ಮಾನಸಿಕ ನೆಮ್ಮದಿಯಿಲ್ಲ, ಜಿಗುಪ್ಸೆ -ಹೇಗಿದೆ ನಿಮ್ಮ ರಾಶಿ ಭವಿಷ್ಯ..?

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಪುಷ್ಯಾ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಭರಣೀ ನಕ್ಷತ್ರ. ರಾಹುಕಾಲ ಮಂಗಳವಾರ ಮಧ್ಯಾಹ್ನ 3.00 ರಿಂದ 4.30 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಇದನ್ನೂ ಓದಿ: ವರ್ಷದ ಆರಂಭದಲ್ಲೇ ಕಹಿ ಅನುಭವ.. ಹೇಗಿತ್ತು ಕೊಹ್ಲಿ ಜರ್ನಿ..?

ಮೇಷ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಪ್ರೀತಿ ಮಿತ್ರರು ನಿಮಗೆ ಕೈ ಕೊಡಬಹುದು
  • ದೂರದ ಊರಿನಿಂದ ಸಿಹಿ ಸುದ್ದಿ
  • ಒಳ್ಳೆ ಹಾಸ್ಯ ಮಾಡುವವರಿಂದ ಆಕರ್ಷಿತರಾಗಬಹುದು
  • ಈ ದಿನ ಹಿರಿಯರನ್ನು ನಿರ್ಲಕ್ಷಿಸಬೇಡಿ
  • ಉತ್ತಮ ಜ್ಞಾನ ಸಂವೇದನೆಗೆ ಅವಕಾಶ ಸಿಗಲಿದೆ
  • ಆರೋಗ್ಯದಲ್ಲಿ ಗಮನವಿರಲಿ ಆರೈಕೆ ಮಾಡಿಕೊಳ್ಳಿ
  • ಉಮಾಮಹೇಶ್ವರರನ್ನು ಪ್ರಾರ್ಥಿಸಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕುಟುಂಬದಲ್ಲಿ ಅನಿರೀಕ್ಷಿತ ಘಟನೆಗಳು ನಡೆಯಬಹುದು
  • ಆತ್ಮವಿಶ್ವಾಸದಿಂದ ನಿಮ್ಮ ಜೀವನ ಹಸನಾಗುತ್ತದೆ
  • ಹಳೆಯ ಶರೀರದ ನೋವು ಮರುಕಳಿಸಬಹುದು
  • ನಿಮ್ಮ ಕೋಪದಿಂದ ನಿಷ್ಠೂರರಾಗುತ್ತೀರಿ
  • ಬಂಧುಗಳ ಭೇಟಿಯಿಂದ ಸಮಾಧಾನ ಆಗಲಿದೆ
  • ಹಣದ ವಿಚಾರದಲ್ಲಿ ಜಾಗ್ರತೆವಹಿಸಿ ನಷ್ಟ ಆಗಬಹುದು
  •  ನವಗ್ರಹರ ಆರಾಧನೆ ಮಾಡಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಾರ್ಯ ನಿಮಿತ್ತ ಪ್ರಯಾಣ ಮಾಡುತ್ತೀರಿ
  • ಮಕ್ಕಳಿಗೆ ತೊಂದರೆಯಾಗಬಹುದು
  • ಪರರ ವಸ್ತು ನಿಮ್ಮ ಕೈಯಲ್ಲಿದ್ದು ಸಮಸ್ಯೆಯಾಗಬಹುದು
  • ವಿರೋಧಗಳಿಂದ ಸಮಸ್ಯೆ ಕಾಡಬಹುದು
  • ಭೂ ಸಂಬಂಧೀ ವ್ಯವಹಾರಕ್ಕೆ ಅನುಕೂಲವಿದೆ ಆದರೆ  ಸಮಾಧಾನವಿಲ್ಲ
  • ಕುಟುಂಬದಲ್ಲಿ ಆಸ್ತಿ ವಿಚಾರಕ್ಕೆ ಮಾತುಕತೆ ನಡೆಯಲಿದೆ
  • ಭೂವರಾಹ ಸ್ವಾಮಿಯ ಮಂತ್ರ ಪಠನೆ ಮಾಡಿ

