Advertisment

ಮನಸು ಹಿಡಿತದಲ್ಲಿ ಇರಲಿ, ಮಕ್ಕಳ ಮೇಲೆ ನಿಗಾ ಇರಲಿ! ರಾಶಿ ಭವಿಷ್ಯ

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಶರದೃತು. ಕಾರ್ತಿಕ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿ, ಹಸ್ತಾ ನಕ್ಷತ್ರ. ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

Advertisment

ಇದನ್ನೂ ಓದಿ: ಶಿರಸಿಯಲ್ಲಿ ಪ್ರಾಣಿ-ಪಕ್ಷಿಗಳಿಗಾಗಿ ಒಂದು ಅನಾಥಾಶ್ರಮ.. ಇವರ ಸೇವೆಗೆ ಸೆಲ್ಯೂಟ್ ಹೊಡೆಯಲೇಬೇಕು..!

ಮೇಷ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ನಿಮ್ಮ ಮನಸ್ಸು ನಿಮ್ಮ ಹಿಡಿತದಲ್ಲಿರಲಿ
  • ಹಣದ ವಿಚಾರದಲ್ಲಿ ಶಿಸ್ತುಬದ್ಧವಾಗಿದ್ದರೆ ಉತ್ತಮ
  • ರುಚಿಯ ಹಿಂದೆ ಬಿದ್ದು ಆರೋಗ್ಯದಲ್ಲಿ ಸಮಸ್ಯೆ ಮಾಡಿಕೊಳ್ಳಬೇಡಿ
  • ವಿದ್ಯಾಭ್ಯಾಸದಲ್ಲಿ ಮುನ್ನಡೆ ಸಿಗಲಿದೆ
  • ಸರ್ಕಾರಿ ನೌಕರರಿಗೆ ಬಡ್ತಿ ಸಿಗುವ ಯೋಗವಿದೆ
  • ಇಂದು ಸರಿಯಾದ ಸಾತ್ವಿಕವಾದ ಆಹಾರವನ್ನು ಸೇವಿಸಿ
  • ಶ್ರೀಸೂಕ್ತ ಹೋಮ ಮಾಡಿಸಿ ಒಳ್ಳೆದಾಗುತ್ತದೆ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದಿನ ನಿಮ್ಮ ದಿನಚರಿ ಶಿಸ್ತುಬಧ್ಧವಾಗಿ ಆರಂಭವಾಗುತ್ತದೆ
  • ವಿದ್ಯಾರ್ಥಿಗಳಿಗೆ ತುಂಬಾ ಆತಂಕ ಉಂಟಾಗುವ ದಿನ 
  • ಸಂಜೆ ವೇಳೆಗೆ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ
  • ಆಕಸ್ಮಿಕವಾಗಿ ಮಹಾತ್ಮರ ಭೇಟಿಯಾಗಿ ಮಾರ್ಗದರ್ಶನ ಸಿಗಬಹುದು
  • ಇಂದು ದೇವರ ದರ್ಶನ ಪಡೆಯುತ್ತೀರಿ
  • ಶನೇಶ್ವರನನ್ನು ಪ್ರಾರ್ಥನೆ ಮಾಡಿ 
Advertisment

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಹಣಕಾಸಿನ ವಿಚಾರದ ಬಗ್ಗೆ ಹೆಚ್ಚು ಚರ್ಚೆ ಸಾಧ್ಯತೆ
  • ಕುಟುಂಬದಲ್ಲಿ ತುಂಬಾ ಸಂತೋಷದ ವಾತಾವರಣವಿರುತ್ತದೆ
  • ಆಕಸ್ಮಿಕವಾಗಿ ಎದೆಯ ಭಾಗದಲ್ಲಿ ನೋವು ಕಾಣಿಸಿಕೊಳ್ಳಬಹುದು ಜಾಗ್ರತೆವಹಿಸಿ
  • ಜೀವನಕ್ಕಿಂತ ಜೀವಮುಖ್ಯ ಎಂದು ತಿಳಿದು ಕೆಲಸ ಮಾಡಿ
  • ಈಶ್ವರನಿಗೆ ಬಿಲ್ವಪತ್ರೆ ಸಮರ್ಪಣೆ ಮಾಡಿ

