ಬರಬೇಕಾಗಿದ್ದ ಹಣ ಬರಬಹುದು -ನಿಮ್ಮ ರಾಶಿ ಭವಿಷ್ಯ ತುಂಬಾನೇ ಚೆನ್ನಾಗಿದೆ

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಶುಕ್ರವಾರ ಬೆಳಗ್ಗೆ 10.30 ರಿಂದ 12.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೇಷ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸರ್ಕಾರದ ಹಣ ನಿಮಗೆ ಸಂದಾಯವಾಗುವ ಯೋಗವಿದೆ
  • ಸಾಯಂಕಾಲದ ಹೊತ್ತಿಗೆ ಯಾವುದೋ ಆತಂಕ, ಒಂಟಿಯಾಗಿ ಎದುರಿಸಬೇಕಾಗುತ್ತದೆ
  • ಸಂಬಂಧ ಪಡದವರ ವಿಷಯಕ್ಕೆ, ಸಂಬಂಧ ಪಡದ ವಿಚಾರಕ್ಕೆ ಹೋಗಲೆ ಬಾರದು 
  • ಬೇರೆಯವರ  ಹಿತಕ್ಕೆ  ಸಮಾಜದ  ಅಭಿವೃದ್ದಿಗೆ ಅನುಗುಣವಾಗಿ ನಡೆದುಕೊಳ್ಳಬೇಕು
  • ವಿಷಯ ಅರ್ಥವಾಗದಿದ್ದವರ ಮುಂದೆ ತತ್ವ ಬೋಧನೆ ವ್ಯರ್ಥವಾಗುತ್ತದೆ
  • ಈ ರಾಶಿಯವರಿಗೆ ತಮ್ಮ ಬುದ್ದಿವಂತಿಕೆಯಿಂದಲೇ ಹಿನ್ನಡೆಯಾಗುವ ದಿನ
  • ಮೂಲ ದೇವರನ್ನು ಆರಾಧಿಸಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮ್ಮ ಕೆಲವು ದಿಟ್ಟ ನಿರ್ಧಾರಗಳು, ರಾಜಕೀಯ ಹೇಳಿಕೆಗಳು ನಿಮಗೆ ಹಿನ್ನಡೆ ಉಂಟು ಮಾಡುತ್ತದೆ
  • ಅತಿಯಾದ ಕೋಪ ಸಹೋದರರೊಂದಿಗೆ ಕಲಹವಾಗಬಹುದು
  • ನೀವು ಯಾವುದೇ ತಪ್ಪು ಮಾಡಿಲ್ಲದಿದ್ದರೂ ಒಂಟಿತನ, ಭವಿಷ್ಯದ ಭಯ ನಿಮ್ಮನ್ನು ಕಾಡುವುದು
  • ಮನಸ್ಸಿನಲ್ಲಿ ಭಯ ಕಾಡುವಂತಹದ್ದು
  • ಹಿಂದೆ ನೀವು ಸಂಪಾದನೆ ಮಾಡಿರುವ ಆಸ್ತಿ ಪಿತ್ರಾರ್ಜಿತ  ಆಸ್ತಿ ಎಲ್ಲವೂ ನಿಮ್ಮ ಮುಂದೆ ಬರುತ್ತದೆ  
  • ಆದರೆ ಅದನ್ನ ಅನುಭವಿಸುವ ಯೋಗ ನಿಮಗಿರುವುದಿಲ್ಲ
  • ತುಂಬಾ ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದರೆ ಸ್ವಲ್ಪ ಎಚ್ಚರಿಕೆ ವಹಿಸಿ 
  • ಅಮೃತ ಮೃತ್ಯುಂಜಯನನ್ನು ಸ್ಮರಣೆ ಮಾಡಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನೀವು ಗೌರವಯುತವಾಗಿ ಕೊಟ್ಟಿದ್ದ ಹಣ ನಿಮಗೆ ಹಿಂದಿರುಗಿ ಬರುವ ಸಾಧ್ಯತೆ ಇದೆ
  • ಸ್ವಂತಿಕೆಯಿಂದ ಇರಬೇಕು, ಪೂರ್ಣ ಬೇರೆಯವರನ್ನು ಅವಲಂಬಿಸಿರಬಾರದು
  • ಆದರೆ ಅನುಮಾನ ಬೇಡ , ಅವಮಾನ ಆಗುವ ಸಾಧ್ಯತೆ ಇದೆ
  • ಹಣ ಮುಖ್ಯ ಎಂಬ ತೀರ್ಮಾನಕ್ಕೆ ಬಂದು ಬೇರೆ ಯಾವುದನ್ನೂ ಗಮನಿಸುವುದಿಲ್ಲ
  • ರಾಜಕೀಯ ಭಯ, ರಾಜಕಾರಣಿಗಳ ಭಯ ನಿಮ್ಮನ್ನು ಕಾಡಬಹುದು ಜಾಗೂರಕರಾಗಿರಿ
  • ಅನುಚಿತವಾದ ಕೆಲಸವನ್ನು ಪ್ರಾರಂಭಿಸಲು ನಿಮ್ಮ ಮನಸ್ಸು ಮುಂದಾಗುತ್ತದೆ
  • ಭಗವತಿ ದೇವಿಯನ್ನು ಆರಾಧಿಸಿ

