ಜೀವ ಭಯದಿಂದ ಪಾರಾಗ್ತೀರಿ - ಯಾರಿಗೆ ಶುಭ, ಯಾರಿಗೆ ಅಶುಭ..?

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಪುಷ್ಯಾ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ರೇವತಿ ನಕ್ಷತ್ರ. ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಇದನ್ನೂ ಓದಿ:ದೆಹಲಿ ಪೊಲೀಸರಿಂದ ‘Op Aaghat’! 24 ಗಂಟೆಯಲ್ಲಿ 660 ಮಂದಿ ಅರೆಸ್ಟ್, ಯಾಕೆ..?

ಮೇಷ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಬೇರೆಯವರ ಸಹಾಯದ ಸ್ಮರಣೆ ಮಾಡುತ್ತೀರಿ
  • ಎದೆ, ಹೊಟ್ಟೆ ನೋವು ಕಾಣಿಸಿಕೊಳ್ಳಬಹುದು
  • ಉದ್ಯೋಗದಲ್ಲಿ ಮೆಚ್ಚುಗೆ ಸಿಗಲಿದೆ
  • ಇಂದು ಜೀವ ಭಯದಿಂದ ಪಾರಾಗುತ್ತೀರಿ
  • ಅನಗತ್ಯ ವಿಚಾರಗಳಿಂದ ದೂರವಿರಿ ತಾಳ್ಮೆಯಿರಲಿ
  • ಶತ್ರುಗಳಿಂದ ತೊಂದರೆ ಆಗಬಹುದು ಎಚ್ಚರಿಕೆವಹಿಸಿ
  • ಸುದರ್ಶನ ಮಹಾವಿಷ್ಣುವಿನ ಆರಾಧನೆ ಮಾಡಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸಹಾಯಕ್ಕೆ ಬರಬೇಕಾದವರು ನಾಪತ್ತೆಯಾಗುತ್ತಾರೆ
  • ವೃತ್ತಿಯಲ್ಲಿ ಅಪಮಾನ ಆಗಬಹುದು
  • ಭೂ ವ್ಯಾಪಾರಾದಿಗಳಲ್ಲಿ ಗೊಂದಲ ಆಗುವುದರಿಂದ ಈ ದಿನ ವ್ಯರ್ಥ್ಯ
  • ಬಂಧುಗಳ ವಿಚಾರದಲ್ಲಿ ಅತಿಯಾದ ಒತ್ತಡ 
  • ಮನಸ್ಸಿಗೆ ಬೇಸರ ಆಗುವುದರಿಂದ ಕೆಲಸ ಮುಂದೂಡಿಕೆ ಆಗಲಿದೆ
  • ವ್ಯಾಪಾರದಲ್ಲಿ ಆರ್ಥಿಕ ಸಂಕಷ್ಟ ಎದುರಾಗಲಿದೆ
  • ಭೂ ವ್ಯಾಪಾರಾದಿಗಳಲ್ಲಿ ಗೊಂದಲ ಆಗುವುದರಿಂದ ಈ ದಿನ ವ್ಯರ್ಥ್ಯ
  • ಕಾಲಭೈರವನನ್ನು ಪ್ರಾರ್ಥಿಸಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಿದ್ಯಾರ್ಥಿಗಳಿಗೆ ಓದಿನ ಬಗ್ಗೆ ನಿರ್ಲಕ್ಷ್ಯ
  • ಪ್ರೇಮಿಗಳಿಗೆ ದಂಪತಿಗಳಿಗೆ ಜಗಳ ಮಾಡುವ ವಾತಾವರಣ ಉಂಟಾಗಲಿದೆ
  • ಅಪರಿಚಿತರ ಸಂಪರ್ಕದಿಂದ ಹಣ ನಷ್ಟ ಮೋಸ ಸಾಧ್ಯತೆ
  • ಆರ್ಥಿಕ ನಷ್ಟ ದುರ್ಬಲರಾಗುತ್ತೀರಿ
  • ಶತ್ರುಗಳನ್ನು ಜಯಿಸಲು ಕಷ್ಟವಾಗಬಹುದು
  • ಆಂಜನೇಯ ಸ್ವಾಮಿಯ ಅನುಗ್ರಹ ಪಡೆಯಿರಿ

