/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಮೇಷ
/filters:format(webp)/newsfirstlive-kannada/media/media_files/2025/07/31/rashi_bhavisha_mesha-2025-07-31-22-55-03.jpg)
- ನಿಮ್ಮ ವೈಯ್ಯಕ್ತಿಕ ವರ್ಚಸ್ಸು ಹೆಚ್ಚಾಗುವ ಸಾಧ್ಯತೆ ಇದೆ
- ಇದರಿಂದ ಹಲವಾರು ಜನ ನಿಮ್ಮನ್ನು ಅಭಿನಂದಿಸುತ್ತಾರೆ
- ಇಂದು ನಿಮ್ಮ ಬುದ್ಧಿವಂತಿಕೆ ನಿಮ್ಮನ್ನು ಎತ್ತರದ ಸ್ಥಾನಕ್ಕೆ ಕರೆದೊಯ್ಯುತ್ತದೆ
- ದೂರದ ಊರಿನಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ
- ಇಂದು ವಿದ್ಯಾರ್ಥಿಗಳಿಗೆ ಶುಭದಿನ, ಆದಿತ್ಯನ ಪ್ರಾರ್ಥನೆ ಮಾಡಿ
ವೃಷಭ
/filters:format(webp)/newsfirstlive-kannada/media/media_files/2025/07/31/rashi_bhavisha_vrshaba-2025-07-31-22-55-03.jpg)
- ಬುದ್ಧಿವಂತಿಕೆಯಿಂದ ಬಗೆಹರಿಸಿಕೊಳ್ಳಿ, ಜಗಳ ಮಾಡಿಕೊಳ್ಳಬೇಡಿ
- ಅದರಿಂದ ನಿಮ್ಮ ಜೊತೆ ಗಲಾಟೆಯಾಗುವ ಸಾಧ್ಯತೆ ಇದೆ ಎಚ್ಚರ
- ಇಂದು ಹಣದ ವಿಚಾರದಲ್ಲಿ ತುಂಬಾ ಜಾಗ್ರತೆ ಇರಲಿ
- ನೀವು ಬೇರೆಯವರಿಗೆ ಕೊಡಿಸಿದ್ದ ಸಾಲದಿಂದ ನಿಮಗೆ ತೊಂದರೆ
- ಇಂಜಿನಿಯರ್ ವಿದ್ಯಾರ್ಥಿಗಳಿಗೆ ಒಳ್ಳೆಯ ಫಲಿತಾಂಶ ಸಿಗಲಿದೆ
- ಈಶ್ವರನ ಆರಾಧನೆ ಮಾಡಿ, ಆಶೀರ್ವಾದ ಪಡೆಯಿರಿ
ಮಿಥುನ
/filters:format(webp)/newsfirstlive-kannada/media/media_files/2025/07/31/rashi_bhavisha_mithuna-2025-07-31-22-55-03.jpg)
- ಮನೆ ಸದಸ್ಯರ ಸಂತೋಷಕ್ಕಾಗಿ ಕೆಲ ವಿಚಾರಗಳಲ್ಲಿ ರಾಜಿ ಒಳ್ಳೆಯದು
- ಇಂದು ನಿಮಗೆ ಅಪಖ್ಯಾತಿ ಕೂಡ ಬರುವ ಸಾಧ್ಯತೆ ಇದೆ
- ಮನೆಯಲ್ಲಿ ನಿಮ್ಮನ್ನು ನಿರ್ಲಕ್ಷಿಸಬಹುದು
- ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುತ್ತೀರಿ
- ನಿಮ್ಮ ಸ್ವಭಾವವೂ ವರ್ತನೆಯೂ ಹಾಗೆಯೇ ಇರುತ್ತದೆ
- ಕುಲದೇವತೆ ಮತ್ತು ಆಂಜನೇಯನನ್ನು ಪ್ರಾರ್ಥನೆ ಮಾಡಿ
ಕಟಕ
