದ ನಿಮಗೆ ತೊಂದರೆಯ ಸೂಚನೆ
  • ಆರ್ಥಿಕವಾಗಿ ಸಮಸ್ಯೆಯಿಲ್ಲ
  • ಭರವಸೆಯ ನಿರೀಕ್ಷೆಯಿಂದ ನಿಮ್ಮ ಕೆಲಸದಲ್ಲಿ ಹಿನ್ನೆಡೆ
  • ನಿಮ್ಮ ಕೋಪ  ಶಿಸ್ತು ನಿಮ್ಮ ಪರವಾಗಿರುತ್ತದೆ
  • ನಿಮ್ಮನ್ನು ಯಾರು ಮೋಸಗೊಳಿಸಲು ಈ ದಿನ ಆಗುವುದಿಲ್ಲ
  • ಈಶ್ವರಾರಾಧನೆ ಮಾಡಿ/ಬಿಲ್ವ ಪಾತ್ರೆ ಸಮರ್ಪಿಸಿ

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ದುಶ್ಚಟಗಳಿರುವವರು ಅದರಿಂದ ದೂರವಿರಿ ತೊಂದರೆಯಾಗಬಹುದು
  • ಬಾಕಿ ಇರುವ ಕೆಲಸಗಳ ಬಗ್ಗೆ ಚಿಂತಿಸುವಿರಿ
  • ನಿಮಗೆ ಪ್ರಿಯವಾದ ಚಿಂತೆಗಳಲ್ಲಿ ಕಾಲಕಳೆಯಬಹುದು
  • ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯವರ್ತಿಗಳಿಂದ ಮೋಸಕ್ಕೆ ಸಂಚು
  • ಎಲ್ಲಾ ದೃಷ್ಟಿಯಿಂದ ನಿಮಗೆ ಅನುಕೂಲಕಂಡರೂ ಹಿನ್ನಡೆಯಾಗಬಹುದು
  • ಆಸ್ತಿಯ ವಿಚಾರಕ್ಕೆ ಹಲವು ಚರ್ಚೆಯಾಗಬಹುದು
  • ನರಸಿಂಹ ಸ್ವಾಮಿಯ ಪ್ರಾರ್ಥನೆ ಮಾಡಿ

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Rashi Bhavishya Horoscope
Advertisment