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನಿಮಗೆ ತೊಂದರೆ ಮಾಡಿದವರಿಗೆ ನೀವು ಸಹಾಯ ಮಾಡಲು ಮುಂದಾಗುತ್ತೀರಿ
  • ಮನಸ್ಸಿನಲ್ಲಿ ಅತೃಪ್ತಿಯ ಭಾವನೆ ಕಾಡಬಹುದು
  • ಎಲ್ಲಾ ಇದ್ದರೂ ಕೂಡ ನಿಮ್ಮ ಆಲೋಚನೆ ಬೇರೆ ಬೇರೆ ಇರುತ್ತದೆ
  • ವಿದ್ಯಾರ್ಥಿಗಳಿಗೆ ಸ್ಥಳ ಬದಲಾವಣೆಯಾಗಬಹುದು ಆದರೆ ಇದು ಪ್ರಯೋಜನವಾಗುವುದಿಲ್ಲ
  • ಯಾವುದನ್ನು ಧೈರ್ಯವಾಗಿ ಎದುರಿಸುವ ಸಾಮರ್ಥ್ಯ ಇರುವುದಿಲ್ಲ
  • ಉದ್ಯೋಗದ ಬದಲಾವಣೆಯ ಸೂಚನೆ ಇದೆ
  • ಮಾರುತಿಯನ್ನು ಆರಾಧಿಸಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸಂಘ, ಸಂಸ್ಥೆಗಳು, ರಾಜಕೀಯ ವಿಚಾರವಾಗಿ ಏನೇನೊ ಹೇಳಿಕೆ ನೀಡಿ ಸಂಕಷ್ಟಕ್ಕೆ ಒಳಗಾಗುತ್ತೀರಿ ಎಚ್ಚರವಿರಲಿ
  • ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ  ಸ್ವಲ್ಪ ನಷ್ಟವಾಗಬಹುದು 
  • ಆಹಾರ ಮಿತವಾಗಿರಲಿ ಇಲ್ಲದಿದ್ದರೆ ಸ್ವಲ್ಪ ಕಷ್ಟವಿದೆ
  • ತುಂಬಾ ಶ್ರಮದಾಯಕವಾದ ದಿವಸ
  • ಹಿರಿಯರ ಸಲಹೆ ನಿಮಗೆ ಪ್ರಯೋಜನಕಾರಿ  ಆದರೆ ನೀವು  ಸ್ವೀಕರಿಸುವುದಿಲ್ಲ
  • ನಿಮಗೆ ಸಂಬಂಧ ಇಲ್ಲದ ಕೆಲಸಗಳಲ್ಲಿ ಭಾಗಿಗಳಾಗಿ ಅವಮಾನ ಎದುರಿಸುತ್ತೀರಿ
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಿ

