ಹಣದ ವಿಚಾರದಲ್ಲಿ ನಿರಾಸೆ, ಮಾನಸಿಕ ನೆಮ್ಮದಿ ಕಡಿಮೆ -ರಾಶಿ ಭವಿಷ್ಯ

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಪುಷ್ಯಾ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಅಶ್ವಿನಿ ನಕ್ಷತ್ರ. ರಾಹುಕಾಲ ಸೋಮವಾರ ಬೆಳಗ್ಗೆ 7.30 ರಿಂದ 9.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೇಷ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಪ್ರೀತಿ-ಪ್ರೇಮ ವಿಚಾರದಲ್ಲಿ ಗೊಂದಲ ಬೇಸರ ಸಾಧ್ಯತೆ
  • ಯಶಸ್ಸಿನ ಬಗ್ಗೆ ನಿರ್ದಿಷ್ಟವಾದ ಗುರಿಯಿರಲಿ
  • ನಿಮ್ಮ ಬಗ್ಗೆಯೇ ಹೆಚ್ಚು ಗಮನ ಕೊಡಬೇಕಾದ ದಿನ 
  • ಅದೃಷ್ಟ ಚೆನ್ನಾಗಿದೆ ಅನ್ನುವಷ್ಟರಲ್ಲಿ ದಿನ ಕಳೆದು ಹೋಗಬಹುದು
  • ಬೆಲೆ ಬಾಳುವ ವಸ್ತು ಖರೀದಿ ಮಾಡುವ ವಿಚಾರದಲ್ಲಿ ಚರ್ಚೆ ಸಾಧ್ಯತೆ
  • ನಿಮ್ಮ ಸೇವೆ, ಸಾಮಾಜಿಕ ಸಹಾಯಕ್ಕಾಗಿ ಜನ ಮನ್ನಣೆ ಸಿಗುವ ದಿನ
  • ಸಾಮಾಜಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಆಸಕ್ತಿ, ಅವಕಾಶ ಇರಬಹುದು
  • ಕುಲದೇವತಾರಾಧನೆ ಮಾಡಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಾದ-ವಿವಾದಗಳಲ್ಲಿ ತಲೆ ಹಾಕದೆ ಇದ್ದರೆ ಒಳ್ಳೆಯದು 
  • ಅನಗತ್ಯ ಅಥವಾ ಅನುಪಯುಕ್ತ ಕೆಲಸಗಳಲ್ಲಿ ಸಮಯ ವ್ಯರ್ಥ ಸಾಧ್ಯತೆ
  • ಹಣದ ವಿಚಾರದಲ್ಲಿ ನಿರಾಸೆ ಸಾಧ್ಯತೆಯಿದೆ
  • ಇಂದು ತಾಳ್ಮೆಯಿಂದ ಆತ್ಮಾವಲೋಕನ ಮಾಡಿಕೊಳ್ಳಿ
  • ಆತಂಕ ಬೇಡ, ಸಮಾಧಾನದಿಂದ ಎಲ್ಲ ಕೆಲಸಗಳನ್ನು ನಿಭಾಯಿಸಿ
  • ನಿಮ್ಮ ಸಹಕಾರಕ್ಕೆ ಅನುಗುಣವಾಗಿ ಬೆಲೆ ದೊರೆಯತ್ತದೆ
  • ಈಶ್ವರಾಧನೆ ಮಾಡಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಠಿಣ ಶ್ರಮಕ್ಕೆ ತಕ್ಕ ಫಲವಿದೆ
  • ಕುಟುಂಬದಲ್ಲಿ ನೆಮ್ಮದಿಯ ಶಾಂತಿಯ ವಾತಾವರಣ ಕಾಪಾಡಿಕೊಳ್ಳಿ
  • ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಬೇಡ
  • ಜನರು ನಿಮ್ಮ ಸಲಹೆಯನ್ನು ಸ್ವೀಕರಿಸಬಹುದು ಅಥವಾ ಬಿಡಬಹುದು
  • ಕೋಪದಿಂದ ಗಾಯವಾಗುವ ಸಾಧ್ಯತೆಯಿದೆ ಎಚ್ಚರಿಕೆ
  • ಕುಟುಂಬದವರ ಜೊತೆ ಸಂತೋಷದಿಂದ ಸಮಯ ಕಳೆಯುತ್ತೀರಿ 
  • ತುಳಸಿಯಿಂದ ವಿಷ್ಣುವಿನ ಅರ್ಚನೆ ಮಾಡಿ

