Advertisment

ಶುಭ ಬುಧವಾರ.. ಸಂಜೆ ವೇಳೆಗೆ ಗುಡ್​ನ್ಯೂಸ್ ನಿರೀಕ್ಷೆ..!

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಶರದೃತು. ಕಾರ್ತಿಕ ಮಾಸ, ಶುಕ್ಲಪಕ್ಷ, ಅಷ್ಟಮಿ ತಿಥಿ, ಉತ್ತರಾಷಾಡ ನಕ್ಷತ್ರ. ರಾಹುಕಾಲ ಬುಧವಾರ ಮಧ್ಯಾಹ್ನ 12.00 ರಿಂದ 1.30 ರವರೆಗೆ ಇರಲಿದೆ.

author-image
Ganesh Kerekuli
RASHI_BHAVISHA
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

Advertisment

ಇದನ್ನೂ ಓದಿ:ರಸ್ತೆ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​.. ಅತ್ಯಾ*ರ ಸಂತ್ರಸ್ತೆ ಪರ ನಿಂತಿದ್ದೇ ತಪ್ಪಾಯ್ತು..

ಮೇಷ 

RASHI_BHAVISHA_MESHA

  • ವ್ಯಾಪಾರ ವ್ಯವಹಾರ ಹಣಕಾಸು ಮಾಮೂಲಿಯಂತೆ ನಡೆಯುತ್ತದೆ
  • ಆರೋಗ್ಯವನ್ನು  ಗಮನಿಸಿ ತಾತ್ಸಾರ ಬೇಡ
  • ನಿಮ್ಮ ಜವಾಬ್ದಾರಿ ಬಗ್ಗೆ ಚಿಂತಿಸಿ
  • ಹಳೆಯ ತಪ್ಪಿನಿಂದ ಬೇಸರ ಉಂಟಾಗಬಹುದು
  • ಕೆಲವು ಕೆಲಸಗಳು ನಿಧಾನವಾಗಿ ಪೂರ್ಣವಾಗಬಹುದು
  • ನಿಮ್ಮ ಕೆಲಸ ನಿಮಗೆ ತೃಪ್ತಿಕೊಡುವುದಿಲ್ಲ
  • ಅಮೃತ ಮೃತ್ಯಂಜಯನನ್ನು ಪ್ರಾರ್ಥಿಸಿ

ವೃಷಭ 

RASHI_BHAVISHA_VRSHABA

  • ಹಣದ ವಿಚಾರವಾಗಿ ಗೊಂದಲ ಮನಸ್ತಾಪಗಳಾಗಬಹುದು
  • ಪೂರ್ಣ ಉತ್ಸಾಹದಿಂದ ಜವಾಬ್ದಾರಿಗಳನ್ನು ಪೂರೈಸಬಹುದು
  • ಆರಾಮದಿಂದ ದಿನ ಕಳೆಯಲು ಯತ್ನಿಸಬಹುದು
  • ಆರೋಗ್ಯದಲ್ಲಿ ತೊಂದರೆಯಿಲ್ಲ ಆತಂಕ ಬೇಡ
  • ಕುಟುಂಬದವರ ಸಹಕಾರವಿರುತ್ತದೆ
  • ದಾಂಪತ್ಯದಲ್ಲಿ ಪ್ರಯತ್ನ ಪೂರ್ವಕವಾಗಿಯಾದ್ರೂ ಅನ್ಯೋನ್ಯತೆ ಕಾಪಾಡಿಕೊಳ್ಳಿ
  • ಪಾರ್ವತೀ ದೇವಿಯನ್ನು ಪ್ರಾರ್ಥಿಸಿ
Advertisment

ಮಿಥನ

RASHI_BHAVISHA_MITHUNA

  • ಸ್ವಯಂ ಪ್ರೇರಣೆಯಿಂದ ಮನಸು ಕೇಂದ್ರೀಕರಿಸಬೇಕು
  • ಭಾವನಾತ್ಮಕವಾಗಿ ಯಾವುದೇ ನಿರ್ಧಾರ ಬೇಡ
  • ಹಳೆಯ ತಪ್ಪಿನ ಅರಿವಾಗುತ್ತದೆ
  • ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ
  • ಕುಟುಂಬದಲ್ಲಿ ಅಹಿತಕರ ಘಟನೆಗಳು ನಡೆಯಬಹುದು
  • ಸ್ನೇಹಿತರಿಂದ ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯಗಳಿರುತ್ತದೆ
  • ದುರ್ಗಾರಾಧನೆ ಮಾಡಿ

