Advertisment

ಕೆಲಸಗಳಿಗೆ ಅಡೆ, ತಡೆ.. ಯಾವುದೇ ನಿರೀಕ್ಷೆ ಇಲ್ಲದೇ ಕೆಲಸ ಮಾಡಿ -ನಿಮ್ಮ ಭವಿಷ್ಯ

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಅಶ್ವಿನಿ ನಕ್ಷತ್ರ. ರಾಹುಕಾಲ ಮಂಗಳವಾರ ಮಧ್ಯಾಹ್ನ 3.00 ರಿಂದ 4.30 ರವರೆಗೆ

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

Advertisment

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೇಷ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಯಾವುದೇ ನಿರೀಕ್ಷೆಯಿಲ್ಲದೆ ಬೇರೆಯವರಿಗೆ ಸಹಾಯ ಮಾಡಿ ಗೌರವ ಹೆಚ್ಚಾಗುತ್ತದೆ
  • ಇಂದು ಉಪಕೃತರು ನಿಮ್ಮನ್ನು ಮನಸಾರೆ ಗೌರವಿಸುವ ಸಾಧ್ಯತೆಯಿದೆ
  • ನಿಮ್ಮ ಮಧ್ಯಸ್ಥಿಕೆಯಲ್ಲಿ ನಡೆಯುವ ವ್ಯವಹಾರಗಳು ಸುಖಾಂತ್ಯವಾಗುತ್ತವೆ
  • ಸರ್ಕಾರಿ ಕೆಲಸಗಳಲ್ಲಿದ್ದ ಅಡೆತಡೆಗಳು ನಿವಾರಣೆಯಾಗುವ ಸಾಧ್ಯತೆ
  • ಇಂದು ವಿರೋಧಿಗಳಿಂದ ನಿಮ್ಮ ಕೆಲಸಕ್ಕೆ ಸಹಕಾರ ಸಿಗಬಹುದು 
  • ನಿಮ್ಮ ಮಧ್ಯಸ್ಥಿಕೆಯಲ್ಲಿ ನಡೆಯುವ ವ್ಯವಹಾರಗಳು ಸುಖಾಂತ್ಯವಾಗುತ್ತವೆ
  • ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭ ಸಾಧ್ಯತೆ
  • ಹಲವರು ನಿಮಗೆ ಧನ್ಯವಾದಗಳನ್ನು ಹೇಳುತ್ತಾ ನಿಮ್ಮ ಉಪಕಾರ ಸ್ಮರಣೆ ಮಾಡುತ್ತಾರೆ
  • ಮಹಾಗಣಪತಿಯನ್ನು ಆರಾಧಿಸಿ, ಬಿಳಿ ಎಕ್ಕದ ಹೂ, ಗರಿಕೆ ಸಮರ್ಪಿಸಿ