ಕಟಕ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯವು ಏರ್ಪಡುವ ಸಾಧ್ಯತೆ
  • ಇಂದು ಸಂಶೋಧನಾ ವಿದ್ಯಾರ್ಥಿಗಳಿಗೆ ಶುಭದಿನ 
  • ತಾವು ಪರಿಶ್ರಮದಿಂದ ಕಲೆಹಾಕಿದ ವಿಷಯಕ್ಕೆ ಮಾನ್ಯತೆ ಗೌರವ ದೊರೆಯುವ ದಿನ
  • ನಿಮ್ಮ ಬೇಜವಾಬ್ದಾರಿಯಿಂದ ವಾಹನ ಅಪಘಾತವಾಗುವ ಸಾಧ್ಯತೆ ಎಚ್ಚರಿಕೆ ಇರಲಿ 
  • ಮೃತ್ಯುಂಜಯನನ್ನು ಆರಾಧಿಸಿ

ಸಿಂಹ 

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಮೇಲಾಧಿಕಾರಿಗಳ ಜೊತೆ ವಾದ-ವಿವಾದ ಮಾಡದೇ ಇದ್ದರೆ ಒಳ್ಳೆಯದು
  • ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮೇಲಾಧಿಕಾರಿಗಳಿಂದ ಕಿರಿಕಿರಿ ಸಾಧ್ಯತೆ 
  • ವಿದೇಶದಲ್ಲಿ ಕೆಲಸ ಮಾಡುವವರಿಗೆ ತಮ್ಮ ನೌಕರಿಯಲ್ಲಿ ಅಸ್ಥಿರತೆ ಕಾಣಬಹುದು
  • ನಿಮ್ಮ ಮಾತಿನ ಮೇಲೆ ಹಿಡಿತವಿರಲಿ ಇಲ್ಲದಿದ್ದರೆ ತೊಂದರೆಯಾಗಬಹುದು
  • ಯಾವುದೇ ವಿಚಾರವನ್ನು ಹೆಚ್ಚಿಗೆ ಚರ್ಚೆ ಮಾಡದಿದ್ದರೆ ಉತ್ತಮ
  • ಲಕ್ಷ್ಮೀನಾರಾಯಣ ಹೃದಯ ಸ್ತೋತ್ರ ಪಾರಾಯಣ ಮಾಡಿ 
Advertisment

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

 

  • ರಾಜಕಾರಣಿಗಳು ತಮ್ಮ ರಾಜತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ದಿನ
  • ನಿಮ್ಮ ಪ್ರಾಮಾಣಿಕ ಕೆಲಸಗಳಿಂದ ಗೌರವ ಸ್ಥಾನಬಲ ದೊರೆಯುತ್ತದೆ
  • ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವಂತೆ ಕಾಣುತ್ತದೆ
  • ಆದರೆ ಯಾವ ಕೆಲಸವೂ ಆಗಿರುವುದಿಲ್ಲ ಎಚ್ಚರಿಕೆವಹಿಸಿ
  • ಯಾವುದೇ ಕಾರಣಕ್ಕೂ ಕ್ಷುಲ್ಲಕ ರಾಜಕಾರಣವನ್ನು ಮಾಡಬೇಡಿ
  • ಮೇಧಾ ದಕ್ಷಿಣಾಮೂರ್ತಿಯನ್ನು ಉಪಾಸನೆ ಮಾಡಿ

