ಸಾಯಂಕಾಲದ ವೇಳೆಗೆ ಕಹಿಸುದ್ದಿ.. ಮನಸ್ಸಿಗೆ ಬೇಸರವಾಗುವ ದಿನ

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಉತ್ತರಾಭಾದ್ರ ನಕ್ಷತ್ರ. ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಇನ್ನಷ್ಟು ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಮೇಷ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹೆಚ್ಚಿನ ವಿಚಾರ ಸಂಗ್ರಹಕ್ಕಾಗಿ ಅಧ್ಯಯನದ ಕಡೆಗೆ ಹೆಚ್ಚು ಗಮನ ಸಾಧ್ಯತೆ
  • ನಿಮ್ಮ ಕೆಲಸವನ್ನು ಬೇರೆಯವರಿಗೆ ವಹಿಸುವುದರಿಂದ ನಷ್ಟವನ್ನು ಹೊಂದುತ್ತೀರಿ
  • ನಿಮ್ಮ ಕರ್ತವ್ಯ ನಮ್ಮ ಧರ್ಮದ ಬಗ್ಗೆ ನ್ಯಾಯವನ್ನು ಒದಗಿಸುವ ನಡವಳಿಕೆ ಇರುತ್ತದೆ
  • ಈ ನಷ್ಟದಿಂದ ನೀವು ದಂಡ ಕಟ್ಟಬೇಕಾಗಬಹುದು
  • ನೀವು ಮಾಡಬೇಕಾದ ಕೆಲಸವನ್ನು ಬೇರೆಯವರಿಗೆ ವಹಿಸಬೇಡಿ
  • ಮಾರುತಿಯನ್ನು ಪ್ರಾರ್ಥಿಸಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ತಂದೆ ತಾಯಿ ಸಂತೋಷವಾಗಿದ್ದರೆ ನಿಮ್ಮ ಕಾರ್ಯ ಸದಾ ಯಶಸ್ಸಿನದಾಗಿರುತ್ತದೆ 
  • ನಿಮ್ಮ ಪ್ರಾಮಾಣಿಕ ಹಾಗೂ ಶಿಸ್ತುಬದ್ಧ ಕೆಲಸವನ್ನು ಗಮನಿಸಿ ಮೇಲಾಧಿಕಾರಿಗಳು ಹೆಚ್ಚಿನ
  • ಜವಾಬ್ದಾರಿ ವಹಿಸಬಹುದು
  • ಸಾಯಂಕಾಲದ ವೇಳೆಗೆ ಎದೆನೋವು ಕಾಣಿಸಿಕೊಳ್ಳಬಹುದು ಜಾಗ್ರತೆ ವಹಿಸಿ
  • ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವಂತಹ ದಿನವಾಗಿದೆ
  • ದಕ್ಷಿಣಾ ಮೂರ್ತಿಯನ್ನು ಪ್ರಾರ್ಥಿಸಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಬೇರೆಯವರಿಗೆ ಒಳ್ಳೆಯದನ್ನ ಮಾಡಬೇಕೆಂಬ ಮನಸ್ಥಿತಿ ಇರಲಿದೆ
  • ಮನೆಯವರ ಒತ್ತಡಕ್ಕೆ ಮಣಿದು ಹೊಸ ವಾಹನ ಖರೀದಿಸಲು ಮುಂದಾಗಬಹುದು
  • ಇಂದು ಹುಳಿ ಪದಾರ್ಥ ಸೇವಿಸಬೇಡಿ ಆರೋಗ್ಯದ ಕಡೆ ಗಮನವಿರಲಿ
  • ಶಾಶ್ವತವಾದ ಗೌರವವನ್ನ ಅಂತಸತ್ವವನ್ನು  ಹೆಚ್ಚಿಸುವ ಕೆಲಸ ಆಗಲಿದೆ
  • ಮಕ್ಕಳಿಗೆ ಮೊದಲು ಯಾವುದು ಸರಿ ತಪ್ಪು ಅನ್ನೋ ತಿಳುವಳಿಕೆ ನೀಡಿ
  • ಇದರಿಂದ ನಿಮಗೂ ಕುಟುಂಬದವರಿಗೂ ಸಂತೋಷವಾಗುವ ದಿನ
  • ಶ್ರೀಲಕ್ಷ್ಮಿಯನ್ನು ಪ್ರಾರ್ಥಿಸಿ

