/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಇದನ್ನೂ ಓದಿ: ತಾಯಿ ವಿರುದ್ಧ ಹೇಳಿಕೆ ಕೊಟ್ಟ ಮಗಳು.. ಕಮಲಾಕರ್ ಭಟ್ ಕೆಸ್​​ಗೆ ಮತ್ತೊಂದು ಟ್ವಿಸ್ಟ್..!
ಮೇಷ
/filters:format(webp)/newsfirstlive-kannada/media/post_attachments/wp-content/uploads/2023/06/Mesha_Bhavishya_Eedina_Astorology_Horoscope_RashiBhavishya_newsfirstkannada.jpg)
- ತುಂಬಾ ಜವಾಬ್ದಾರಿಯುತ ಕೆಲಸಗಳು ಹೆಚ್ಚಾಗಿರುತ್ತದೆ
- ರಹಸ್ಯವಾಗಿಟ್ಟ ವಿಷಯಗಳಿಂದ ನಷ್ಟ ಆಗುತ್ತದೆ
- ಷೇರು ಮಾರುಕಟ್ಟೆಯ ವ್ಯವಹಾರದಲ್ಲಿ ಗಣನೀಯ ನಷ್ಟ ಆಗಲಿದೆ
- ಅನಾರೋಗ್ಯ ಪೀಡಿತರು ಆಗಿದ್ದರೆ ಈ ದಿನ ಗುಣಮುಖರಾಗುವ ಸೂಚನೆ ಇದೆ
- ಕಾರ್ಮಿಕ ವರ್ಗದವರಿಗೆ ಸ್ವಲ್ಪ ಸಂಕಷ್ಟ ಅಲ್ಪ ತೃಪ್ತಿ ಸಿಗಲಿದೆ
- ಪ್ರೇಮಿಗಳಿಗೆ ಅನುಕೂಲವಾದ ದಿನ
- ಕುಬೇರನನ್ನು ಬಿಳೀ ಹೂಗಳಿಂದ ಅರ್ಚನೆ ಮಾಡಿ
ವೃಷಭ
/filters:format(webp)/newsfirstlive-kannada/media/post_attachments/wp-content/uploads/2023/06/Vrushabha_Bhavishya_Eedina_Astorology_Horoscope_RashiBhavishya_newsfirstkannada.jpg)
- ನಿಮ್ಮ ಕಲ್ಪನೆಗಳು ವಿಫಲವಾಗಬಹುದು
- ಒಳ್ಳೆಯ ಸಮಯ ಹುಡುಕುತ್ತಿದ್ದವರಿಗೆ ಇಂದು ನಿರಾ
- ಈ ದಿನ ವ್ಯವಹಾರದಲ್ಲಿ ಅನುಕೂಲವಿದೆ
- ಸಾಯಂಕಾಲಕ್ಕೆ ಬೇಸರದ ಸಂಗತಿ ಎದುರಾಗಬಹುದು
- ವಿದ್ಯಾರ್ಥಿಗಳಿಗೆ ಓದಿನಲ್ಲಿ ಅನಾಸಕ್ತಿ
- ಇಂದು ಲಾಭದ ದಿನ ಆದರೆ ಚಟುವಟಿಕೆಯಿಂದಿರಿ
- ಪಾರಿಜಾತ ಸರಸ್ವತೀ ಪೂಜೆ ಮಾಡಿ
ಮಿಥುನ
/filters:format(webp)/newsfirstlive-kannada/media/post_attachments/wp-content/uploads/2023/06/Mithuna_Bhavishya_Eedina_Astorology_Horoscope_RashiBhavishya_newsfirstkannada.jpg)
- ವೈವಾಹಿಕ ಜೀವನದಲ್ಲಿ ಸಣ್ಣ ಸಮಸ್ಯೆ ಕಾಡಬಹುದು
- ಒಂಟಿಯಾಗಿರುವವರಿಗೆ ಜನ ಬಲ ಸಮಾಧಾನ ಇರಲಿ
- ಕೆಲಸದ ಜಾಗದಲ್ಲಿ ವೈಮನಸ್ಯಬರಬಹುದು
- ಮನಸ್ಸು ಪ್ರಶಾಂತವಾಗಿರುವ ಸಮಯ ಶುಭಸುದ್ದಿ
- ಯಾವುದೇ ಒಪ್ಪಂದಗಳು ಬೇಡ
- ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಇದೆ ಗಮನಿಸಿ