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸ್ತ್ರೀ ಶಾಪ ನಿಮ್ಮನ್ನು ಕಾಡಬಹುದು
  • ಬೇರೆಯವರಿಗೆ ಹಿಂಸೆ ಮಾಡಿ ತಮ್ಮ ಕೆಲಸ ಮಾಡಿಸಿಕೊಳ್ಳಬೇಡಿ
  • ಸಂತಾನಾಪೇಕ್ಷಿಗಳಿಗೆ ಅಶುಭವಾದ ದಿನ
  • ಸ್ವಾತಿ ನಕ್ಷತ್ರ, ಶನಿವಾರ ಹುಟ್ಟಿದವರಿಗೆ ತೊಂದರೆಯಿದೆ ಜಾಗ್ರತೆ
  • ಇಂದು ತುಂಬಾ ಉನ್ನತವಾದ, ಉಪಯುಕ್ತವಾದ ದಿನ
  • ಹೊಸ ವಸ್ತು,ವಸ್ತ್ರವನ್ನು ಖರೀದಿಯನ್ನು ಮಾಡುತ್ತೀರಿ ಆದರೆ ಮಂಗಳ ಕಾರ್ಯಕ್ಕೆ ಖರೀದಿಸೋದು ಬೇಡ
  • ಸರ್ಕಾರಿ ಉದ್ಯೋಗದಲ್ಲಿ ಲಾಭವಾಗುವ ದಿನ
  • ಸಂತಾನ ಗೋಪಾಲಕೃಷ್ಣನನ್ನು ಪ್ರಾರ್ಥಿಸಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಶ್ವಾಸಕೋಶಕ್ಕೆ ಸಂಬಂಧಪಟ್ಟ ತೊಂದರೆ ಕಾಡಬಹುದು ಜಾಗೃತವಾಗಿರಿ
  • ಯಾರಿಗೂ ಆಶ್ವಾಸನೆ  ಆಗಲಿ ಭರವಸೆ ಆಗಲಿ ಕೊಡಬೇಡಿ
  • ಸ್ವಾರ್ಥಕ್ಕಾಗಿ ಕೆಲಸ ಮಾಡುತ್ತೀರೆಂಬ ಅಪವಾದ ನಿಮ್ಮ ಮೇಲೆ ಬರಲಿದೆ
  • ಶೀತ ಸಂಬಂಧವಾದ ತೊಂದರೆಯಿಂದ ಅಡಚಣೆಯಾಗುತ್ತದೆ
  • ಮನೆಯಲ್ಲಿ ಅತಿಥಿಗಳಿಗೆ ಕಾಯ್ದು ಕಾಯ್ದು ಬೇಸರವಾಗಬಹುದು
  • ಸಮಾಜಕ್ಕೆ ವ್ಯಕ್ತಿಗೆ ಗೌರವ ಮತ್ತು  ಬೆಲೆಯನ್ನು ಕೊಡಿ 
  • ನಿಮಗಿದು ಹೊಸತೇನಲ್ಲಾ ಆದರೂ ಕೂಡ
  • ಯಾವುದೇ ವಿಷಯಕ್ಕೆ ಆಸಕ್ತಿ ಇರುವುದಿಲ್ಲ
  • ಕುಲದೇವತೆಯನ್ನು ಆರಾಧಿಸಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹೊಸ ವ್ಯವಹಾರಕ್ಕೆ ಶುಭ ದಿನವಲ್ಲ
  • ಕಬ್ಬಿಣ ವ್ಯಾಪಾರಿಗಳಿಗೆ ಲಾಭವಿದೆ ಆದರೆ ಕಬ್ಬಿಣದಿಂದಲೇ ತೊಂದರೆನೂ ಇದೆ ಜಾಗ್ರತೆ
  • ಕುಟುಂಬದಲ್ಲಿ ನಿತ್ಯದ ಸಮಸ್ಯೆಗಳಿಂದ ಬೇಸರವಾಗುತ್ತದೆ
  • ಸಮೂಹದಿಂದ ಮಾಡುವ ಕೆಲಸಗಳಿಗೆ ಜಯವಿರುತ್ತದೆ
  • ಆತ್ಮ ವಿಶ್ವಾಸವೇ ನಿಮ್ಮ ಪ್ರಗತಿಗೆ ದಾರಿದೀಪವಾಗಿರುತ್ತದೆ
  • ಅಧಿಕಾರಿ ವರ್ಗದವರಿಗೆ ಯಾವುದೇ ರೀತಿ ಸಹಕಾರ ದೊರೆಯದೆ ತೊಂದರೆಯಾಗುತ್ತದೆ
  • ಧನ್ವಂತರಿ ದೇವತೆಯನ್ನು ಪ್ರಾರ್ಥಿಸಿ

ಧನಸ್ಸು

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಟ್ಟಡ ಸಾಮಾಗ್ರಿಗಳನ್ನು ಮಾರಾಟ ಮಾಡುವವರಿಗೆ ತೊಂದರೆಯಿದೆ ಜಾಗ್ರತೆ
  • ಬಿಡುವಿಲ್ಲದ ಕೆಲಸ ಆದರೆ ಪ್ರಯೋಜನ ಮಾತ್ರ ಇಲ್ಲ
  • ನೀಲಿ ಬಣ್ಣದ ಬಟ್ಟೆ ಧರಿಸಿ
  • ಕೆಲಸದಲ್ಲಿ ಮತ್ತು ವಿದ್ಯಾಭ್ಯಾಸದ ಗುಣಮಟ್ಟವನ್ನು ಕಡಿಮೆ ಮಾಡಿಕೊಳ್ಳುವ ದಿನ
  • ವಾಹನ ಖರೀದಿಗೆ ಈ ದಿನ ಚೆನ್ನಾಗಿಲ್ಲ
  • ವೃದ್ದರಿಗೆ,ಕಾಲು ಊನ ಇರುವವರಿಗೆ ಸಹಾಯ ಮಾಡಿ
  • ಶನೇಶ್ವರನನ್ನು ಪ್ರಾರ್ಥಿಸಿ 