/filters:format(webp)/newsfirstlive-kannada/media/post_attachments/wp-content/uploads/2023/06/Kataka_Bhavishya_Eedina_Astorology_Horoscope_RashiBhavishya_newsfirstkannada.jpg)
- ವೈದ್ಯರ ಸಲಹೆ ಪಡೆದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಿ
- ಈ ದಿನ ಆರೋಗ್ಯದ ಬಗ್ಗೆ ಗಮನಹರಿಸಿ
- ವಯಸ್ಸಾದವರಿಗೆ ಹಳೆಯ ನೋವಿನಿಂದ ಶಸ್ತ್ರಚಿಕಿತ್ಸೆ ಆಗುವ ಸಾಧ್ಯತೆ ಇದೆ
- ಸಂಧಿವಾತ ನಿಮಗೆ ಹೆಚ್ಚಾಗಿ ಕಾಡಬಹುದು
- ತಂದೆಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ
- ಮೃತ್ಯುಂಜಯನನ್ನು ಪ್ರಾರ್ಥಿಸಿ
ಸಿಂಹ
/filters:format(webp)/newsfirstlive-kannada/media/post_attachments/wp-content/uploads/2023/06/Simha_Bhavishya_Eedina_Astorology_Horoscope_RashiBhavishya_newsfirstkannada.jpg)
- ನಿಮ್ಮ ಮಾತಿನಿಂದ ನಿಮ್ಮ ವೈಯ್ಯಕ್ತಿಕ ಜೀವನಕ್ಕೆ ಧಕ್ಕೆ ಬರದಂತೆ ಎಚ್ಚರಿಕೆ
- ಅದನ್ನು ಮಾನಸಿಕವಾಗಿ ಕಡಿಮೆ ಮಾಡಿಕೊಳ್ಳಿ
- ನಿಮಗಿರುವ ಅನುಕೂಲ ನೋಡಿ ನಿಮಗೆ ಅಹಂಕಾರ ಬರುವ ದಿನ
- ಸಾಯಂಕಾಲದ ಹೊತ್ತಿಗೆ ಒಳ್ಳೆಯ ಸುದ್ದಿ ಕೇಳಿ ಮನಸ್ಸಿಗೆ ಸಮಾಧಾನ ಸಿಗುತ್ತದೆ
- ಇಂದು ದೂರದೂರಿನ ಪ್ರಯಾಣ ಮಾಡಬೇಡಿ
- ಬುಧಗ್ರಹವನ್ನು ಆರಾಧನೆ ಮಾಡಿ
ಕನ್ಯಾ
/filters:format(webp)/newsfirstlive-kannada/media/media_files/2025/07/31/rashi_bhavisha_kanya-2025-07-31-22-55-03.jpg)
- ಬೇರೆಯವರ ಸಹಾಯಕ್ಕಾಗಿ ಪ್ರಯಾಣ ಮಾಡುವಾಗ ಎಚ್ಚರಿಕೆ ಇರಲಿ
- ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ
- ಬೇರೆಯವರ ಕೆಲಸದಲ್ಲಿ ತೊಡಗಿಸಿಕೊಂಡು ಅವಮಾನಕ್ಕೆ ಒಳಗಾಗುವ ಸಾಧ್ಯತೆ
- ಷೇರು ಮಾರುಕಟ್ಟೆಯಲ್ಲಿ ಪ್ರಗತಿ ಕಾಣುತ್ತೀರಿ
- ದುರ್ಗಾದೇವಿ ಆರಾಧನೆ ಮಾಡಿ
ತುಲಾ