ತುಲಾ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ತಾಳ್ಮೆಯಿಂದಿರಿ ಕೋಪದಿಂದ ಅನಾಹುತಕ್ಕೆ ಕಾರಣವಾಗಬಹುದು
  • ಆದರೆ ಯಾವುದೇ ತೀರ್ಮಾನಕ್ಕೆ ಬರದೆ ಗೊಂದಲ ಸಾಧ್ಯತೆ
  • ನಿಮ್ಮ ಮನಸ್ಸಿನಲ್ಲಿ ಹತ್ತು ಹಲವು ಆಲೋಚನೆಗಳು ಬರುವ ಸಾಧ್ಯತೆ 
  • ಮನೆಯಲ್ಲಿ ಈ ಹಿಂದೆ ಖರೀದಿಸಿದ್ದ ವಸ್ತುವಿನ ಬಗ್ಗೆ ತಿಳಿದು ಕೋಪ ಸಾಧ್ಯತೆ
  • ನಿಮ್ಮ ಕೋಪದಿಂದ ಮನಸ್ತಾಪಗಳಾಗಬಹುದು
  • ಭಗವಂತನ ದಶಾವತಾರ ಸ್ಮರಣೆ ಮಾಡಿ

ವೃಶ್ಚಿಕ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಕುಟುಂಬದಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಜಗಳ ಸಾಧ್ಯತೆ
  • ನೀವೇ ಯಾವುದೇ ಆರೈಕೆ ಮಾಡಿಕೊಳ್ಳದೆ ಸರಿಯಾದ ವೈದ್ಯರ ಸಲಹೆ ಪಡೆಯಿರಿ 
  • ನಿದ್ರಾಹೀನತೆ ಮತ್ತು ನರಗಳ ನೋವು ನಿಮ್ಮನ್ನ ಕಾಡಬಹುದು 
  • ಇಂದು ನಿಮ್ಮ ಮಾತು ಮೃದುವಾಗಿರಲಿ
  • ಪ್ರೇಮಿಗಳು ಪರಸ್ಪರ ಅಸಹನೆಯಿಂದ ಜಗಳವಾಗಬಹುದು ಎಚ್ಚರಿಕೆ 
  • ಆರೋಗ್ಯದ ದೃಷ್ಟಿಯಿಂದ ಸಮಸ್ಯೆ ಆಗಬಹುದು
  • ಪ್ರೇಮಿಗಳ ಮದುವೆ ನಿಶ್ಚಯವಾಗಲಿದೆ
  • ವೇಣುಗೋಪಾಲನನ್ನು ಪ್ರಾರ್ಥನೆ ಮಾಡಿ
Advertisment

ಧನಸ್ಸು 

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಉದ್ಯೋಗ ಬದಲಾಗಬಹುದು, ಬಡ್ತಿ ದೊರೆಯಬಹುದು, ಸಂಬಳ ಹೆಚ್ಚಾಗಬಹುದು
  • ಹೊಸ ಮನೆ ಕಟ್ಟುವ ಯೋಗ ಒದಗಿ ಬರಲಿದೆ
  • ಕೆಲಸದ ನಿಮಿತ್ತ ದೂರದ ಊರಿಗೆ ಪ್ರಯಾಣ ಮಾಡುತ್ತೀರಿ
  • ನಿಮ್ಮ ಜೀವನದಲ್ಲಿ ಹಲವು ರೀತಿಯ ಬದಲಾಣೆಗಳಾಗುವ ಸಾಧ್ಯತೆ
  • ಮಾನಸಿಕವಾಗಿ ಯಾವುದೇ ಬದಲಾವಣೆ ಇಲ್ಲದೆ ತಟಸ್ಥವಾಗಿರುತ್ತೀರಿ
  • ಮಾತಾ ಪಿತೃಗಳನ್ನು ಪ್ರಾರ್ಥನೆ ಮಾಡಿ

