Advertisment

ಗಂಡ ಹೆಂಡತಿ ಮಧ್ಯೆ ವಿರಸ, ನೆಮ್ಮದಿಯೇ ಇರಲ್ಲ -ರಾಶಿ ಭವಿಷ್ಯ

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಚತುರ್ಥಿ ತಿಥಿ, ಪೂರ್ವಾಷಾಢ ನಕ್ಷತ್ರ. ರಾಹುಕಾಲ ಸೋಮವಾರ ಬೆಳಗ್ಗೆ 7.30 ರಿಂದ 9.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

Advertisment

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೇಷ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಿಶೇಷವಾದ ವ್ಯಕ್ತಿಯನ್ನು ಭೇಟಿ ಸಾಧ್ಯತೆ 
  • ಚಿಕ್ಕಮಕ್ಕಳ ಜೊತೆ ಯಾವುದೇ ಗೌಪ್ಯ ವಿಚಾರ ಮಾತನಾಡಬೇಡಿ
  • ನಿಮ್ಮ ಅತಿಯಾದ ಕೋಪದಿಂದ ಸಂಬಂಧಿಕರು ದೂರವಾಗುವ ಸಾಧ್ಯತೆ
  • ಗಂಡ ಹೆಂಡತಿ ಮಧ್ಯೆ ವಿರಸ ಉಂಟಾಗಲಿದೆ
  • ನಿಮ್ಮ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಹಣ ಖರ್ಚು ಸಾಧ್ಯತೆ
  • ರುದ್ರಮನ್ಯುವನ್ನು ಪ್ರಾರ್ಥಿಸಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಯುವಕರು ತಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡುವುದಿಲ್ಲ 
  • ಖಾಸಗಿ ಉದ್ಯೋಗಿಗಳಿಗೆ ಕೆಲಸದಲ್ಲಿ ಕಿರಿಕಿರಿ ಸಾಧ್ಯತೆ
  • ಅಗತ್ಯಬಿದ್ದರೆ ಕೆಲಸವನ್ನು ಬಿಡುತ್ತೇನೆಂಬ ಮಾತು ಬರಬಹುದು
  • ಇಂದು ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ
  • ಆರೋಗ್ಯದ ದೃಷ್ಟಿಯಿಂದ ಉಷ್ಣದ ಸಮಸ್ಯೆ ಕಾಡಬಹುದು ಜಾಗ್ರತೆವಹಿಸಿ
  • ಯುವಕರು ತಮ್ಮ ಕೆಲಸದ ವಿಚಾರದಲ್ಲಿ ತಾಳ್ಮೆವಹಿಸಿ ಇಲ್ಲದಿದ್ದರೆ ಭವಿಷ್ಯದಲ್ಲಿ ತೊಂದರೆ
  • ಪಾರ್ವತಿಯನ್ನು ಆರಾಧಿಸಿ

ಮಿಥುನ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಮಧ್ಯಾಹ್ನದ ನಂತರ ನಿಮ್ಮ ಕೆಲಸಗಳು ಚುರುಕುಗೊಳ್ಳಬಹುದು
  • ನೀವು ತಲೆ ನೋವಿನಿಂದ ತೊಂದರೆ ಪಡುತ್ತೀರಿ
  • ಸಂಬಂಧಿಕರು ಮನೆಗೆ ಬರುವದರಿಂದ ಕಿರಿಕಿರಿಯಾಗಬಹುದು
  • ನಿಮ್ಮ ಕೆಲಸಗಳಲ್ಲಿ ಕಿರಿಕಿರಿ ಸಾಧ್ಯತೆ
  • ಇಂದು ಬೇರೆಯವರಿಗೆ ಸಲಹೆ ಸೂಚನೆ ಕೊಡಬೇಡಿ
  • ಮನೆಯಲ್ಲಿಯೇ ಉಳಿಯುವುದರಿಂದ ಕೆಲಸದ ಒತ್ತಡ ಹೆಚ್ಚಾಗಬಹುದು
  • ಸಾಯಿಬಾಬಾರನ್ನು ಪ್ರಾರ್ಥಿಸಿ
Advertisment

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ನಿಮ್ಮ ಮಾತು ಸ್ಪಷ್ಟವಾಗಿ ಮಿತವಾಗಿರಲಿ
  • ನಿಮ್ಮ ಸಾಮಾಜಿಕ ವಲಯವು ವಿಸ್ತಾರವಾಗಬಹುದು
  • ಪಿತ್ರಾರ್ಜಿತ ಆಸ್ತಿ ಲಭಿಸಿದರೆ ಲಾಭ-ನಷ್ಟದ ಲೆಕ್ಕ ಹಾಕದೆ ಹಿರಿಯರ ಆರ್ಶೀವಾದ ಎಂದು ಸ್ವೀಕರಿಸಿ
  • ಇಂದು ಪಿತ್ರಾರ್ಜಿತ ಆಸ್ತಿ ಲಭಿಸುವ ಸಾಧ್ಯತೆ ಇದೆ
  • ಸರ್ಕಾರಿ ನೌಕರರಿಗೆ ಬಡ್ತಿ ಸಿಗಬಹುದು
  • ನಿಮ್ಮ ವೈಯಕ್ತಿಕ ಸೌಲಭ್ಯಗಳಿಗಾಗಿ ತುಂಬಾ ಹಣವ್ಯಯವಾಗಬಹುದು
  • ನಿಮ್ಮ ಗ್ರಾಮದೇವತೆಯನ್ನು ಪ್ರಾರ್ಥಿಸಿ