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಯಾವುದೇ ಬದಲಾವಣೆಯ ಬಗ್ಗೆ ಚಿಂತೆ ಬೇಡ
  • ಅನುಕೂಲವಾದ ಸಮಯವನ್ನು ವಿನಿಯೋಗಿಸಿಕೊಳ್ಳಿ
  • ಹಳೆಯ ವಿಚಾರಗಳನ್ನು ದೂರಮಾಡಿ ಬೇಸರ ಕಡಿಮೆ ಮಾಡಿಕೊಳ್ಳಿ
  • ಹೊಸ ಹೂಡಿಕೆಗೆ ಇಂದು ಅನುಕೂಲ
  • ನಿಮ್ಮದೇ ಆದ ಸಮಸ್ಯೆಗಳಿಂದ ದೂರ ಬನ್ನಿ ಒಳ್ಳೆಯದು
  • ಸುಬ್ರಹ್ಮಣ್ಯನಿಗೆ ಕ್ಷೀರಾಭಿಷೇಕ ಮಾಡಿಸಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಕೆಲಸಕ್ಕೆ ಸಾಧನೆಗೆ ಪ್ರಶಂಸೆಯಿದೆ
  • ಹೊಸ ಉದ್ಯಮಕ್ಕೆ ಬೇರೆಯವರ ಪರಿಚಯವಾಗಬಹುದು
  • ಆರ್ಥಿಕ ಬಿಕ್ಕಟ್ಟು ಕಾಡಬಹುದು
  • ಮಕ್ಕಳಿಗೆ ನೀತಿ ಪಾಠ ಹೇಳಿ ಗೌರವ ಬರಬಹುದು
  • ಸಮಾರಂಭಗಳಿಗೆ ಹಾಜರಾಗುತ್ತೀರಿ
  • ಧಾರ್ಮಿಕ ಅಥವಾ ಆಧ್ಯಾತ್ಮಿಕ ವಿಚಾರಗಳಿಂದ ಮಾನಸಿಕ ನೆಮ್ಮದಿ
  • ಕುಬೇರ ಲಕ್ಷ್ಮೀಯನ್ನು ಪ್ರಾರ್ಥಿಸಿ