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಗರ್ಭಿಣಿಯರಿಗೆ ಕಾಲುನೋವಿನಿಂದ ಸಮಸ್ಯೆಯಾಗಬಹುದು
  • ಯಾವ ವಿಚಾರದಲ್ಲೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದಿಲ್ಲ
  • ಸ್ನೇಹಿತರು ಬಂಧುಗಳು ನಿಮ್ಮ ಉಪಯೋಗ ಪಡೆಯುತ್ತಾರೆ
  • ಉದ್ಯೋಗದ ದೃಷ್ಟಿಯಿಂದ ಹಿನ್ನಡೆಯಾಗಬಹುದು
  • ಸಾಯಂಕಾಲ  ಶುಭವಾರ್ತೆ ಸಿಗಲಿದೆ
  • ಅನಗತ್ಯ ಆಲೋಚನೆಗಳಿಂದ ಮಾನಸಿಕ ಬೇಸರ ಉಂಟಾಗಬಹುದು
  • ಗಣಪತಿಯನ್ನು ಬಿಳೀ ಎಕ್ಕದ ಹೂವಿನಿಂದ ಪೂಜಿಸಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸುಳ್ಳು ಹೇಳುವುದರಿಂದ ಸಂಬಂಧಗಳನ್ನು ದೂರ ಮಾಡಿಕೊಳ್ಳುತ್ತೀರಿ
  • ವಿದ್ಯಾರ್ಥಿಗಳಿಗೆ ಅನುಕೂಲವಲ್ಲದ ದಿನ
  • ರಸ್ತೆ ಅಪಘಾತ ಆಗಬಹುದು ನಿಧಾನವಾಗಿ ಚಲಿಸಿ
  • ಮನೆಯವರಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು ನಿಮ್ಮದೇ ಮೇಲುಗೈ
  • ಚಿನ್ನ,ಬೆಳ್ಳಿ, ಹಣ ಕಳೆದುಕೊಳ್ಳಬಹುದು ಜಾಗ್ರತೆವಹಿಸಿ
  • ಮೃತ್ಯುಂಜಯನ್ನು ಪೂಜಿಸಿ

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ದಿನವಿಡಿ ಶ್ರಮದಾಯಕ ಕೆಲಸ ಮಾಡುವುದರಿಂದ ತೃಪ್ತಿಯಿರುತ್ತದೆ
  • ಮನೆಯ ಅಲಂಕಾರಕ್ಕಾಗಿ ವಸ್ತು ಖರೀದಿಗೆ ಖರ್ಚು ಮಾಡುತ್ಥೀರಿ
  • ಪ್ರಾಣಿ ವ್ಯಾಪಾರಿಗಳಿಗೆ ಲಾಭವಿದೆ
  • ಹಿರಿಯರ ಗುರುಗಳ ಆಶೀರ್ವಾದ ಲಭಿಸುತ್ತದೆ
  • ಸಾಮಾಜಿಕ ಕಾರ್ಯಕ್ರಮದಲ್ಲಿ ಸ್ಥಾನಮಾನವಿರುತ್ತದೆ
  • ನಷ್ಟವಾಗಿದ್ದ ವಸ್ತು ಹಣ ಸಿಗಬಹುದು
  • ಕಾರ್ತವೀಱರ್ಜುನನನ್ನು  ಪ್ರಾರ್ಥನೆ  ಮಾಡಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹಳೆಯ ನೆನಪುಗಳಿಂದ ನೋವು ಬೇಸರ ಉಂಟಾಗಬಹುದು
  • ನಿಮ್ಮ ಏಕಾಗ್ರತೆಗೆ ತೊಂದರೆಯಾಗಬಹುದು
  • ಮಕ್ಕಳಿಂದ ಶುಭ ವಾರ್ತೆ ಸಂತೋಷ ಆಗಲಿದೆ
  • ನಿಮ್ಮ ವೈಯಕ್ತಿಕ ಜೀವನಕ್ಕಾಗಿ ಸಮಯ ನೀಡಿ
  • ನಿಮ್ಮ ಉದ್ದೇಶದ ಬಗ್ಗೆ ಮುಕ್ತವಾಗಿ ಚರ್ಚಿಸಿ
  • ವ್ಯಾಪಾರಕ್ಕಾಗಿ ಹಣ ಹೂಡಿಕೆ  ಬೇಡ
  • ಆಂಜನೇಯ ಸ್ವಾಮಿಯ ಸ್ಮರಣೆ ಮಾಡಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸ್ನೇಹಿತರು ನಿಮ್ಮ ಜೊತೆ ಇರುವುದರಿಂದ ನಿಮ್ಮ ಧೈರ್ಯ ಹೆಚ್ಚಾಗಲಿದೆ
  • ರಸ್ತೆ ದಾಟುವಾಗ ವಾಹನ ಚಾಲನೆಯಲ್ಲಿ ಜಾಗ್ರತೆವಹಿಸಿ
  • ಕ್ರೀಡಾರಂಗದಲ್ಲಿರುವವರಿಗೆ ಹೆಚ್ಚಿನ ಅನುಕೂಲವಿದೆ
  • ಮನೆಯ ವಾತಾವರಣ ಚೆನ್ನಾಗಿರುತ್ತದೆ
  • ಸೋದರಮಾವನ ಸಂಬಂಧದಲ್ಲಿ ಘರ್ಷಣೆಯಾಗಬಹುದು
  • ಮಾನಸಿಕ ದ್ವೇಷ ಅಸೂಯೆಗಳನ್ನು ದೂರಮಾಡಿ
  • ದುರ್ಗಾರಾಧನೆ ಮಾಡಿ