ಸಿಂಹ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭ ದಿನ 
  • ಇಂದು ಕುಟುಂಬದ ಸಾಮರಸ್ಯ ಕಾಪಾಡಿಕೊಳ್ಳಿ
  • ವಿದೇಶದಲ್ಲಿರುವವರು ಇಲ್ಲಿಗೆ ಬರಲು ಈ ದಿನ ಅನುಕೂಲಕರವಾಗಿದೆ
  • ಕುಟುಂಬ ವಾತಾವರಣವು ಇಂದು ಮನಸ್ಸಿಗೆ ಸಮಾಧಾನ ನೀಡಬಹುದು
  • ನೌಕರಿ ದೃಷ್ಟಿಯಿಂದ ವಿದೇಶ ಪ್ರಯಾಣಕ್ಕೆ ಇಂದು ಶುಭ ದಿನ 
  • ಕುಲದೇವರನ್ನು ಪೂಜಿಸಿ 

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂಜಿನಿಯರ್ ವಿದ್ಯಾರ್ಥಿಗಳಿಗೆ ಉತ್ತಮವಾದ ದಿನ
  • ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದಿಲ್ಲ
  • ಪ್ರಯಾಣಕ್ಕೆ ಈ ದಿನ ಶುಭವಾಗಿಲ್ಲ ಪ್ರಯಾಣ ಮುಂದೂಡಿದರೆ ಒಳ್ಳೆಯದು
  • ಹೊಟ್ಟೆಗೆ ಸಂಬಂಧಿಸಿದ ತೊಂದರೆ ಹೆಚ್ಚಾಗಿ ಕಾಡಬಹುದು ಜಾಗ್ರತೆಯಿರಲಿ
  • ನಿಮ್ಮ ಈ ದಿನದ ಎಲ್ಲಾ ಕೆಲಸ ಕಾರ್ಯಗಳಿಗೆ ಅಡಚಣೆ ಅಥವಾ ವಿಘ್ನ ಸಾಧ್ಯತೆ
  • ಗಣಪತಿ ಆರಾಧನೆ ಮಾಡಿ
Advertisment

ತುಲಾ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಪ್ರೇಮಿಗಳ ನಡುವೆ ಜಗಳ ಮಾನಸಿಕ ಹಿಂಸೆ ಸಾಧ್ಯತೆ ಎಚ್ಚರಿಕೆ ಇರಲಿ
  • ಬೇರೆಯವರನ್ನು ಟೀಕಿಸಲು ಹೋಗಿ ನಿಮ್ಮ ವೈಯಕ್ತಿಕ ವಿಚಾರದಿಂದ ಅವಮಾನ ಸಾಧ್ಯತೆ ಎಚ್ಚರ
  • ತಂದೆಯ ಆರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆವಹಿಸಿ
  • ನಿಮ್ಮ  ಪ್ರೇಮ ವಿಚಾರವನ್ನು ಕುಟುಂಬದಲ್ಲಿ ತಿಳಿಸಿದರೆ ಒಳ್ಳೆಯದು
  • ಕುಟುಂಬದವರು ನಿಮ್ಮ ಪರವಾಗಿ ಮಾತನಾಡಿ ನಿಮ್ಮನ್ನು ಸಮರ್ಥಿಸಿಕೊಳ್ಳುತ್ತಾರೆ
  • ಲಕ್ಷ್ಮೀನಾರಾಯಣನನ್ನು ಪ್ರಾರ್ಥಿಸಿ

ವೃಶ್ಚಿಕ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ಹಣ ಖರ್ಚು ಮಾಡುವುದಕ್ಕೆ ಸರಿಯಾದ ಪ್ಲ್ಯಾನ್​ ಮಾಡಿಕೊಳ್ಳಿ
  • ನಿಮ್ಮ ನಿರೀಕ್ಷೆಗಿಂತ ಅಧಿಕ ಹಣವ್ಯಯವಾಗಬಹುದು
  • ರಹಸ್ಯ ಶತ್ರುಗಳು ಸಮಸ್ಯೆ ಉಂಟು ಮಾಡಬಹುದು ಗಮನವಿರಲಿ 
  • ಮಕ್ಕಳ ವಿದ್ಯಾಭ್ಯಾಸದ ಕಡೆ ಸ್ವಲ್ಪ ಗಮನ ಹರಿಸಿದರೆ ಒಳ್ಳೆಯದು
  • ಸ್ನೇಹಿತರ ಜೊತೆಯ ಭಿನ್ನಾಭಿಪ್ರಾಯಗಳು ಇಂದು ಶತ್ರುತ್ವಕ್ಕೆ ತಿರುಗಬಹುದು ಜಾಗ್ರತೆ
  • ತಾಪಸಮನ್ಯುವನ್ನು ಪ್ರಾರ್ಥಿಸಿ