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸಾಯಂಕಾಲದ ವೇಳೆಗೆ ಕಹಿಸುದ್ದಿಯಿಂದ ಮನಸ್ಸಿಗೆ ಬೇಸರವಾಗುವ ದಿನ
  • ಕೈಯಲ್ಲಿ ಹೆಚ್ಚು ಹಣ ಓಡಾಡುವ ದಿನವಾಗಿದೆ
  • ಇಂದು ರಾಜಕೀಯ ವ್ಯಕ್ತಿಗಳಿಗೆ ಶುಭದಿನ
  • ಅವಿವಾಹಿತರಿಗೆ ನೀವು ಮದುವೆಯನ್ನು ಮಾಡಿಸುವ ಭರವಸೆಯನ್ನ ನೀಡುತ್ತೀರಿ
  • ಕುಟುಂಬದವರಿಗೆ ಸಂಬಂಧಿಕರಿಗೆ ನಿಮ್ಮ ಜೊತೆ ಕೆಲಸ ಮಾಡುವವರಿಗೆ ಉಡುಗೊರೆ ನೀಡುತ್ತೀರಿ
  • ಎಲ್ಲರನ್ನೂ ನೀವು ಸಂತೋಷ ಪಡಿಸುತ್ತೀರಿ ಅದಕ್ಕೆ ಉತ್ತಮವಾದ ಪ್ರಶಂಸೆ ಸಿಗುತ್ತದೆ
  • ಇದೇ ಯೋಚನೆಯಲ್ಲಿ ದಿನಕಳೆಯುವ ಸ್ಥಿತಿ ಉಂಟಾಗಬಹುದು
  • ಶ್ರೀಕೃಷ್ಣನನ್ನು ಪ್ರಾರ್ಥಿಸಿ

ಸಿಂಹ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಹೊಟ್ಟೆಗೆ ಸಂಬಂಧಪಟ್ಟ ಅನಾರೋಗ್ಯ ಈ ದಿನ ಹೆಚ್ಚಾಗಿ ಕಾಡಬಹುದು, ಗಮನಹರಿಸಿ
  • ನಿಮಗೆ ನಂಬಿಕೆ ಇರುವ ವ್ಯಕ್ತಿಯೊಂದಿಗೆ ಮಾತ್ರ ವಿಷಯವನ್ನ ಚರ್ಚಿಸಿ
  • ಕೆಲಸದ ಒತ್ತಡ ಮಾನಸಿಕ ಒತ್ತಡ ಹಾಗೂ ದೈಹಿಕ ತೊಂದರೆ ಕಾಡುವ ದಿನವಾಗಿದೆ 
  • ಇದರಿಂದ ಬೇರೆಯವರು ಉಪಯೋಗವನ್ನು ಪಡೆದುಕೊಳ್ಳುವ ಸಾಧ್ಯತೆ ಎಚ್ಚರವಹಿಸಿ
  • ನಿಮ್ಮ ಯೋಜನೆಗಳಿಂದ ಬೇರೆಯವರಿಗೆ ಉಪಕಾರವಾದರೆ ನಿಮಗೆ ನಷ್ಟವಾಗುವ ಸಂಭವವಿದೆ
  • ಸಾಯಿ ಬಾಬಾರನ್ನು ಪ್ರಾರ್ಥಿಸಿ