ವೃಷಭ 

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಏಕಾಗ್ರತೆಯಿಂದ ವಿದ್ಯಾಕ್ಷೇತ್ರದಲ್ಲಿ ಸಾಧನೆ ಮಾಡಿ
  • ಇಂದು ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುವ ಸಾಧ್ಯತೆ
  • ವಿದ್ಯಾರ್ಥಿಗಳಿಗೆ ಅಲ್ಪ ಸಂತೋಷ ಸಾಧ್ಯತೆ ಬೇಸರ ಮಾಡಿಕೊಳ್ಳಬಾರದು
  • ಹೊಸ ವ್ಯಾಪಾರ ಉದ್ಯೋಗ ಆರಂಭಿಸಲು ಶುಭ ದಿನ
  • ನಿಮಗಿರುವ ಹಲವು ಸವಾಲುಗಳನ್ನು ಈ ದಿನ ನೀವು ಎದುರಿಸಿ ಜಯಶೀಲರಾಗುತ್ತೀರಿ 
  • ಕುಟುಂಬದ ಜವಾಬ್ದಾರಿ ಹೆಚ್ಚಾಗಬಹುದು, ಹಿರಿಯರ ಆರೋಗ್ಯದಲ್ಲಿ ತೊಂದರೆ ಸಾಧ್ಯತೆ
  • ಈಶ್ವರ ಆರಾಧನೆ ಮಾಡಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮನೆಯಲ್ಲಿ ಅನೇಕ ವಿಚಾರಗಳಲ್ಲಿ ಗೊಂದಲ ಏರ್ಪಡುವ ಸಾಧ್ಯತೆ
  • ಕೋರ್ಟ್​ ಕೆಲಸಗಳಲ್ಲಿ ಹಿನ್ನೆಡೆ ಸಾಧ್ಯತೆ 
  • ಕಷ್ಟ ಪಟ್ಟು ಹೋರಾಟ ಮಾಡಿದಂತಹ ಕೆಲಸಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬೇಡಿ
  • ಈ ರಾಶಿಯ ಚಿಕ್ಕ ಮಕ್ಕಳಿಗೆ ತೊಂದರೆ ಸಾಧ್ಯತೆ ಜಾಗ್ರತೆಯಿರಲಿ
  • ನಿಮ್ಮ ಸ್ವಭಾವದಿಂದ ಇಂದು ಹಲವರು ನಿಮ್ಮ ಬಗ್ಗೆ ಕೋಪಗೊಳ್ಳಬಹುದು
  • ಯಾರ ಬಗ್ಗೆ ನಿಮಗೆ ಅನುಮಾನವಿರುತ್ತೋ ಅಂತಹ ವ್ಯಕ್ತಿಗಳಿಂದ ಸ್ವಲ್ಪ ದೂರವಿರಿ
  • ಅಮೃತ ಮೃತ್ಯುಂಜಯನನ್ನು ಪ್ರಾರ್ಥಿಸಿ
Advertisment

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕೈ ಭಾಗದಲ್ಲಿ ಪೆಟ್ಟಾಗುವ ಸಾಧ್ಯತೆಯಿದೆ ರಕ್ತದ ಬಗ್ಗೆ ಗಮನವಿರಲಿ
  • ವಿದ್ಯಾರ್ಥಿಗಳು ಸಂತಸದಿಂದ ತಮ್ಮ ಶೈಕ್ಷಣಿಕ ಕ್ಷೇತ್ರವನ್ನು ಸ್ವೀಕರಿಸಿ ಮುಂದುವರೆಯಿರಿ
  • ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆಯಿದೆ
  • ಪ್ರೇಮಿಗಳು ತುಂಬಾ ಜಾಗರೂಕರಾಗಿರಿ ತೊಂದರೆಯಾಗುವ ಸಾಧ್ಯತೆಗಳಿವೆ
  • ವಿದ್ಯಾರ್ಥಿಗಳಿಗೆ ಶುಭ ದಿನ, ಓದಿನ ಜೊತೆ ಬೇರೆ ಬೇರೆ ಹವ್ಯಾಸಗಳನ್ನು ರೂಢಿಸಿಕೊಳ್ಳಿ
  • ನಿಮ್ಮ ಉದ್ಯೋಗದಲ್ಲಿ ಸಮಾಧಾನ, ತೃಪ್ತಿ ಸಿಗುವ ದಿನ
  • ಮೃತ್ಯುಂಜಯನನ್ನು ಪ್ರಾರ್ಥನೆ ಮಾಡಿ

ಸಿಂಹ 

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಅಸ್ತಮ ರೋಗಿಗಳಿಗೆ ಇಂದು ಆರೋಗ್ಯ ತುಂಬಾ ತೊಂದರೆ ಕೊಡುವ ಸಾಧ್ಯತೆಗಳಿವೆ ಜಾಗ್ರತೆ
  • ನೀವು ಸರಿಯಾದ ಅನುಭವಿಗಳಿಂದ ಮಾರ್ಗದರ್ಶನ ಪಡೆಯಿರಿ
  • ನಿಮ್ಮ ಕೋಪದ ಮೇಲೆ ಹಿಡಿತವಿರಲಿ
  • ಅಧಿಕಾರಕ್ಕಾಗಿ ಪ್ರಯತ್ನ ಪಡುವಿರಿ ಆದರೆ ಪ್ರಯೋಜನವಾಗುವುದಿಲ್ಲ
  • ವ್ಯಾಪಾರದಲ್ಲಿ ಹಲವು ವರ್ಷಗಳ ಅನುಭವವಿದ್ದರೂ ಮೋಸ ನಷ್ಟ ಸಾಧ್ಯತೆ ಎಚ್ಚರ
  • ಇಂದು ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದಿಲ್ಲ
  • ಇಂದ್ರನನ್ನು ಪ್ರಾರ್ಥನೆ ಮಾಡಿ