ಧನುಸ್

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ವರ್ತನೆ ಮನೆಯವರಿಗೆ ಬೇಸರ ತರಬಹುದು
  • ದೂರದ ಬಂಧುಗಳು ಸ್ನೇಹಿತರು ಮನೆಗೆ  ಬರಬಹುದು
  • ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ
  • ಆರೋಗ್ಯದ ಬಗ್ಗೆ ತಾತ್ಸಾರ ಬೇಡ
  • ಕೆಲಸದ ಒತ್ತಡದಿಂದ ಕೋಪ ಮಾಡಿಕೊಳ್ಳುತ್ತೀರಿ
  • ಮನೆ ಕೆಲಸದ ಬಗ್ಗೆ ಗಮನವಿರಲಿ ಗೌರವವಿದೆ
  • ನರಸಿಂಹ ಸ್ವಾಮಿಯನ್ನು ಆರಾಧಿಸಿ

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅಚ್ಚರಿಯ ಘಟನೆ ನಡೆಯಬಹುದು
  • ಜೀವನದ ನಿರಾಸೆಗಳನ್ನು ದೂರಮಾಡಿ ಆಶಾದಾಯಕರಾಗಿರಿ
  • ಆರ್ಥಿಕ ಹಿನ್ನಡೆ ಆದ್ರೂ ಸಮಾಧಾನವಿರಲಿ
  • ಮಕ್ಕಳ ಚಿಂತೆಯಿಂದ ಹೊರಬನ್ನಿ
  • ವಿದ್ಯಾರ್ಥಿಗಳಿಗೆ ಅನುಕೂಲವಿದೆ  ಸಹಾಯಧನ
  • ಆತ್ಮವಿಶ್ವಾಸ ಬೆಳೆದಷ್ಟು ಅನುಕೂಲವಿರುತ್ತದೆ
  • ಮಕ್ಕಳಿಗೆ ಅಧ್ಯಯನ ಸಾಮಾಗ್ರಿ ಕೊಡಿಸಿ

ಕುಂಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅನುಮಾನದ ಸಮಯ ಮನಸ್ಸಿಗೆ ಕಿರಿಕಿರಿ ಉಂಟಾಗಬಹುದು
  • ಅನಗತ್ಯ ಕೆಲಸದಿಂದ ಸಮಯ ವ್ಯರ್ಥ ಆಗಲಿದೆ
  • ಆಲಸ್ಯ ದೂರ ಮಾಡಿ ಆನಂದವಾಗಿರಿ
  • ಹಳೆಯ ಸ್ನೇಹಿತರ ಭೇಟಿ ಮಾಡುವುದರಿಂದ ಸಂತೋಷವಾಗಿರುತ್ತೀರಿ
  • ಜೀವನ ಶೈಲಿ ಬದಲಿಸಲು ಪ್ರಯತ್ನ  ಆದರೆ ಆಗುವುದಿಲ್ಲ
  • ಇಂದು ಹೆಚ್ಚು ವ್ಯಯ ಮಾಡುತ್ತೀರಿ 
  • ಕುಟುಂಬ ಕಲಹ ಉಂಟಾಗಬಹುದು
  • ಕುಲದೇವತಾ ಆರಾಧನೆ ಮಾಡಿ

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ತಂದೆಯವರಿಂದ ಉತ್ತಮ ಸಲಹೆ  ಹಣ ಸಹಾಯ
  • ಸಂಬಂಧಿಕರು ಹಣಕ್ಕಾಗಿ ಒತ್ತಾಯ  ಮಾಡುತ್ತಾರೆ
  • ಪ್ರೇಮಿಗಳಿಗೆ ಉತ್ತಮವಾದ ದಿನ
  • ಮಾನಸಿಕ ನೆಮ್ಮದಿಯಿಲ್ಲ ಜಿಗುಪ್ಸೆ ಉಂಟಾಗಬಹುದು
  • ವ್ಯಾಪಾರದಲ್ಲಿ ಹಾನಿ  ಪರ್ಯಾಯ  ವ್ಯವಸ್ಥೆಗೆ ಚಿಂತನೆ ಮಾಡುತ್ತೀರಿ
  • ಕೆಲಸದ ಒತ್ತಡ ತಾಳ್ಮೆ ಪರೀಕ್ಷೆಯ ದಿನ
  • 12 ಸಲ ಅಶ್ವತ್ಥ ಪ್ರದಕ್ಷಿಣೆ ಮಾಡಿ 

ಇದನ್ನೂ ಓದಿ:ಅರಾವಳಿ ಪರ್ವತ ಶ್ರೇಣಿಯ ಹೊಸ ವ್ಯಾಖ್ಯಾನಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ತನ್ನದೇ ಆದೇಶಕ್ಕೆ ತಡೆಯಾಜ್ಞೆ ಕೊಟ್ಟ ಸುಪ್ರೀಂಕೋರ್ಟ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Rashi Bhavishya Horoscope
Advertisment