/filters:format(webp)/newsfirstlive-kannada/media/post_attachments/wp-content/uploads/2023/06/Tula_Bhavishya_Eedina_Astorology_Horoscope_RashiBhavishya_newsfirstkannada.jpg)
- ಈ ದಿನ ಹಣ ಖರ್ಚಾಗಿ ಮಾನಸಿಕ ನೆಮ್ಮದಿ ಹಾಳಾಗುವ ಸಾಧ್ಯತೆ
- ಏನಾದರು ತೀರ್ಮಾನ ಮಾಡುವಾಗ ಸರಿಯಾದ ಆಲೋಚನೆ ಮಾಡಿ
- ತಜ್ಞರಿಂದ ಉತ್ತಮವಾದ ಸಲಹೆ ಪಡೆಯಿರಿ
- ತಮ್ಮ ಭವಿಷ್ಯದ ವಿದ್ಯೆಗೆ ಬೇಕಾಗಿರುವ ಮಾರ್ಗದರ್ಶನ ಸಿಗುವ ದಿನ
- ವಿದ್ಯಾರ್ಥಿಗಳಿಗೆ ಅತಿಮುಖ್ಯವಾದ ದಿನ
- ಸರಸ್ವತಿಯನ್ನು ಆರಾಧನೆ ಮಾಡಿ
ವೃಶ್ಚಿಕ
/filters:format(webp)/newsfirstlive-kannada/media/media_files/2025/07/31/rashi_bhavisha_vrushchika-2025-07-31-22-55-03.jpg)
- ನಿಮ್ಮ ವ್ಯಕ್ತಿತ್ವವನ್ನು ಬೇರೆಯವರ ಜೊತೆಗೆ ಹೋಲಿಕೆ ಮಾಡಬೇಡಿ
- ನಿಮ್ಮ ಕೋಪ ನಿಮಗೆ ತೊಂದರೆ ಮಾಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ
- ನಿಮ್ಮ ವೃತ್ತಿ ನಿಮಗೆ ಸಮಾಧಾನ ಕೊಡುವ ದಿನ
- ನಿಮ್ಮಿಂದ ಅವಮಾನಕ್ಕೆ ಒಳಗಾದವರು ನಿಮ್ಮನ್ನ ಅವಹೇಳನ ಮಾಡುವ ಸಾಧ್ಯತೆ
- ವೈಯ್ಯಕ್ತಿಕ ಕಾರಣಗಳಿಂದ ನಿಮ್ಮ ಮನಸ್ಸು ಕಲುಷಿತಗೊಂಡು ಮಾನಸಿಕ ಅಸಮಾಧಾನ ಸಾಧ್ಯತೆ
- ಉಮಾಮಹೇಶ್ವರನನ್ನು ಪ್ರಾರ್ಥನೆ ಮಾಡಿ
ಧನಸ್ಸು
/filters:format(webp)/newsfirstlive-kannada/media/media_files/2025/07/31/rashi_bhavisha_dhanasu-2025-07-31-22-55-03.jpg)
- ಇಂದು ಶಸ್ತ್ರ ಚಿಕಿತ್ಸೆಯನ್ನು ನಾಳೆ ಬೆಳಗ್ಗೆಗೆ ಮುಂದೂಡುವುದು ಒಳ್ಳೆಯದು
- ನಿಮಗೆ ಬೆನ್ನು ಮೂಳೆಯ ಸಮಸ್ಯೆ ಕಾಡಬಹುದು
- ಇಂದು ಪ್ರಯಾಣಕ್ಕೆ ಯೋಗ್ಯವಲ್ಲದ ದಿನ, ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು
- ಆರೋಗ್ಯದ ಬಗ್ಗೆ ತಾತ್ಸಾರ ಮಾಡಬೇಡಿ, ಅಗತ್ಯ ಬಿದ್ದರೆ ವೈದ್ಯರನ್ನು ಭೇಟಿ ಮಾಡಿ
- ಚಂಡಿಕಾ ದುರ್ಗಾಪರಮೇಶ್ವರಿಯನ್ನು ಪ್ರಾರ್ಥನೆ ಮಾಡಿ