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಾರ್ಯನಿಮಿತ್ತ ಸಭೆಗಳಲ್ಲಿ ಭಾಗಿಗಳಾಗುತ್ತೀರಿ
  • ಇಂದು ಪ್ರಯಾಣಕ್ಕೆ ಅನುಕೂಲವಾಗಿರುವ ದಿನ
  • ನಿಮ್ಮ ತೀರ್ಮಾನ ನಿಮಗೆ ಮಾರಕವಾಗಲಿದೆ
  • ಹಣದ ವಿಚಾರ ಸಮಸ್ಯೆಯಾಗಬಹುದು
  • ಕುಟುಂಬದವರೊಡನೆ ಆನಂದದಾಯಕ ಸಮಯ ಕಳೆಯುತ್ತೀರಿ
  • ಪ್ರೇಮಿಗಳಲ್ಲಿ ಅನ್ಯೋನ್ಯತೆ ಹೆಚ್ಚಾಗಬಹುದು
  • ಶ್ರೀರಾಮನನ್ನು ಆರಾಧಿಸಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕೆಲಸದ ಶೈಲಿ ಬದಲಾದರೆ ನಿಮಗೆ ಮಾರಕವಾಗಲಿದೆ
  • ಕಾಲು ನೋವಿನಿಂದ ಬೇಸರ ಉಂಟಾಗಬಹುದು
  • ಈ ದಿನ ಸ್ವಲ್ಪ ಮಂದಗತಿಯನ್ನು ಅನುಸರಿಸುತ್ತದೆ
  • ಗುರಿಮುಟ್ಟುವ ತನಕ ವಿಶ್ರಮಿಸಬೇಡಿ
  • ಖಾಸಗಿ ಕ್ಷೇತ್ರದವರ ಆದಾಯ ಹೆಚ್ಚಾಗಲಿದೆ
  • ಕಾನೂನು ವಿಷಯಗಳು ನಿಮ್ಮ ಪರವಾಗಿರುತ್ತದೆ
  • ಸುಬ್ರಹ್ಮಣ್ಯನನ್ನು ಪ್ರಾರ್ಥಿಸಿ

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಗುರುತರ ಜವಾಬ್ದಾರಿಯ ಮಾತುಕತೆ ನಡೆಯಬಹುದು
  • ಹೊಸಬರ ಪರಿಚಯ ಆಗಲಿದೆ
  • ಪ್ರಯಾಣದಿಂದ ಆಲಸ್ಯ ಆಗುವುದರಿಂದ ಅವಕಾಶ ವಂಚಿತರಾಗುತ್ತೀರಿ
  • ಆರ್ಥಿಕ ನಷ್ಟ ವೃತ್ತಿಯಲ್ಲಿ ಅಸಮಾಧಾನ
  • ಶೀತ ಸಂಬಂಧೀ ಸಮಸ್ಯೆ ಕಾಡಲಿದೆ
  • ಸ್ನೇಹಿತರಲ್ಲಿ ಬಾಂಧವ್ಯ ಹೆಚ್ಚು
  • ಲಲಿತಾ ಪರಮೇಶ್ವರಿಯನ್ನು ಪೂಜಿಸಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕೆಲಸ ಕಾರ್ಯಗಳಿಂದ ಆಯಾಸ ಆಗಲಿದೆ
  • ಕೈ ಹಾಕಿದ ಕೆಲಸಗಳು ಸಕಾಲದಲ್ಲಿ ಪೂರ್ಣವಾಗುವುದಿಲ್ಲ
  • ವಿಶ್ರಾಂತಿಯಿಲ್ಲದ ಕೋಪ ಮನೆಯ ವಾತಾವರಣ ಹಾಳುಮಾಡುತ್ತದೆ
  • ಇಂದು ಅನಗತ್ಯ ಖರ್ಚು ಬೇಡ
  • ಬೇರೆಯವರ ವಿಷಯಕ್ಕೆ ಹೋಗಬೇಡಿ
  • ವ್ಯಾಪಾರದಲ್ಲಿ ಹೊಂದಾಣಿಕೆಯ ಅಗತ್ಯವಿದೆ
  • ತಾಪಸ ಮನ್ಯುವಿನ ಪ್ರಾರ್ಥನೆ ಮಾಡಿ

ವೃಶ್ಚಿಕ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ದಾಂಪತ್ಯದಲ್ಲಿ ಕಲಹ ಉಂಟಾಗಬಹುದು 
  • ಆತ್ಮವಿಶ್ವಾಸಕ್ಕೆ ಧಕ್ಕೆ ಬರುವ ಪ್ರಸಂಗಗಳು ಎದುರಾಗುತ್ತವೆ
  • ವ್ಯಾಪಾರ ವಿಸ್ತರಣೆಗೆ ಅವಕಾಶವಿದೆ
  • ಭಾವನಾತ್ಮಕ ವಿಷಯಗಳು ದುಃಖ ತರಬಹುದು
  • ಉತ್ತಮ ಕೆಲಸಗಳಿಂದ ಯಶಸ್ಸು ಸಿಗಲಿದೆ
  • ಕಾನೂನಿನ ವಿಚಾರದಲ್ಲಿ ಜಯ ಸಿಗಲಿದೆ 
  • ಕುಲದೇವತಾ ಆರಾಧನೆ