- ಅತ್ತಿ ಮರಕ್ಕೆ 21 ಪ್ರದಕ್ಷಿಣೆ ಮಾಡಿ
ಕಟಕ
/filters:format(webp)/newsfirstlive-kannada/media/post_attachments/wp-content/uploads/2023/06/Kataka_Bhavishya_Eedina_Astorology_Horoscope_RashiBhavishya_newsfirstkannada.jpg)
- ಭಯದಿಂದ ಹೊರಬಂದು ಎಲ್ಲವನ್ನು ಸಾಧಿಸಬೇಕಾದ ದಿನ
- ದೈಹಿಕವಾಗಿ ಆರಾಮ ಇರುವುದಿಲ್ಲ ಆಲಸ್ಯ
- ವಿರೋಧಿಗಳು ನಮ್ಮ ಕೆಲಸ ಹಾಳು ಮಾಡಬಹುದು
- ವ್ಯಾಪಾರ ವ್ಯವಹಾರಾದಿಗಳಲ್ಲಿ ನಿರೀಕ್ಷಿತ ಲಾಭ ಕಡಿಮೆ
- ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆದರುವುದು ಬೇಡ
- ಕುಟುಂಬದಲ್ಲಿ ಸಾಮರಸ್ಯವಿರಲಿ ಕೋಪ ಬೇಡ
- ಮೂಲ ದೇವರನ್ನು ಪ್ರಾರ್ಥಿಸಿ
ಸಿಂಹ
/filters:format(webp)/newsfirstlive-kannada/media/post_attachments/wp-content/uploads/2023/06/Simha_Bhavishya_Eedina_Astorology_Horoscope_RashiBhavishya_newsfirstkannada.jpg)
- ದ್ವೇಷ ಅಸೂಯೆಗಳ ಸಂಕೋಲೆಗಳಿಂದ ಹೊರಬರಬೇಕಾಗುತ್ತದೆ
- ಹಲವಾರು ಕೊರತೆಗಳು ಜೀವನದಲ್ಲಿ ಕಾಡುವ ಸೂಚನೆ
- ವೈರಾಗ್ಯದ ಮಾತುಗಳು ಬೇರೆಯವರನ್ನು ನಿಂದಿಸಬಹುದು
- ಎಲ್ಲಾ ಇದ್ದರೂ ಮಾನಸಿಕ ನೆಮ್ಮದಿಯಿಲ್ಲಾ ಎನ್ನುವಂತಹ ಸ್ಥಿತಿ
- ‘ಕುಟುಂದ ಹಿಂದಿನ ಶಾಪ ನಿಮ್ಮ ಮೇಲೆ ಪರಿಣಾಮ ಬೀರಬಹುದು
- ಸಾಧಿಸಬೇಕಾದ್ದು ತುಂಬಾ ಇದೆ ಎಂದು ತಿಳಿಯಬೇಕು
- ಬೂದಗುಂಬಳಕಾಯಿಯಿಂದ ದೃಷ್ಟಿ ತೆಗೆದು ಒಡೆಯಿರಿ
ಕನ್ಯಾ
/filters:format(webp)/newsfirstlive-kannada/media/post_attachments/wp-content/uploads/2023/06/Kanya_Bhavishya_Eedina_Astorology_Horoscope_RashiBhavishya_newsfirstkannada.jpg)
- ಸಣ್ಣ ತಪ್ಪಿನಿಂದ ಮೌನಕ್ಕೆ ಶರಣು ಹೋಗಬಹುದು
- ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
- ಸ್ನೇಹಿತರ ಬಂಧುಗಳ ಮಾತಿಗೆ ಗುರಿಯಾಗಬಹುದು
- ಅಗತ್ಯವಿದ್ದ ಕೆಲಸಕ್ಕೆ ಗೈರಾಗಿ ಬೇಸರ ಪಡಬಹುದು
- ಕೆಲಸಗಳ ಒತ್ತಡ ಆತಂಕಗಳು ಕಾಡಬಹುದು
- ವೃತ್ತಿ ನೌಕರಿಯಲ್ಲಿ ಗೌರವ ಹೆಚ್ಚುವ ದಿನ