ಮಕರ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ದೂರದ ಬಂಧುಗಳು  ಕಿರಿಕಿರಿ ಮಾಡಬಹುದು
  • ಸಾಯಂಕಾಲದ ಹೊತ್ತಿಗೆ ಅಶುಭ ಸೂಚನೆಯಿದೆ
  • ಧಾರ್ಮಿಕ ಕಾರ್ಮಾಚರಣೆಗೆ ಮನಸ್ಸು ಮಾಡುತ್ತೀರಿ
  • ಕುಟುಂಬದಲ್ಲಿ ಮನಸ್ಸಿಗೆ ಸಮಾಧಾನವಾಗುವ ವಾತಾವರಣ
  • ಸ್ವಾಭಾವಿಕವಾಗಿರಿ ಶುಭವಿದೆ
  • ಮಾನಸಿಕವಾಗಿ ಧೈರ್ಯ ತಂದುಕೊಳ್ಳಿ
  • ಹಲವು ದಿನಗಳಿಂದ ಇತ್ಯರ್ಥ ಆಗದೆ ಇರುವ ವಿವಾದಗಳು ಈ ದಿನ ಇತ್ಯರ್ಥವಾಗಿ ಶುಭಫಲ ಕೊಡುತ್ತದೆ
  • ಶ್ರೀರಾಮ ಪರಿವಾರ ದೇವತೆಗಳನ್ನು ಆರಾಧನೆ ಮಾಡಿ

ಕುಂಭ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ವಲ್ಪ ಅನುಕೂಲವಾಗುವ ದಿನ
  • ಆಲಸ್ಯ ಬೇಡ, ಇದರಿಂದ  ಹಿನ್ನಡೆಯಾಗುವ ಸಾಧ್ಯತೆ
  • ನೌಕರಿಯಲ್ಲಿ ಅಥವಾ ವೃತ್ತಿಯಲ್ಲಿ ಎಲ್ಲರಿಂದಲೂ ಸಹಕಾರ ಅಥವಾ ಬೆಂಬಲ ಸಿಗಲಿದೆ
  • ಸ್ನೇಹಿತರು ಮತ್ತು ಸಂಬಂಧಿಕರು ನಿಮ್ಮನ್ನು ಅಭಿನಂದಿಸುವ ದಿನ   
  • ಭಾವನಾತ್ಮಕವಾದಂತಹ ಬಲಶಾಲಿಗಳು ಮತ್ತು ನಿಮ್ಮ ಮನೆಯಲ್ಲಿರುವ ಕೆಲವರು ಇದನ್ನು ಒಪ್ಪುವುದಿಲ್ಲ 
  • ಹಣದ ಲಾಭ ಮತ್ತು ಗೌರವ ಎರಡೂ ನಿಮಗೆ ಏಕಕಾಲದಲ್ಲಿ ಸಿಗಲಿದೆ
  • ಲಕ್ಷ್ಮೀ ನರಸಿಂಹ ಸ್ವಾಮಿಯನ್ನು ಆರಾಧಿಸಿ

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ರಾಜಕೀಯ ವಿಚಾರದಲ್ಲಿ ಆಸಕ್ತಿಯಿರುವವರಿಗೆ ಸಂತೋಷದ ಸುದ್ದಿ
  • ಕಾನೂನಿನ ವಿಷಯದಲ್ಲಿ ಜಯ ಸಿಗುವ ಸೂಚನೆ
  • ವ್ಯವಹಾರದಲ್ಲಿ ತಪ್ಪು ನಿರ್ಧಾರದಿಂದ ಹಿನ್ನಡೆ ಅನುಭವಿಸುತ್ತೀರಿ
  • ಯಾರಿಗೆ ಬುದ್ದಿವಂತಿಕೆ ಚೆನ್ನಾಗಿದ್ಯೊ ಅಂತವರು ಇಲ್ಲಿ ಕೆಲಸ ಮಾಡಿ ಜಯಿಸಬಹುದು
  • ಚಿಕ್ಕ ಮಕ್ಕಳಿಗೆ ಕಣ್ಣಿನ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ನಿಮ್ಮನ್ನು ನೀವು ಸಂಪೂರ್ಣವಾಗಿ ಕೆಲಸಕ್ಕೆ  ತೊಡಗಿಸಿಕೊಳ್ಳುತ್ತೀರಿ 
  • ಸೂರ್ಯನಾರಾಯಣನನ್ನು ಪ್ರಾರ್ಥಿಸಿ

ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya Horoscope
Advertisment