ಮನೆಯವರಿಗೆ ನಿಮ್ಮ ಬಗ್ಗೆ ಋಣಾತ್ಮಕ ಅಭಿಪ್ರಾಯ -ಈ ರಾಶಿಯವರು ಎಚ್ಚರದಿಂದ ಇರಬೇಕು..!

ಶ್ರೀ ವಿಶ್ವಾವಸುನಾಮ ಸಂವತ್ಸರ ಉತ್ತರಾಯಣ ಶಿಶಿರ ಋತು. ಮಾಘ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಮೂಲ ನಕ್ಷತ್ರ. ರಾಹುಕಾಲ ಶುಕ್ರವಾರ ಬೆಳಗ್ಗೆ 10.00 ರಿಂದ 12.00 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

ಇದನ್ನೂ ಓದಿ: ಇನ್ಮುಂದೆ ಮನೆಯಲ್ಲಿ ಶ್ವಾನ ಸಾಕೋಕು ಬೇಕು ಲೈಸನ್ಸ್.. ಬೆಂಗಳೂರಲ್ಲಿ ಹೊಸ ನಿಯಮ ಏನು ಹೇಳುತ್ತೆ..?

ಮೇಷ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕೆಲಸದ ಒತ್ತಡದಿಂದ ನಿಮಗೆ ನಿರಾಶೆಯಾಗಬಹುದು
  • ನಿಮ್ಮ ಮನೆಯವರಿಗೆ ನಿಮ್ಮ ಬಗ್ಗೆ ಋಣಾತ್ಮಕ ಅಭಿಪ್ರಾಯಗಳು ಹೆಚ್ಚು
  • ಎಣ್ಣೆಯಿಂದ ಕರಿದ ಪದಾರ್ಥಗಳನ್ನು ಸಿದ್ಧ ಆಹಾರಗಳನ್ನು ತ್ಯಜಿಸುವುದು ಒಳಿತು
  • ನಿಮಗಿರುವ ಅನುಕೂಲವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ
  • ಅವಕಾಶ ಮಾಡಿಕೊಂಡು ಧ್ಯಾನ-ಯೋಗ ಮಾಡಿ ಆಲಸ್ಯ ಬೇಡ
  • ನಿಮ್ಮ ಕುಲದೇವರನ್ನು ಆರಾಧನೆ ಮಾಡಿ

ವೃಷಭ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸರ್ಕಾರಿ ಕೆಲಸಗಳಲ್ಲಿ ಅಡಚಣೆಯಾಗಬಹುದು
  • ಹವಮಾನ ಬದಲಾವಣೆಯಿಂದ ತಲೆನೋವು ಆಲಸ್ಯ ಆಗಬಹುದು
  • ಪ್ರೇಮಿಗಳು ಉತ್ಸುಕರಾಗಿರುವ ದಿನ
  • ಅಧ್ಯಯನ-ಧ್ಯಾನಕ್ಕೆ ಶರೀರ ಅನುಮತಿ ಕೊಡುವುದಿಲ್ಲ
  • ವಿದ್ಯಾರ್ಥಿಗಳು ಬಲವಂತವಾಗಿ ಅಭ್ಯಾಸ ಮಾಡಬೇಕಾದ ದಿನ
  • ಸರಸ್ವತಿಯ ಪ್ರಾರ್ಥನೆ ಮಾಡಬೇಕು

ಮಿಥುನ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮಕ್ಕಳಿಗಾಗಿ ಹೆಚ್ಚು ಹಣ ಖರ್ಚು ಮಾಡುವ ಸಂದರ್ಭ 
  • ಕಾಲಿನ ಭಾಗದಲ್ಲಿ ನೋವು ಕಾಣಿಸುವ ಸಾಧ್ಯತೆ
  • ಇಂದು ಈ ರಾಶಿಯವರಿಗೆ ಕೋಪ ಹೆಚ್ಚಿರುವ ಸಾಧ್ಯತೆ
  • ತಮ್ಮ ಕೋಪವನ್ನು ಸ್ನೇಹಿತರು, ಮನೆಯವರ ಮೇಲೆ ತೀರಸಬಾರದು
  • ಸಂಗಾತಿಯೊಂದಿಗೆ ಉತ್ತಮ ನಡುವಳಿಕೆಯೊಂದಿಗೆ ಇರಬೇಕು 
  • ಮೃತ್ಯುಂಜಯನನ್ನು ಪ್ರಾರ್ಥಿಸುವುದು ಒಳ್ಳೆಯದು