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಿದ್ಯಾರ್ಥಿಗಳಿಗೆ ಸಹಾಯ ದೊರಕಬಹುದಾದ ದಿನ
  • ಇಂದು ಪ್ರೇಮಿಗಳಿಗೆ ಉತ್ತಮ ದಿನ
  • ನಿಮ್ಮ ಸರಿಯಾದ ವ್ಯಕ್ತಿತ್ವದಿಂದ ಜನರು ಪ್ರಭಾವಿತರಾಗುತ್ತಾರೆ
  • ದಿನದ ಹೆಚ್ಚಿನ ಭಾಗ ನಿಮಗೆ ಅನುಕೂಲಕರ
  • ಯೋಗ್ಯ ವ್ಯಕ್ತಿಗಳ ಮಾರ್ಗದರ್ಶನ ಪ್ರಯೋಜನ ಆಗಲಿದೆ
  • ಉದ್ಯೋಗದಲ್ಲಿ ಬದಲಾವಣೆಯಾಗಬಹುದು
  • ಶ್ರೀ ಕೃಷ್ಣನನ್ನು ಪ್ರಾರ್ಥನೆ ಮಾಡಿ

ಸಿಂಹ

RASHI_BHAVISHA_SIMHA

  • ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರ ದಿನ
  • ವ್ಯಾಪಾರದಲ್ಲಿ ಗೊಂದಲವನ್ನು ಬಗೆಹರಿಸಿಕೊಳ್ಳಿ
  • ಕೌಟುಂಬಿಕ ಜಗಳ  ಮನಸ್ತಾಪವಾಗಬಹುದು
  • ನಿಮ್ಮ ಅಕ್ಕಪಕ್ಕದವರೊಂದಿಗೆ ಸೌಹಾರ್ದಯುತವಾಗಿರಿ
  • ನಿಮ್ಮ ಸಮಯ ವಿನಾಕಾರಣ ವ್ಯರ್ಥವಾಗಬಹುದು
  • ಅನಗತ್ಯವಾಗಿ ಯಾವ ಬದಲಾವಣೆಯೂ ಬೇಡ
  • ಶ್ರೀ ರಾಮನನ್ನು ಪ್ರಾರ್ಥನೆ ಮಾಡಿ
Advertisment

ಕನ್ಯಾ 

RASHI_BHAVISHA_KANYA

  • ಹಣದ ತೊಂದರೆಯಿಲ್ಲ ಶುಭವಿದೆ
  • ಸಂಜೆ ಸ್ನೇಹಿತರ ಜೊತೆ ಉತ್ತಮ ಚರ್ಚೆ ನಡೆಸುತ್ತೀರಿ
  • ಅಧಿಕಾರ ಸ್ಥಾನದ ದುರುಪಯೋಗ ಬೇಡ
  • ವೃತ್ತಿಯಲ್ಲಿ ನೌಕರಿಯಲ್ಲಿ ನಿಮ್ಮನ್ನು ದ್ವೇಷಿಸುವವರು ಹೆಚ್ಚು
  • ಆರೋಗ್ಯದ ಬಗ್ಗೆ  ಕಾಳಜಿ ಇರಲಿ
  • ನಿಮಗೆ ವಿರುದ್ಧವಾದ ಕೆಲಸ ಮಾಡಬೇಡಿ
  • ದತ್ತಾತ್ರೇಯರ ಪ್ರಾರ್ಥನೆ ಮಾಡಿ

ತುಲಾ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅನಗತ್ಯ ಮಾತು ಬೇಡ ಉತ್ತಮ ಕೆಲಸ ಮಾಡಿ
  • ನಿಮ್ಮ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ವಿಫಲರಾಗುತ್ತೀರಿ
  • ಬೇರೆಯವರಿಗೆ ಸಹಾಯ ಮಾಡಿ ಪುಣ್ಯ ಸಂಪಾದಿಸಿ
  • ಮಾನಸಿಕ ತೊಂದರೆ ದೂರವಾಗಬಹುದು
  • ನಿಮ್ಮ ಯೋಜನೆಗಳನ್ನು ಸರಿಯಾಗಿ ಕಾರ್ಯಗತಗೊಳಿಸಿ
  • ಕುಟುಂಬದಲ್ಲಿ ನಿಮ್ಮ ಪ್ರತಿಷ್ಠೆ  ಗೌರವ ಹೆಚ್ಚಾಗಬಹುದು
  • ಮಾರುತಿಯನ್ನು ಆರಾಧಿಸಿ

ವೃಶ್ಚಿಕ

RASHI_BHAVISHA_VRUSHCHIKA

  • ದಾಂಪತ್ಯದಲ್ಲಿ ಸಾಮರಸ್ಯ ಶುಭವಿದೆ
  • ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುತ್ತೀರಿ
  • ಸಹಾಯಕರು ತುಂಬಾ ಪ್ರಾಮಾಣಿಕರಾಗಿರುತ್ತಾರೆ
  • ಮಕ್ಕಳ ಭವಿಷ್ಯದ ಚಿಂತನೆ ಮಾಡುತ್ತೀರಿ
  • ಯೋಜನೆಯಂತೆ ಎಲ್ಲಾ ಕೆಲಸಗಳು ನಡೆಯುತ್ತವೆ
  • ವ್ಯಾವಹಾರಿಕವಾಗಿ ಗಾಂಭೀರ್ಯದಿಂದ ಇರುತ್ತೀರಿ
  • ಇಷ್ಟದೇವತಾರಾಧನೆ ಮಾಡಿ
Advertisment