- ಬಿಲ್ವಪತ್ರೆಯಿಂದ ಅರ್ಚಿಸಿ
ತುಲಾ
/filters:format(webp)/newsfirstlive-kannada/media/post_attachments/wp-content/uploads/2023/06/Tula_Bhavishya_Eedina_Astorology_Horoscope_RashiBhavishya_newsfirstkannada.jpg)
- ವ್ಯವಹಾರದಲ್ಲಿ ನೈಜತೆ ಇರಲಿ
- ಮಕ್ಕಳ ವಿಚಾರದಲ್ಲಿ ಸಂತೋಷ ಸಮಾಧಾನವಿದೆ
- ಬೇರೆಯವರ ಮಾತಿಗೆ ಮರುಳಾಗದಿರಿ
- ಯುವ ಪೀಳಿಗೆಗೆ ವೃತ್ತಿ ಜೀವನದ ಸಿಹಿ ಅನುಭವ
- ಅಧಿಕಾರಿಗಳಿಂದ ಪ್ರಶಂಸೆ ಇರುತ್ತದೆ ಹಾಗೇ ಕಾಪಾಡಿಕೊಳ್ಳಬೇಕು
- ಅದೃಷ್ಟದ ಬೆಂಬಲವಿದೆ ಮನಸ್ಸು ಶುದ್ಧವಾಗಿರಲಿ ಅನುಮಾನ ಬೇಡ
- ರಾಧಾಕೃಷ್ಣರನ್ನು ಪೂಜಿಸಿ
ವೃಶ್ಚಿಕ
/filters:format(webp)/newsfirstlive-kannada/media/post_attachments/wp-content/uploads/2023/06/Vruschika_Bhavishya_Eedina_Astorology_Horoscope_RashiBhavishya_newsfirstkannada.jpg)
- ಹಿರಿಯರ ಮಾರ್ಗದರ್ಶನಕ್ಕೆ ಬೆಲೆ ಕೊಡಬೇಕಾಗುತ್ತದೆ
- ಸ್ಥಿರ ಮನಸ್ಸಿದ್ದರೇ ಎಲ್ಲವನ್ನೂ ಸಾಧಿಸಬಹುದು
- ಚರ್ಮಕ್ಕೆ ಸಂಬಂಧಿಸಿದ ತೊಂದರೆ ಕಾಣಬಹುದು ಎಚ್ಚರಿಕೆವಹಿಸಿ
- ಕುಟುಂಬದ ಒಳಗೇ ಮದುವೆಯ ವಿಚಾರ ಬರಬಹುದು
- ಸೋದರ ಮಾವ ಅಥವಾ ಸೋದರತ್ತೆಯ ಸಂಬಂಧಿದಿಂದ ಸಿಹಿ ಸುದ್ದಿ
- ಕಾರಣಾಂತರಗಳಿಂದ ಮನೆಯಲ್ಲಿ ಕಿರಿಕಿರಿ
- ಸೂರ್ಯ ದೇವಾಲಯಕ್ಕೆ ಕೆಂಪು ಬಟ್ಟೆ ಕೊಡಿ
ಧನುಸ್ಸು​
/filters:format(webp)/newsfirstlive-kannada/media/post_attachments/wp-content/uploads/2023/06/Dhanassu_Bhavishya_Eedina_Astorology_Horoscope_RashiBhavishya_newsfirstkannada-1.jpg)
- ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಕೆಲಸ ಬೇಡ
- ಇಂದಿನ ಜಾಗ್ರತೆ ಮುಂದಿನ ನೈಜತೆ ಎಂದು ತಿಳಿಯಬೇಕಾದ ದಿನ
- ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಲೋಪ ಮಾಡಬಾರದು
- ಹಳೆಯ ಕೆಲಸಗಳಿಗೆ ಮತ್ತೆ ದಾಸರಾಗಬಹುದು. ಬೇರೆ ದಾರಿಯಿಲ್ಲ
- ಮನಸ್ಸಿಗೆ ತೋಚಿದ್ದನ್ನು ಮಾಡಬೇಡಿ ಸರಿಯಾದ ಸಲಹೆ ಅಗತ್ಯ
- ಯಂತ್ರೋಪಕರಣಗಳ ಖರೀದಿಯಲ್ಲಿ ಮೋಸ ಆಗಬಹುದು
- ಸುದರ್ಶನನನ್ನು ಪೂಜಿಸಿ