ಕನ್ಯಾ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ಯೋಗ್ಯವಲ್ಲದ ಕಾರ್ಯಗಳಲ್ಲಿ ಭಾಗವಹಿಸಬೇಡಿ
  • ಸರ್ಕಾರಿ ಉದ್ಯೋಗಿಗಳಿಗೆ ಕಟ್ಟುಪಾಡು, ನಿಯಮಗಳು ಹೆಚ್ಚಾಗಿ ಬೇಸರವಾಗಬಹುದು
  • ಹಣ ಉಳಿಸಲು ಪ್ರಯತ್ನಿಸಿ, ವಿನಾಕಾರಣ ಖರ್ಚು ಬೇಡ
  • ನೀವು ಮಾಡುವ ಕೆಲಸದಲ್ಲಿ ನಿಮಗೆ ಸಮಾಧಾನವಿರುವುದಿಲ್ಲ
  • ಬೇರೆ ಕೆಲಸಕ್ಕೆ ಈ ದಿನ ಪ್ರಯತ್ನ ಪಡಬಹುದು
  • ನಂಬಿ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ
  • ಈ ರಾಶಿಯಲ್ಲಿ ಹುಟ್ಟಿದವರಿಗೆ ಸಂಪತ್ತು ನಷ್ಟವಾಗಬಹುದು ಎಚ್ಚರವಹಿಸಿ
  • ಕುಬೇರ ಲಕ್ಷ್ಮಿಯನ್ನು ಪ್ರಾರ್ಥಿಸಿ
Advertisment

ತುಲಾ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಯಾವುದೇ ಸೂಚನೆಗಳಿಲ್ಲದೆ ಆರೋಗ್ಯದಲ್ಲಿ ಏರುಪೇರಾಗಬಹುದು
  • ಕಷ್ಟ ಬಂದಾಗ ಮಾತ್ರ ದೇವರನ್ನು ಸ್ಮರಿಸುವ ಕೆಲಸ ಮಾಡಬೇಡಿ
  • ದೇವರ ಬಗ್ಗೆ  ನಂಬಿಕೆ ಇರಲಿ ಅಪನಂಬಿಕೆ ಬೇಡ
  • ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗುವ ದಿನವಾಗಿರುತ್ತದೆ
  • ದೇವರಿಗೆ ಹಳೆಯ ಹರಕೆಯನ್ನು ತೀರಿಸುವುದರಿಂದ ಒಳ್ಳೆಯದಾಗುತ್ತದೆ
  • ತಾತ್ಸಾರ ಮಾಡದೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ
  • ಕುಲದೇವರನ್ನ ಪ್ರಾರ್ಥನೆ ಮಾಡಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕುಟುಂಬದ ಸದಸ್ಯರ ಜೊತೆ ಸಂತೋಷವಾಗಿರಲು ಬಯಸುತ್ತೀರಿ
  • ಬೇರೆಯವರಿಗೆ ಸಹಾಯ ಮಾಡುವುದರಿಂದ ನೀವು ದಂಡ ತೆರಬೇಕಾಗಬಹುದು ಎಚ್ಚರಿಕೆ
  • ಆಸ್ತಿಯ ವಿಚಾರ ಪ್ರಸ್ತಾಪ ಆಗುವ ಸಾಧ್ಯತೆಗಳಿವೆ
  • ಆದರೆ ಕೆಲಸದ ಒತ್ತಡದಿಂದ ಯಾವುದಕ್ಕೂ ಅವಕಾಶ ಆಗುವುದಿಲ್ಲ
  • ನಿಮಗೂ ಮನೆಯವರಿಗೂ ಬೇಸರವಾಗುವ ದಿನ
  • ಯೋಚನೆಗಳು ಮತ್ತು ಯೋಜನೆಗಳು ಫಲಪ್ರದವಾಗುವಂತಹ ದಿನ
  • ಕುಲದೇವರನ್ನು ಪ್ರಾರ್ಥಿಸಿ 