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವ್ಯವಹಾರದ ದೃಷ್ಟಿಯಿಂದ ಈ ದಿನ ಚೆನ್ನಾಗಿಲ್ಲ
  • ಮಾನಸಿಕ ಬೇಸರ ಅಸಮಾಧಾನ ಸಾಧ್ಯತೆ
  • ಪ್ರಮುಖ ಉಪಕರಣ ಅಥವಾ ವಾಹನಕ್ಕೆ ಹಾನಿ ಸಂಭವ
  • ಇವತ್ತು ವಾಹನ ಚಾಲನೆ ಮಾಡದೆ ಇದ್ದರೆ ಒಳ್ಳೆಯದು
  • ದುರ್ಗಾದೇವಿಯ ಪಾರ್ಥನೆ ಮಾಡಿ

ಸಿಂಹ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಸ್ವಲ್ಪ ಮಟ್ಟಿಗೆ ಕಡಿಮೆ
  • ಹೊಸ ಸ್ನೇಹಿತರು ಸಿಗಬಹುದು
  • ವ್ಯಾಪಾರ ವ್ಯವಹಾರದಾರರಿಗೆ ಲಾಭದ ದಿನ
  • ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಾಧನೆಗೆ ಅವಕಾಶವಿದೆ
  • ಪ್ರಯಾಣದ ವಿಚಾರವಿದ್ದರೆ ನಾಳೆಗೆ ಮುಂದೂಡುವುದು ಒಳ್ಳೆಯದು
  • ತುಂಬಾ ಅಗತ್ಯವಿದ್ದರೆ ರಾಹುಕಾಲದ ನಂತರ ಪ್ರಯಾಣ ಮಾಡಬಹುದು
  • ಹಣಕಾಸಿನ ವ್ಯವಹಾರವಿದ್ದರೆ ಮಧ್ಯಾಹ್ನದ ನಂತರ ಮಾಡಬಹುದು
  • ಶ್ರೀ ಲಕ್ಷ್ಮಿನಾರಾಯಣನನ್ನು ಪ್ರಾರ್ಥನೆ ಮಾಡಿ

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸಂಬಂಧಿಕರು ಸ್ನೇಹಿತರು ಹಣವನ್ನು ಅಥವಾ ವಸ್ತುವನ್ನು ಸಾಲವಾಗಿ ಕೇಳಬಹುದು
  • ಬಹಳ ಯೋಚನೆ ಮಾಡಿ ಕೊಡಿ ಅನಾನುಕೂಲವಾಗುವ ಸಾಧ್ಯತೆ ಇದೆ
  • ಧಾರ್ಮಿಕ ಕಾರ್ಯಗಳ ಬಗ್ಗೆ ಸಂಕಲ್ಪ ಮಾಡುವ ಮುನ್ನ ಹೆಚ್ಚು ಎಚ್ಚರವಹಿಸಿ 
  • ಸಂಕಲ್ಪ, ಹರಕೆ ತೀರಿಸುವುದಕ್ಕೆ ಆಗದೆ ತೊಂದರೆ ಆಗುವ ಸಾಧ್ಯತೆ
  • ಜನರು ನಿಮ್ಮ ಮಾತನ್ನು ತಪ್ಪಾಗಿ ತಿಳಿಯುವ ಸಾಧ್ಯತೆ ಇದ್ದು ಮಿತವಾಗಿ ಮಾತನಾಡಿ
  • ಕಾರ್ತವೀರಾರ್ಜುನನ್ನು ಪ್ರಾರ್ಥನೆ ಮಾಡಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹೊಸ ಕೆಲಸಗಳನ್ನು ಆರಂಭಿಸಲು ಬಹಳ ಉತ್ತಮ ದಿನ
  • ವ್ಯಾಪಾರ ವ್ಯವಹಾರಗಳಲ್ಲಿ ತುಂಬಾ ಅನುಕೂಲವಾಗುವ ದಿನ
  • ಹಳೆಯ ಆಸೆಗಳು ಇಂದು ಈಡೇರುತ್ತವೆ
  • ಸಮಾಜದಲ್ಲಿ ಗೌರವ, ಪ್ರಶಸ್ತಿಗಳು ದೊರೆಯುವ ದಿನ
  • ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ
  • ನಿಮ್ಮ ಕುಲದೇವತೆ ಆರಾಧನೆ ಮಾಡಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಶರೀರ ಭಾಗದಲ್ಲಿ ಇದಕ್ಕಿದ್ದಂತೆ ನೋವು ಕಾಣಿಸಬಹುದು 
  • ಇವತ್ತು ದೂರದ ಪ್ರಯಾಣ ಮುಂದೂಡುವುದು ಒಳ್ಳೆಯದು
  • ಹಳೆಯ ಸಾಲ ಅಥವಾ ಬಾಕಿಯಿಂದ ತೊಂದರೆ ಅವಮಾನ ಸಾಧ್ಯತೆ
  • ಇಂದು ಯಾರಿಗೂ ಯಾವುದೇ ಭರವಸೆ ನೀಡಬೇಡಿ
  • ಇಂದು ತುಂಬಾ ಆಲಸ್ಯ ಕಾಡುವ ದಿನ
  • ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ
  • ವಿಶೇಷವಾಗಿ ಧನ್ವಂತರಿಯನ್ನು ಪ್ರಾರ್ಥನೆ ಮಾಡಿ