ಮಕರ
/filters:format(webp)/newsfirstlive-kannada/media/post_attachments/wp-content/uploads/2023/06/Makara_Bhavishya_Eedina_Astorology_Horoscope_RashiBhavishya_newsfirstkannada.jpg)
- ಹೊಸ ಕೆಲಸಗಳ ಹುಡುಕಾಟದಲ್ಲಿ ಆಲೋಚನೆ ಒಳ್ಳೆಯದಿರಲಿ
- ಬೇರೆಯವರೊಂದಿಗೆ ವರ್ತಿಸಬೇಕಾದರೆ ವ್ಯಂಗ್ಯ ಬೇಡ
- ಪ್ರೇಮಿಗಳಿಗೆ ತೊಂದರೆಯಿದೆ ಜಗಳ ಬೇಡ
- ಹಣಹೂಡಿಕೆಯಲ್ಲಿ ಜಾಗರೂಕರಾಗಿರಬೇಕು
- ನಾನು ಎಂಬು ಅಹಂಕಾರ ಎಲ್ಲದಕ್ಕೂ ತೊಂದರೆಯಾಗಬಹುದು
- ಅತಿ ಖರ್ಚುಗಳಿಂದ ಕುಟುಂಬದಲ್ಲಿ ಕಲಹ
- ಪುಣ್ಯಕಥಾ ಶ್ರವಣ ಮಾಡಿ
ಕುಂಭ:
/filters:format(webp)/newsfirstlive-kannada/media/post_attachments/wp-content/uploads/2023/06/Kumbha_Bhavishya_Eedina_Astorology_Horoscope_RashiBhavishya_newsfirstkannada.jpg)
- ಹೆಚ್ಚು ಹೆಚ್ಚು ಗಳಿಸುವ ಭರದಲ್ಲಿ ಎಲ್ಲಾ ಮರೆಯುವ ಸಾಧ್ಯತೆ
- ವ್ಯವಹಾರದಲ್ಲಿ ಸ್ನೇಹಿತರ ಬಲ
- ವಿದ್ಯಾರ್ಥಿಗಳಿಗೆ ತಮ್ಮ ಕ್ಷೇತ್ರದಲ್ಲಿ ಯಶಸ್ಸು
- ಹಲವು ಕೆಲಸಗಳಲ್ಲಿ ಯಶಸ್ಸು
- ದಿನಚರಿಯಲ್ಲಿ ಸ್ವಲ್ಪ ಬದಲಾವಣೆ
- ಮಹಿಳೆಯರು ಹಲವಾರು ಜನಕ್ಕೆ ಸಹಾಯ ಮಾಡುವ ಸೂಚನೆಯಿದೆ
- ಮಹಾಲಕ್ಷ್ಮಿಯನ್ನು ಪ್ರಾರ್ಥಿಸಿ
ಮೀನ
/filters:format(webp)/newsfirstlive-kannada/media/post_attachments/wp-content/uploads/2023/06/Meena_Bhavishya_Eedina_Astorology_Horoscope_RashiBhavishya_newsfirstkannada.jpg)
- ಸಾಯಂಕಾಲದ ಹೊತ್ತಿಗೆ ಅಪಶಕುನ ಬೇಸರ
- ಸಂಬಂಧಿಕರಲ್ಲಿ ವಿವಾಹವಾದವರಿಗೆ ಸಮಸ್ಯೆ
- ಮಕ್ಕಳ ಬಗ್ಗೆ ಕಾಳಜಿ ಇರಲಿ
- ಧಾರ್ಮಿಕ ಆಧ್ಯಾತ್ಮಿಕ ವಿಚಾರಗಳಲ್ಲಿ ಅಪನಂಬಿಕೆ ಕಾಣಬಹುದು
- ಶರೀರದಲ್ಲಿ ನೋವು ಕಾಣಿಸಿಕೊಳ್ಳಬಹುದು
- ಕುಟುಂಬ ರಕ್ಷಣೆ ಒಂದು ಸವಾಲಾಗಿ ಪರಿಣಮಿಸುತ್ತದೆ
- ಧ್ಯಾನ ಮಾಡಿ
ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಗೆ ಜೆಡಿಎಸ್ ಬಾಗಿಲು ಬಂದ್! ಜಿಟಿಡಿ ಹೆಸರು ಅನ್ನು ಎತ್ತಬೇಡಿ ಎಂದ ಕುಮಾರಸ್ವಾಮಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us