ಧನುಸ್

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹಿರಿಯರಿಗೆ ಅಗತ್ಯವಿರುವ ಸೇವೆಯನ್ನು ಮಾಡಿ ಅವರ ಆಶೀರ್ವಾದ ಪಡೆದುಕೊಳ್ಳಿ
  • ಸೇವಾ ಮನೋಭಾವನೆಯನ್ನು ಮನಸ್ಸಲ್ಲಿ ಬೆಳೆಸಿಕೊಳ್ಳಿ
  • ಮನೆ ಮತ್ತು ಸಮಾಜದಲ್ಲಿ ನಿಮಗೆ ಗೌರವ ಹೆಚ್ಚಾಗುತ್ತದೆ
  • ನಿಮ್ಮ ಕೆಲಸವನ್ನು ನೋಡಿ ಎಲ್ಲರೂ ಸಹ ಆಕರ್ಷಿತರಾಗುತ್ತಾರೆ
  •  ಸಾಯಂಕಾಲದ ಹೊತ್ತಿಗೆ ಅಶುಭ ವಾರ್ತೆಯಿಂದ ಬೇಸರವಾಗಬಹುದು
  • ನಿಮ್ಮ ಆತ್ಮ ವಿಶ್ವಾಸದ ಬಗ್ಗೆ ನಿಮಗೆ ನಿರ್ದಿಷ್ಟವಾದ ನಂಬಿಕೆ ಇರಬೇಕು 
  • ನಿಮ್ಮ ವಿರೋಧಿಗಳೂ ನಿಮ್ಮ ಕಾರ್ಯ ವೈಖರಿ ನೋಡಿ ಹೊಗಳುತ್ತಾರೆ
  • ಗುರು ದತ್ತಾತ್ರೇಯನನ್ನು ಪ್ರಾರ್ಥನೆ ಮಾಡಿ
Advertisment

ಮಕರ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮನ್ನು ಎಲ್ಲರೂ ಮೆಚ್ಚಿಕೊಂಡು ಅಭಿಮಾನದಿಂದ ಕಾಣ್ತಾರೆ
  • ಇಂದು ರಾಜಕೀಯ ವ್ಯಕ್ತಿಗಳಿಗೆ ಶುಭದಿನ
  • ನಿಮ್ಮ ಸಣ್ಣ-ಪುಟ್ಟ ಬದಲಾವಣೆಗಳನ್ನು ಜನರು ಮೆಚ್ಚಿ ಅಭಿನಂದಿಸುತ್ತಾರೆ
  • ನಿಮ್ಮ ಕೆಲಸದಲ್ಲಿ ತುಂಬಾ ಪರಿಶ್ರಮ ಪಡುತ್ತೀರಿ ಇದಕ್ಕೆ ಪ್ರತಿಫಲ ಸಿಗುವ ದಿನ
  • ನಿಮ್ಮ ಕುಟುಂಬದವರ ನಡವಳಿಕೆ ಸ್ವಭಾವದಿಂದ ನಿಮ್ಮ ಗೌರವ ಹೆಚ್ಚಾಗುವ ದಿನ
  • ನಿಮ್ಮ ಚುರುಕುತನ ಬುದ್ಧಿವಂತಿಕೆ ನಿಮಗೆ ಗೌರವ ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ
  • ಇಂದು ನಿಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆಗಳಾಗಬಹುದು
  • ನವದುರ್ಗೆಯರನ್ನು ಆರಾಧಿಸಿ