ಮಕರ
/filters:format(webp)/newsfirstlive-kannada/media/media_files/2025/07/31/rashi_bhavisha_makara-2025-07-31-22-55-03.jpg)
- ಸಮಾಜದ ಕೆಲವರಿಂದ ಕಿರಿಕಿರಿ ತೊಂದರೆಯ ಉಂಟಾಗುವ ಸಾಧ್ಯತೆ
- ಇಂದು ಬೇರೆಯವರಿಂದ ಅನುಕೂಲ ಪಡೆಯಬೇಕಾದ ಸಮಯ
- ನಿಮ್ಮ ಪ್ರತಿಭೆ ವಿಧ್ಯೆ ಬುದ್ಧಿಯನ್ನ ಸಮಾಜಕ್ಕೆ ತೋರಿಸಬೇಕಾದ ದಿನ
- ನಿಮಗಿರುವ ಆಳವಾದ ಜ್ಞಾನ ಹಾಗೇ ಉಳಿದು ಬಿಡುವ ಸಾಧ್ಯತೆ
- ದೇವಿಯನ್ನು ಆರಾಧನೆ ಮಾಡಿ
ಕುಂಭ
/filters:format(webp)/newsfirstlive-kannada/media/media_files/2025/07/31/rashi_bhavisha_kumbha-2025-07-31-22-55-02.jpg)
- ಹೊಸ ಕೆಲಸಗಳನ್ನು ಆರಂಭ ಮಾಡುವುದಕ್ಕೆ ಉತ್ತಮ ದಿನ
- ನಿಮ್ಮ ವ್ಯವಹಾರ, ಉದ್ಯೋಗಗಳಲ್ಲಿ ಉತ್ತಮ ಫಲ ಸಿಗುವ ದಿನ
- ಸಂಘ-ಸಂಸ್ಥೆ ಅಥವಾ ಟ್ರಸ್ಟ್​ ಪ್ರಾರಂಭಿಸಲು ಇಂದು ಉತ್ತಮ ಸಮಯ
- ನಿಮಗೆ ಸ್ನೇಹಿತರು ಹಿತೈಷಿಗಳಿಂದ ಉತ್ತಮವಾದ ಸ್ಪಂದನೆ ಸಿಗುತ್ತದೆ
- ನಿಮ್ಮ ಕುಲದೇವತೆ ಆರಾಧನೆ ಮಾಡಿ
ಮೀನ
/filters:format(webp)/newsfirstlive-kannada/media/media_files/2025/07/31/rashi_bhavisha_meena-2025-07-31-22-55-02.jpg)
- ಸಾಮಾಜಿಕವಾಗಿ ಮತ್ತು ಮಾಧ್ಯಮಗಳಲ್ಲಿ ಹೆಚ್ಚು ಗೌರವ ಸಿಗುತ್ತದೆ
- ಕೆಲಸದಲ್ಲಿನ ನಿಮ್ಮ ಗುಣಗಳನ್ನು ಜನರು ಒಪ್ಪಿ ಹೆಚ್ಚು ಗೌರವಿಸುವ ಸಾಧ್ಯತೆ
- ಇಂದು ಸಾಲಕ್ಕೆ ಹಣ ಬೇಕೆಂದರೆ ತಕ್ಷಣ ಸಿಗುವ ಸಾಧ್ಯತೆ ಇದೆ
- ಇಂದು ಕುಟುಂಬದ ಸದಸ್ಯರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ
- ನಿಮಗೆ ಇಂದು ಹಿರಿಯರ ಆಶೀರ್ವಾದ ಸಿಗಲಿದೆ
- ಈ ದಿನ ನಿಮಗೆ ಎಲ್ಲ ರೀತಿಯಲ್ಲಿ ಶುಭವಾಗಿದೆ
ಇದನ್ನೂ ಓದಿ: ಸುಂದರ್ ಸುಂದರ ಆಟ.. ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ಟೀಂ ಇಂಡಿಯಾ
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us