ಧನಸ್ಸು

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮನಸ್ಸಿನಲ್ಲಿ ಇಟ್ಟುಕೊಂಡ ಪ್ರೀತಿ-ಪ್ರೇಮ ವಿಚಾರ ತಿಳಿಸಲು ಶುಭವಾದ ದಿನ
  • ಇಂದು ಸ್ನೇಹಿತರ ಸಹಾಯ ಬೇಕಾಗಬಹುದು
  • ದಲ್ಲಾಳಿಗಳು ಮತ್ತು ನಿತ್ಯ ಬಡ್ಡಿ ವ್ಯವಹಾರ ಮಾಡುವವರಿಗೆ ಹಿನ್ನಡೆ ಸಾಧ್ಯತೆ 
  • ನಿಮ್ಮ ವ್ಯವಹಾರದಿಂದ ಮನೆಯ ವಾತಾವರಣ ಹದಗೆಡಬಹುದು ಎಚ್ಚರ
  • ಇಂದು ಕುಟುಂಬದಲ್ಲಿ ಸಾಮರಸ್ಯವಿರುತ್ತದೆ 
  •  ಚಂಡಿಕಾ ಪರಮೇಶ್ವರಿಯನ್ನು ಆರಾಧಿಸಿ
Advertisment

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸಿ
  • ವಿಷಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳದವರಿಂದ ನಿಮಗೆ ಅವಮಾನ ಸಾಧ್ಯತೆ 
  • ನಿಮ್ಮ ಕೈಕೆಳಗೆ ಕೆಲಸ ಮಾಡುವವರನ್ನ ಚೆನ್ನಾಗಿ ನೋಡಿಕೊಳ್ಳಿ ಇಲ್ಲದಿದ್ದರೆ ನಿಂದನೆಗೆ ಒಳಗಾಗಬಹುದು
  • ಆಸ್ತಿ ವಿಷಯಗಳಲ್ಲಿ ರಾಜಿಯಾಗಬಹುದು
  • ಮದುವೆ ಮಾತುಕತೆ ಮಾಡಲು ಯೋಗ್ಯವಾದ ದಿನ
  • ತುಂಬಾ ಮುಖ್ಯವಾದ ವಿಷಯ ಅಥವಾ ವಸ್ತುವನ್ನ ಮರೆತುಬಿಡಬಹುದು ಗಮನವಿರಲಿ
  • ಶ್ರೀರಾಮನನ್ನು ಆರಾಧಿಸಿ

ಕುಂಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಿರುವ ದಿನ
  • ಕ್ರೀಡಾಪಟುಗಳಿಗೆ ಶುಭ ದಿನ
  • ಜೂಜುಕಟ್ಟುವವರಿಗೆ ತುಂಬಾ ಹಿನ್ನಡೆಯಾಗಬಹುದು
  • ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ಒಳ್ಳೆಯ ತೀರ್ಮಾನಗಳನ್ನ ಕೈಗೊಳ್ಳಬಹುದು
  • ಕಠಿಣ ಪರಿಶ್ರಮದಿಂದ ಬುದ್ಧಿವಂತಿಕೆಯಿಂದ ಕಷ್ಟಕರವಾದ ಕೆಲಸಗಳನ್ನು ಸುಲಭವಾಗಿ
  • ನಿಭಾಯಿಸುತ್ತೀರಿ
  • ಲಕ್ಷ್ಮಿದೇವಿಯನ್ನು ಪ್ರಾರ್ಥಿಸಿ

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮಧುಮೇಹಿಗಳಿಗೆ ಶುಗರ್​ ಲೆವೆಲ್​ ಕಡಿಮೆಯಾಗಿ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ಮಕ್ಕಳಿಗಾಗಿ ವಸ್ತ್ರಗಳನ್ನು ಉಡುಗೊರೆಗಳನ್ನು ಖರೀದಿಸಬಹುದು
  • ನಿಮ್ಮ ಕೆಲಸದ ಶೈಲಿಯಲ್ಲಿ ಸಣ್ಣ ಪುಟ್ಟ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು
  • ಇಂದು ಅನಾರೋಗ್ಯ ಪೀಡಿತರಿಗೆ ತೊಂದರೆಯಾಗಬಹುದು ಜಾಗ್ರತೆವಹಿಸಿ
  • ಸ್ನೇಹಿತರ ಕುಟುಂಬಸ್ಥರ ಸಲಹೆಗಳನ್ನ ನಿರ್ಲಕ್ಷ್ಯ ಮಾಡಬೇಡಿ ಗಂಭೀರವಾಗಿ ಪರಿಗಣಿಸಿ
  • ಧನ್ವಂತರಿಯನ್ನ ಆರಾಧನೆ ಮಾಡಿ
Advertisment

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya Kannada News
Advertisment
Advertisment
Advertisment