ಧನುಸ್ಸು

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸ್ಥಿರಾಸ್ತಿಯನ್ನು ಖರೀದಿಸುವ ಯೋಚನೆ ಬರುತ್ತದೆ
  • ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಸಂದರ್ಭ ಬರುತ್ತದೆ 
  • ಪಿತ್ರಾರ್ಜಿತ ಆಸ್ತಿಯಿಂದ ಹಣ ಬರುವ ಸಾಧ್ಯತೆ
  • ವ್ಯಾಪಾರದಾರರಿಗೆ ಇಂದು ಹೆಚ್ಚು ಲಾಭ
  • ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡ ಶಿಸ್ತನ್ನು ಬೇರೆಯವರ ಮೇಲೆ ಹೇರಬೇಡಿ
  • ಇಂದು ನಿಮ್ಮ ಮಾತು, ನಡೆನುಡಿ ಬಹಳ ವಿನಯದಿಂದ ಇರಲಿ
  • ವರಾಹ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮುಖ್ಯ ಕೆಲಸಗಳ ಬಗ್ಗೆ ನಿರ್ಲಕ್ಷ್ಯ ತೋರವ ಸಾಧ್ಯತೆ
  • ಇಂದು ಅವಕಾಶ, ಅನುಕೂಲ ಕೈ ತಪ್ಪುವ ಸಾಧ್ಯತೆ ಹೆಚ್ಚು
  • ಮಕ್ಕಳಿಂದ, ಚಿಕ್ಕವರಿಂದ ಬೆಂಬಲ ಪ್ರೋತ್ಸಾಹ ಸಿಗುತ್ತದೆ
  • ನಿಮ್ಮಿಂದ ಬೇರೆಯವರಿಗೆ ಸಹಾಯವಾಗುತ್ತದೆ 
  • ಆದರೆ ಅವರು ನಿಮ್ಮನ್ನ ಮರೆಯುವ ಸಾಧ್ಯತೆ ಹೆಚ್ಚು
  • ಶ್ರೀ ಲಕ್ಷ್ಮೀ ದೇವಿಯನ್ನ ಪ್ರಾರ್ಥನೆ ಮಾಡಿ

ಕುಂಭ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಾರ್ಯಕ್ಷೇತ್ರ, ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮನ್ನು ಅಲ್ಪರನ್ನಾಗಿ ಕಾಣಬಹುದು
  • ನಿಮ್ಮ ಮನಸ್ಸಿನ ಚಂಚಲತೆ ನಿಗ್ರಹಮಾಡಿ
  • ಮನೆಯ ವಾತಾವರಣ ಚೆನ್ನಾಗಿರುವುದಿಲ್ಲ
  • ಸಣ್ಣ ಸಣ್ಣ ವಿಚಾರಗಳಿಗೆ ಜಗಳವಾಗಬಹುದು ತಾಳ್ಮೆಯಿರಲಿ
  • ನಿಮ್ಮ ಕುಲದೇವತೆ ಹಾಗೂ ಗುರುವನ್ನ ಸ್ಮರಣೆ ಮಾಡಿ

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಇಂದು ಕುಟುಂಬದ ಸದಸ್ಯರೊಂದಿಗೆ ಸಂತೋಷದ ಸಮಯ
  • ಹಿರಿಯರ ಆಶೀರ್ವಾದ, ಮಾರ್ಗದರ್ಶನ ಪಡೆಯುತ್ತೀರಿ
  • ಇಂದು ನಿಮ್ಮ ಜವಾಬ್ದಾರಿಗಳಿಗೆ ಬದ್ಧರಾಗಿರಬೇಕು
  • ಇಂದು ಮನೆಗೆ ದಿಢೀರಂತ ಅತಿಥಿಗಳ ಆಗಮನ ಸಾಧ್ಯತೆ
  • ಮೇಲಾಧಿಕಾರಿಗಳಿಂದ ಉದ್ಯೋಗಿಗಳಿಗೆ ಒತ್ತಡ ಇರುವುದಿಲ್ಲ 
  • ಸ್ವಂತ ಕೆಲಸಗಳಿದ್ದರೆ ಅದನ್ನು ಮಾಡಿಕೊಳ್ಳಬಹುದು
  • ಆಂಜನೇಯನನ್ನು ಪ್ರಾರ್ಥನೆ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Horoscope Rashi Bhavishya
Advertisment