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಜನ ಸಂದಣಿಯಲ್ಲಿ ನಿಮಗೆ ತೊಂದರೆ ಕಾಣಬಹುದು
  • ಜವಾಬ್ದಾರಿಗಳಿಂದ ಹೊರಬರಬೇಕು
  • ನಿಮ್ಮ ವೈಯಕ್ತಿಕ ವಿಚಾರಕ್ಕೆ ಬೇರೆಯವರ ಸಲಹೆ ಬೇಡ
  • ಮಕ್ಕಳ ವರ್ತನೆ ಹಿರಿಯರಿಗೆ ಬೇಸರ ತರುತ್ತದೆ
  • ಹಾಸ್ಯಾಸ್ಪದ  ವಿರೋಧಕ್ಕೆ ಅವಕಾಶವಾಗುವ ಪರಿಸ್ಥಿತಿ ಎದುರಿಸ ಬೇಕಾಗಬಹುದು
  • ಇಂದು ನಿಮಗೆ ತಾಳ್ಮೆ ಬಹಳ ಮುಖ್ಯ
  • ಆಂಜನೇಯ ಸ್ವಾಮಿಯ ಉಪಾಸನೆ ಮಾಡಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವ್ಯವಹಾರದಲ್ಲಿ ಉತ್ತಮ ಲಾಭ ಶುಭವೂ ಇದೆ
  • ಜೀವನ ಶೈಲಿಯಲ್ಲಿ ಸುಧಾರಣೆ ಕಾಣುವ ದಿನವಾಗಿದೆ
  • ಯಾರನ್ನಾದರು ಕ್ಷಮಿಸುವ ಪ್ರಸಂಗವಿದ್ದರೆ ಕ್ಷಮಿಸಿ
  • ವಿದ್ಯಾರ್ಥಿಗಳಿಗೆ ಮಿತ್ರರಿಂದಲೇ ತೊಂದರೆಯಾಗಬಹುದು
  • ಮನೆಯ ಅಗತ್ಯತೆಗೆ ಆದ್ಯತೆ ಕೊಡಿ
  • ಏಕಾಗ್ರತೆಯು ಉತ್ತಮ ಫಲಿತಾಂಶ ನೀಡಬಹುದು
  • ವಿದ್ಯಾ ಗೋಪಾಲಕೃಷ್ಣನನ್ನು ಪ್ರಾರ್ಥಿಸಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವೃತ್ತಿಯಲ್ಲಿ ಅನುಕೂಲ ಆದರೆ ತುಂಬಾ ಶ್ರಮ ಪಡುತ್ತೀರಿ
  • ಮಾತಿಗೆ ಬೆಲೆ ನೀಡುವುದರಿಂದ ನಿಮ್ಮ ಕೆಲಸ ಸಾಧ್ಯ ಆಗಲಿದೆ
  • ರಾಜಕೀಯ ಪ್ರಭಾವ ಕೆಲಸ ಮಾಡಬಹುದು
  • ಪ್ರೇಮಿಗಳಿಗೆ ಶುಭ, ಉತ್ತಮ ನಿರ್ಧಾರ ಮಾಡುತ್ತೀರಿ
  • ಆರೋಗ್ಯದ ಬಗ್ಗೆ ಸುಧಾರಣೆ ಇದೆ
  • ಕಾಲಿಗೆ ಪೆಟ್ಟು ಬೀಳಬಹುದು ಜಾಗ್ರತೆ ವಹಿಸಿ
  • ವಿಕಲ ಚೇತನರಿಗೆ ಸಹಾಯ ಮಾಡಿ

ಧನುಸ್

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮದುವೆ ವಿಚಾರದಲ್ಲಿ ತಲೆ ಕೆಡಸಿಕೊಳ್ಳುತ್ತೀರಿ ಆದರೆ ಉಪಯೋಗವಿಲ್ಲ
  • ಮನೆಯ ಜವಾಬ್ದಾರಿಯ ಬಗ್ಗೆ ಪೂರ್ಣ ಜವಾಬ್ದಾರಿ ವಹಿಸಿ
  • ಆರೋಗ್ಯ ಅದರಲ್ಲೂ  ಬೆನ್ನು ನೋವು ಕಾಡಬಹುದು ಕಾಳಜಿವಹಿಸಿ
  • ಏನೋ ಬದಲಾವಣೆಯ ಆಲೋಚನೆ ಬರುತ್ತದೆ ಆದರೆ ಸದ್ಯಕ್ಕಿಲ್ಲ
  • ಆಹಾರದ ಬಗ್ಗೆ ಗಮನಿಸಿ ಸಾಯಂಕಾಲ ಚರ್ಚೆ ಮಾಡುತ್ತೀರಿ
  • ಆನಂದವಾಗಿರುತ್ತೀರಿ ಆದರೆ ಮನಸ್ಸಿನಲ್ಲಿ ಏನೋ ಕಳವಳ ಉಂಟಾಗಬಹುದು
  • ವೆಂಕಟರಮಣನನ್ನು ಆರಾಧಿಸಿ