ಕನ್ಯಾ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಈ ರಾಶಿಯ ಸ್ತ್ರೀಯರು ಹೆಚ್ಚು ಹಣ ನೀಡಿ ದುಬಾರಿ ಪದಾರ್ಥಗಳನ್ನು ಖರೀದಿಸುವ ದಿನವಾಗಿದೆ
  • ವ್ಯಾಪಾರ ವ್ಯವಹಾರಗಳಲ್ಲಿ ಹಣಕಾಸಿನ ವಿಚಾರದಲ್ಲಿ ಶುಭ ದಿನವಾಗಿದೆ
  • ಅವಿವಾಹಿತರಿಗೆ ಇಂದು ಶುಭಸೂಚನೆ ಪ್ರಯತ್ನಿಸಿ
  • ಮದುವೆ ವಿಚಾರದಿಂದ ನಿಮ್ಮ ಮನಸ್ಸಲ್ಲಿ ಗೊಂದಲಗಳು ಉಂಟಾಗುವ ದಿನ 
  • ವಿಶೇಷವಾಗಿ ಆಟೋ ಚಾಲಕರಿಗೆ  ಶುಭದಿನ
  • ಸ್ತ್ರೀಯರು ಚಾಲಕರಾಗಿದ್ದರೆ ಅವರಿಗೆ ವಿಶೇಷ ಗೌರವ ಸಿಗುವ ದಿನವಾಗಿದೆ
  • ಕುಬೇರ ಲಕ್ಷ್ಮಿಯನ್ನು ಪ್ರಾರ್ಥಿಸಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಿದ್ಯಾರ್ಥಿಗಳಿಗೆ ತುಂಬಾ ಒತ್ತಡದ ದಿನವಾಗಿರುತ್ತದೆ
  • ಈ ದಿನ ಮನಸ್ಸನ್ನು ಹಗುರ ಮಾಡಿಕೊಂಡರೆ ಒಳಿತು
  • ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯಿಂದ ಒತ್ತಡ ಆತಂಕ ನಿಮ್ಮನ್ನು ಕಾಡಬಹುದು
  • ಇಂದು ನೀವು ನಿಮ್ಮ ಕೆಲಸದಲ್ಲಿ ಒಂಟಿಯಾಗಬಹುದು
  • ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಾಗಿದೆ
  • ಬಹಳ ದಿನದ ಆಸೆಯೊಂದು ಈ ದಿನ ನೆರವೇರುವ ಸಾಧ್ಯತೆ ಇದೆ
  • ಧ್ಯಾನ ಮಾಡಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವ ದಿನ
  • ಕಳಂಕರಹಿತವಾದ ಕೆಲಸಕ್ಕೆ ದೊಡ್ಡವರ ಮಾರ್ಗದರ್ಶನ ಪಡೆದುಕೊಳ್ಳುವುದರಿಂದ ಒಳಿತಾಗುತ್ತದೆ
  • ಇಂದು ಆಭರಣಗಳ ಖರೀದಿಯಿಂದ ಕುಟುಂಬದವರು ಸಂತೋಷವಾಗಿರುತ್ತಾರೆ
  • ಉತ್ತಮರಾದ ಸಾಧನೆ ಮಾಡಿರುವ ವ್ಯಕ್ತಿಗಳ ಸಂಪರ್ಕವಾಗುವ ದಿನವಾಗಿದೆ
  • ಸಂಬಂಧಿಕರಲ್ಲಿ ಸೈದ್ಧಾಂತಿಕವಾದ ವಿಚಾರಕ್ಕೆ ನಿಷ್ಠೂರವನ್ನು ಮಾಡಿಕೊಳ್ಳಬೇಡಿ 
  • ಕುಲದೇವರನ್ನು ಸ್ಮರಿಸಿ

ಧನುಸ್

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮನೆಯ ಸದಸ್ಯರ ಮೇಲೆ ಸ್ನೇಹಿತರು ಸಂಬಂಧಿಕರಿಂದ ಒಳ್ಳೆಯ ಅಭಿಪ್ರಾಯವಿರುವುದಿಲ್ಲ
  • ಸಾಲದ ವಹಿವಾಟು ಈ ದಿನ ಬೇಡ
  • ಚೀಟಿ ವ್ಯವಹಾರ ಮಾಡುವವರು ಜಾಗ್ರತೆವಹಿಸಿ
  • ಈ ದಿನ ನೀವು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹೊರಿಸುವುದಕ್ಕೆ ಪ್ರಯತ್ನಿಸುತ್ತೀರಿ
  • ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಿ
  • ದೂಷಿಸುವರನ್ನ ಹೊಗಳುವುದರಿಂದ ಕುಟುಂಬ ಸದಸ್ಯರ ಕೆಂಗಣ್ಣಿಗೆ ಗುರಿಯಾಗುತ್ತೀರಿ 
  • ಶಿವನನ್ನು ಆರಾಧಿಸಿ