ಕುಂಭ 

ಪ್ರೇಮಿಗಳಿಗೆ ಶುಭ, ಮನೆ, ಜಮೀನು ಮಾರುವವರಿಗೆ ಲಾಭ ಸಿಗುವ ದಿನ; ಇಲ್ಲಿದೆ ಇಂದಿನ ಭವಿಷ್ಯ

  • ಬೇರೆಯವರನ್ನು ವಿನಾಕಾರಣ ನಂಬುವುದು ಒಳ್ಳೆಯದಲ್ಲ
  • ಮಾನಸಿಕವಾಗಿ ತುಂಬಾ ಆಯಾಸವಾಗುವ ದಿನ
  • ಇಂದು ಹಣದ ಹೂಡಿಕೆಯನ್ನು ಮಾಡಬಹುದು
  • ಯಾವುದೇ ವಿಷಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಗೊಂದಲಕ್ಕೀಡಾಗುತ್ತೀರಿ
  • ಸ್ಥಿರವಾದ ಮನಸ್ಸಿನಿಂದ ಮುಂದುವರೆದರೆ ಒಳ್ಳೆಯದು 
  • ನೀವು ಲಾಭದ ದೃಷ್ಠಿಯಿಂದ ಯಾವುದೇ ಕೆಲಸ ಮಾಡಿದರು ಅದು ನಿಮಗೆ ಶುಭವಾಗುತ್ತದೆ
  • ಮನೆಯವರೆಲ್ಲ ನಿಮ್ಮ ವಿಚಾರಕ್ಕೆ ಆತಂಕಕ್ಕೆ ಒಳಗಾಗುತ್ತಾರೆ
  • ಸಹೋದ್ಯೋಗಿಗಳು ಮೋಸ ಮಾಡಬಹುದು ಜಾಗ್ರತೆ ಇರಲಿ
  • ಇಂದು ನೀವು ಅವಕಾಶ ವಂಚಿತರಾಗುತ್ತೀರಿ
  • ಶ್ರೀರಾಮದೂತ ಆಂಜನೇಯನನ್ನು ಸ್ಮರಿಸಿ

ಮೀನ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ವಿದ್ಯಾರ್ಥಿಗಳು ಅಧ್ಯಯನದ ದೃಷ್ಠಿಯಿಂದ ತೀವ್ರವಾಗಿ ಪರಿಶ್ರಮ ಪಡುವ ಸಾಧ್ಯತೆ
  • ಇಂದು ಆದಾಯ ಬರುವಂತ ದಿನವಾಗಿದೆ
  • ಪದವೀಧರರಿಗೆ ಉತ್ತಮ ನೌಕರಿಯ ಅವಕಾಶಗಳು ಸಿಗುವ ಯೋಗವಿದೆ
  • ಈ ದಿನ ನಿಮಗೆ ಹಳೆಯ ನೆನಪುಗಳು ಕಾಡಬಹುದು
  • ಅನಗತ್ಯ ಖರ್ಚನ್ನು ಕಡಿಮೆ ಮಾಡಿಕೊಂಡರೆ ಒಳ್ಳೆಯದು
  • ಸಮಾಜದ ಹಿತದೃಷ್ಟಿಯಿಂದ ಮುಂದಾಲೋಚನೆ ಮಾಡಿ ಅಧ್ಯಯನ ಮಾಡಿದರೆ ಒಳಿತು
  • ಗಂಭೀರವಾದ ಚಿಂತನೆಗಳನ್ನು ವಿದ್ಯಾರ್ಥಿಗಳು ನಡೆಸಬೇಕಾಗುತ್ತದೆ
  • ಪ್ರತಿಫಲ ನಿರೀಕ್ಷೆಯಲ್ಲಿ ಪರಿಶ್ರಮ ಪಟ್ಟರೆ ಉತ್ತಮ ಫಲಿತಾಂಶ ಸಿಗುತ್ತದೆ
  • ಮಧ್ಯಾಹ್ನದ ನಂತರ ಹಲವು ಕೆಲಸಗಳು ಶುಭವಾಗಲಿದೆ
  • ಹಸಿದವರಿಗೆ ಅನ್ನವನ್ನು ದಾನ ಮಾಡಿ
Advertisment

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya
Advertisment
Advertisment
Advertisment