ಧನುಸ್​

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಾರ್ಯ ವೃತ್ತಿಯ ಮೇಲೆ ಹೆಚ್ಚು ಗಮನಹರಿಸಿ
  • ನಿಮ್ಮ ಕೆಲಸಗಳಲ್ಲಿ ತಪ್ಪನ್ನು ಹುಡುಕುವ ದಿನ
  • ನಿಮ್ಮ ಹಿತೈಷಿಗಳಿಂದ ಯಾವುದೇ ಅನುಕೂಲವಿಲ್ಲ
  • ಮಕ್ಕಳು ಅನುಚಿತವಾಗಿ ವರ್ತಿಸಬಹದು
  • ಇಂದು ತಾಳ್ಮೆ ಪರೀಕ್ಷೆಯ ದಿನ
  • ಕೋಪ ಕಡಿಮೆ ಮಾಡಿಕೊಳ್ಳಿ
  • ತಾಪಸ ಮನ್ಯುವಿನ ಪ್ರಾರ್ಥನೆ ಮಾಡಿ

ಮಕರ

RASHI_BHAVISHA_MAKARA

  • ರಾಜಕಾರಣಿಗಳಿಗೆ ಅಪಾಯವಿದೆ ಎಚ್ಚರಿಕೆವಹಿಸಿ
  • ಅಧಿಕಾರ ಹಕ್ಕನ್ನು ಸರಿಯಾಗಿ ಉಪಯೋಗಿಸಿಕೊಳ್ಳಲಾಗುವುದಿಲ್ಲ
  • ನಿಯಮಿತ  ಆದಾಯವನ್ನು ಗಮನಿಸಿ
  • ರಾಜಕೀಯ ವಿಚಾರದಲ್ಲಿ ಹಿನ್ನಡೆಯಾಗಬಹುದು
  • ಸಣ್ಣ ಆರೋಗ್ಯದ ಸಮಸ್ಯೆ ಕಾಡಬಹುದು
  • ಹಿರಿಯ ಅಧಿಕಾರಿಗಳೊಂದಿಗೆ ಉತ್ತಮ ಸಂಪರ್ಕವಿರಲಿ
  • ಆಂಜನೇಯ ಸ್ವಾಮಿಯ ಅನುಗ್ರಹ ಪಡೆಯಿರಿ

ಕುಂಭ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹಳೆಯ ಗೊಂದಲಗಳಿಗೆ ಇಂದು ತೆರೆ ಬೀಳಲಿದೆ
  • ಪಿತ್ರ್ರಾರ್ಜಿತ ಆಸ್ತಿಯಿಂದ ಲಾಭವಿದೆ
  • ಇಂದು ನಿಮಗೆ ಯಶಸ್ಸಿನ ದಿನ
  • ವ್ಯಾಪಾರಸ್ಥರಿಗೆ ಶುಭ ಲಾಭವಿದೆ
  • ಜವಾಬ್ದಾರಿ ನಿಷ್ಠರಾಗಿ ಕೆಲಸ ಮಾಡುವುದಕ್ಕೆ ಅವಕಾಶವಿದೆ
  • ಮಾನಸಿಕ ತೃಪ್ತಿ ಹೊಂದುತ್ತೀರಿ
  • ಕುಲದೇವರ ಆರಾಧನೆ ಮಾಡಿ
Advertisment

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಚಿಕ್ಕ ಮಕ್ಕಳ ಆರೋಗ್ಯದಲ್ಲಿ ಜಾಗ್ರತೆ ವಹಿಸಿ
  • ಆರ್ಥಿಕ ಅನುಕೂಲತೆಗಳು ಲಭಿಸಲಿದೆ
  • ವ್ಯಾಪಾರ ವ್ಯವಹಾರದ ದೃಷ್ಟಿಯಿಂದ ಪ್ರವಾಸ ಮಾಡುತ್ತೀರಿ
  • ಯಶಸ್ಸಿದೆ ಹಾಗೆಯೇ ತೃಪ್ತಿಯಿದೆ
  • ನಿಮ್ಮ ಸುತ್ತ ಮುತ್ತಲಿನ ವಾತಾವರಣ ಚೆನ್ನಾಗಿರುತ್ತದೆ
  • ನೌಕರಿ ವೃತ್ತಿಯಲ್ಲಿ ಭರವಸೆಯ ಭಾವನೆಗಳು ಚಿಗುರುತ್ತವೆ
  • ಮೃತ್ಯುಂಜಯನನ್ನು ಪ್ರಾರ್ಥನೆ ಮಾಡಿ

ಇದನ್ನೂ ಓದಿ:ಚಿಕ್ಕವ್ವ ಚಿಕ್ಕವ್ವ ದ್ವಾಸೆ ಕೊಡು.. ದೊಡ್ಡವ್ವ ದೊಡ್ಡವ್ವ ಚಟ್ನಿ ಕೊಡು.. ಗಿಲ್ಲಿ ಸಾಂಗ್ ಸಖತ್ ಟ್ರೆಂಡ್..! VIDEO

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya
Advertisment
Advertisment
Advertisment