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಿದ್ಯಾರ್ಥಿಗಳು ಪರಸ್ಪರ ಜಗಳಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಬಹುದು
  • ಕುಟುಂಬದವರು ಬೇರೆಯವರಿಂದ ನಿಮಗೆ ತಿಳುವಳಿಕೆ ಹೇಳಿಸಲು ಪ್ರಯತ್ನಿಸುತ್ತಾರೆ
  • ಸಮಯದ ಬಗ್ಗೆ ತಾತ್ಸಾರ ಇರುವವರು ಅವಕಾಶವಂಚಿತರಾಗುವ ಸಾಧ್ಯತೆ ಇದೆ
  • ವಿದ್ಯಾರ್ಥಿಗಳು ಓದುವ ಕಡೆ ಗಮನ ಹರಿಸಬೇಕು
  • ಮನಸ್ಸು ಏಕಾಗ್ರತೆಯಿಂದ ಕೆಲಸ ಮಾಡಿದರೆ ಒಳಿತು
  • ನಿಮ್ಮ ಜೊತೆಯಲ್ಲಿ ಕೆಲಸ ಮಾಡುವವರ ವರ್ತನೆಯಿಂದ ಮನಸ್ಸಿಗೆ ನೋವಾಗಬಹುದು
  • ಈ ದಿನ ಸಮಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ಕೊಡಿ 
  • ಸದ್ಗುರು ಶ್ರೀಧರ ಸ್ವಾಮಿಗಳನ್ನು ಪ್ರಾರ್ಥಿಸಿ

ಕುಂಭ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ದಿನ
  • ಈ ದಿನ ನಿಮಗೆ ಸಮಾಧಾನ ಬೇಸರದಿಂದ ಕೂಡಿರುತ್ತದೆ
  • ಕುಟುಂಬ ಸದಸ್ಯರ ಕಡೆ ಗಮನ ಕೊಡದೆ ಅವರ ಕೆಂಗಣ್ಣಿಗೆ ಗುರಿಯಾಗಬಹುದು
  • ಅತಿಯಾದ ಕೆಲಸದ ಒತ್ತಡದಿಂದ ಆಯಾಸವಾಗಬಹುದು 
  • ಇಂದು ಬೇರೆಯವರ ಸಮಸ್ಯೆ ಪರಿಹರಿಸುವಲ್ಲಿ ಮಗ್ನರಾಗಿರುತ್ತೀರ
  • ನಿಮ್ಮ ಕುಟುಂಬದ ಕಡೆ ಗಮನ ಕೊಡಿ
  • ಮನೆಯಲ್ಲಿ ಶಿಸ್ತಿನ ವಾತಾವರಣವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ
  • ಮನೆಯಲ್ಲಿ ಹೆಂಡತಿ ಮಕ್ಕಳು ದೂಷಣೆ ಮಾಡುವ ಸಾಧ್ಯತೆ ಇದೆ
  • ಗಣಪತಿಯನ್ನು ಆರಾಧಿಸಿ

ಮೀನ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಒತ್ತಡವನ್ನು ಬೇರೆಯವರ ಮೇಲೆ ಹೇರಿ ಅಪಹಾಸ್ಯಕ್ಕೆ ಈಡಾಗಬಹುದು ಎಚ್ಚರ
  • ಹೊರಗೆ ಸೇವಿಸಿದ ಆಹಾರದಿಂದ ತೊಂದರೆ ಉಂಟಾಗಬಹುದು ಎಚ್ಚರಿಕೆ
  • ಮನೆಯಿಂದ ಹೊರಗೆ ಹೋದಾಗ ಆಹಾರ ಸೇವನೆ ಮಾಡುವುದು ಬೇಡ
  • ಮಾನಸಿಕವಾಗಿ ವ್ಯತ್ಯಯಗಳು ಉಂಟಾಗುವ ದಿನವಾಗಿದೆ
  • ಈ ದಿನ ಒಂದೇ ರೀತಿ ಇರಲು ಪ್ರಯತ್ನಿಸಿ
  • ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದೆ ಜಾಗ್ರತೆವಹಿಸಿ
  • ಇಂದು ಹಣ ಹೆಚ್ಚು ಖರ್ಚಾಗುವ ಸಾಧ್ಯತೆ ಇದೆ
  • ಆರೋಗ್ಯದ ಬಗ್ಗೆ  ಅತಿ ಹೆಚ್ಚು ಜಾಗ್ರತೆವಹಿಸಿ
  • ಈಶ್ವರನನ್ನು ಆರಾಧನೆ ಮಾಡಿ

ಇನ್ನಷ್ಟು ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya
Advertisment