ಧನುಸ್ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ನೀವು ಹೊರಗೆ ಸೇವಿಸುವ ಆಹಾರದಿಂದ ಆರೋಗ್ಯ ಕೆಡಬಹುದು
  • ಬೇರೆಯವರೊಂದಿಗೆ ವ್ಯವಹರಿಸುವಾಗ ಗಮನವಿರಲಿ
  • ನಿಮ್ಮ ಕರ್ತವ್ಯದ ಬಗ್ಗೆ ಗಮನಹರಿಸಲಾಗದೆ ಲೋಪ ಆಗಲಿದೆ
  • ಕಾಲಿಗೆ ಸಂಬಂಧಿಸಿದ ತೊಂದರೆ ಕಾಣಬಹುದು
  • ಮೇಲಾಧಿಕಾರಿಗಳ ಹಿರಿಯರ ಕೋಪಕ್ಕೆ ಗುರಿಯಾಗುವಿರಿ
  • ನಿಮ್ಮ ಅನುಭವ ನಿಮ್ಮನ್ನು ಕಾಪಾಡಬಹುದು
  • ಗಣಪತಿಗೆ ಗಂಧದಿಂದ ಅಭಿಷೇಕ ಮಾಡಿಸಿ

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಖಾಸಗಿ ಕ್ಷೇತ್ರದಲ್ಲಿ ನೌಕರರ ಭಿನ್ನಾಭಿಪ್ರಾಯ
  • ದೈವಾನುಗ್ರಹ ಪಡೆಯುವಲ್ಲಿ ಯಶಸ್ಸು ಕಾಣಬಹುದು
  • ತಂದೆಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು
  • ಸರ್ಕಾರಿ ಕೆಲಸದಲ್ಲಿ ವಿಳಂಬ ಆಗಬಹುದು
  • ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ
  • ಪತಿ- ಪತ್ನಿಯರಲ್ಲಿ ಪರಸ್ಪರ ಕಾಳಜಿ ಸಂತೋಷ
  • ಸ್ವಯಂವರ ಪಾರ್ವತಿಯನ್ನು ಧ್ಯಾನಿಸಿ

ಕುಂಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅಸೂಯೆ ಪಡಬೇಡಿ ದ್ವೇಷ ಸಾಧಿಸಬೇಡಿ
  • ಜೀವನ ಶೈಲಿಯಲ್ಲಿ ಬದಲಾವಣೆ ಕಾಣಬಹುದು
  • ಇಂದು ಉತ್ತಮದಿನ ಸಮಾಧಾನವಾಗಿರುತ್ತೀರಿ
  • ವಿರೋಧಿಗಳನ್ನು ಒಳ್ಳೆಯ ಮಾತಿನಿಂದ ಸೋಲಿಸಿ
  • ವ್ಯಾಪಾರ ವ್ಯವಹಾರದ ಸಮಸ್ಯೆಗಳು ಇತ್ಯರ್ಥವಾಗಲಿದೆ
  • ಕೆಲಸಗಳು ಪೂರ್ಣಗೊಳ್ಳುವುದರಿಂದ ಸಂತೋಷವಾಗಿರುತ್ತೀರಿ
  • ಗುರು ದತ್ತಾತ್ರೇಯರನ್ನು ಪ್ರಾರ್ಥಿಸಿ

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅಕ್ಕಪಕ್ಕದವರ ಸಹಾಯ ವಿಶ್ವಾಸ ಚೆನ್ನಾಗಿರುತ್ತದೆ
  • ವಿದ್ಯಾರ್ಥಿಗಳಿಗೆ ಭವಿಷ್ಯದ ನಿರ್ಧಾರದ ದಿನ
  • ಸಮಾಜ ಸೇವೆಯಲ್ಲಿ ಉತ್ತಮ ಸಾಧನೆ ಮಾಡುತ್ತೀರಿ
  • ಕುಟುಂಬದಲ್ಲಿ ಮನಸ್ತಾಪ ಉಂಟಾಗಬಹುದು
  • ಮಕ್ಕಳಿಗಾಗಿ ಹೆಚ್ಚು ಖರ್ಚಾಗಲಿದೆ
  • ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದರಿಂದ ನಷ್ಟ ಆಗಲಿದೆ
  • ಪಾರ್ವತೀ ಪರಮೇಶ್ವರರನ್ನು ಆರಾಧಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Rashi Bhavishya Horoscope
Advertisment