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸ್ವಯಂ ಪ್ರಜ್ಞೆಯಿಲ್ಲದೆ ಕೆಲವು ಅನಾಹುತಗಳಿಗೆ ಅವಕಾಶವಿದೆ
  • ನಿಮ್ಮ ಪ್ರಗತಿಯ ಬಗ್ಗೆ  ಭಯವಿದೆ
  • ಒಳ್ಳೆಯ ಸ್ನೇಹಿತರ ಹಿತೈಷಿಗಳ ಮಾರ್ಗದರ್ಶನ ಪಡೆಯಿರಿ
  • ನಿಮ್ಮ ನೈತಿಕತೆ ಚೆನ್ನಾಗಿರುತ್ತದೆ
  • ತೋರಿಕೆಯ ಕೆಲಸದಲ್ಲಿ ಸಿಕ್ಕಿ ಬೀಳುವ ಸಾಧ್ಯತೆಗಳಿವೆ
  • ವೃತ್ತಿ ಅಥವಾ ಉದ್ಯೋಗದ ಒತ್ತಡ ತೊಂದರೆಗೆ ಕಾರಣವಾಗಬಹುದು
  • ಶಿವನನ್ನು ಬಿಲ್ವ ಪತ್ರೆಯಿಂದ ಅರ್ಚಿಸಿ

ಕುಂಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅನಾರೋಗ್ಯ ಹಾಗೂ ಮುಕ್ತ ಸ್ನೇಹಿತರಿಂದ ಸಿಹಿ ಸುದ್ದಿ
  • ವ್ಯಾಪಾರ ಅಥವಾ ವ್ಯವಹಾರದ ಪ್ರಗತಿ ಆರ್ಥಿಕ ಲಾಭ
  • ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಖುಷಿ
  • ಮಕ್ಕಳ ಪ್ರಗತಿ,  ವಿದ್ಯಾಭ್ಯಾಸದಿಂದ  ಸಂತೋಷ
  • ಸಮಯ ಹೋಗಿದ್ದೇ ಗೊತ್ತಾಗುವುದಿಲ್ಲ ಎಂಬ ದಿನ
  • ಮಹಾಲಕ್ಷ್ಮೀಯನ್ನು ಮಲ್ಲಿಗೆ ಹೂವಿನಿಂದ ಅರ್ಚಿಸಿ

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮೂಲ ಉದ್ದೇಶ ಮರೆತು ಕಾರ್ಯ ಪ್ರವೃತ್ತಿರಾಗುವುದರಿಂದ ತೊಂದರೆಯಾಗಬಹುದು
  • ಕೋಪ ಆತಂಕಗಳು ಮನೆಮಾಡಿರುವ ದಿನ
  • ಕುಟುಂಬದಲ್ಲಿ ಶುಭಕಾರ್ಯದ ಚಿಂತನೆ ಇರಬಹುದು
  • ಮಾನಸಿಕ ನೆಮ್ಮದಿ ಕಡಿಮೆ
  • ಸಮಯಕ್ಕೆ  ಆದ್ಯತೆ ನೀಡಿ ಧನಾತ್ಮಕ ಫಲಿತಾಂಶ ನಿಮ್ಮದಾಗುತ್ತದೆ
  • ಮಿತ್ರರ ಭೇಟಿ ವಿರೋಧಿಗಳ ಬಗ್ಗೆ ಚರ್ಚೆ
  • ರಾಜರಾಜೇಶ್ವರಿಯನ್ನು ಪೂಜಿಸಿ

ಇದನ್ನೂ ಓದಿ:‘ಟಾಕ್ಸಿಕ್’ ಹುಮಾ ಖುರೇಷಿ ಫಸ್ಟ್​ ಲುಕ್ ಔಟ್! ಹೆಂಗಿದೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Rashi Bhavishya Horoscope
Advertisment