ಮಕರ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಜೀವನದಲ್ಲಿ ನಗು, ಹಾಸ್ಯಗಳಿರಲಿ ಎಂದು ಹಂಬಲಿಸುತ್ತೀರಿ
  • ಶ್ರೀ ಕೃಷ್ಣನ ಆರಾಧನೆಯಿಂದ ಶುಭಯೋಗ ಲಭಿಸುವ ಸಾಧ್ಯತೆ ಇದೆ
  • ಹಾಸ್ಯ ಕಲಾವಿದರು ಮಿಮಿಕ್ರಿ ಮಾಡುವ ಕಲಾವಿದವರಿಗೆ ಶುಭದಿನ
  • ನಿಮ್ಮ ಮನೆಗೆ ಬಂಧುಗಳ ಆಗಮನ ಆಗಬಹುದು
  • ಗಂಡ-ಹೆಂಡತಿಯ ನಡುವೆ ಮನಸ್ತಾಪ ಮೂಡಬಹುದು
  • ನಂದೀಶ್ವರನನ್ನು ಪ್ರ್ರಾರ್ಥಿಸಿ

ಕುಂಭ 

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಸ್ವಂತ ಮನೆ ಕಟ್ಟುವ ಕೊಳ್ಳುವ ವಿಚಾರವಾಗಿ ಚರ್ಚೆ ನಡೆಯುತ್ತವೆ
  • ಮಧ್ಯಾಹ್ನದ ವೇಳೆಗೆ ಮನೆಯ ವಿಚಾರವಾಗಿ ಶುಭ ಸೂಚನೆಯು ಸಿಗುತ್ತದೆ
  • ಈ ದಿನ ತುಂಬಾ ಸಂತೋಷದ ವಾತಾವರಣ ಇರಲಿದೆ
  • ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಬಹುದು ಎಚ್ಚರಿಕೆ ಇರಲಿ
  • ಬಾಡಿಗೆ ಮನೆಯಲ್ಲಿರುವವರಿಗೆ ಶುಭದಿನ ಸಾಧ್ಯತೆ
  • ಭೂದೇವಿಯನ್ನು ಪ್ರಾರ್ಥನೆ ಮಾಡಿ 
Advertisment

ಮೀನ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ಯಾವುದೇ ಕೆಲಸ ಮಾಡಲು ಮನಸ್ಸಿರುವುದಿಲ್ಲ
  • ನಿಮಗೆ ಆಲಸ್ಯ ಸೋಮಾರಿತನ ಕಾಡಬಹುದು
  • ಆಲಸ್ಯವೆಂಬುದು ಮನುಷ್ಯನ ಶರೀರದಲ್ಲಿಯೇ ಅಡಗಿರುವ ದೊಡ್ಡ ಶತ್ರು
  • ನಿಮ್ಮ ಕೆಲಸ ಕಾರ್ಯಗಳಲ್ಲಿ ಆಲಸ್ಯ ತೋರಿಸಬೇಡಿ
  • ಸಾಯಂಕಾಲದ ವೇಳೆಗೆ ಅನಿರೀಕ್ಷಿತವಾಗಿ ಹಣ ಸಿಗುವ ಸಾಧ್ಯತೆ
  • ಯಾವುದೋ ಕೀಟ ಕಚ್ಚಿ ಅಲರ್ಜಿ ನಿಮ್ಮನ್ನ ಕಾಡಬಹುದು ಜಾಗ್ರತೆ ಇರಲಿ
  • ಪಂಚಮುಖಿ ಆಂಜನೇಯ ಸ್ವಾಮಿಯನ್ನು ಸ್ಮರಣೆ ಮಾಡಿ

ಇದನ್ನೂ ಓದಿ:‘ತಾಯಿ ತಿಮ್ಮಕ್ಕ..’ ಕವಿತೆ ಮೂಲಕ ನಮನ ಸಲ್ಲಿಸಿದ ಸಾಹಿತಿ ವಿ.ನಾಗೇಂದ್ರ ಪ್ರಸಾದ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya
Advertisment
Advertisment
Advertisment