ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಚಾಲನೆ -ಶ್ರೀಕೃಷ್ಣನ ಸನ್ನಿಧಿಯಲ್ಲಿ ನಮೋ

ಉಡುಪಿ ಶ್ರೀಕೃಷ್ಣನ ಮಠಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಕೃಪೆಗೆ ಪಾತ್ರರಾದರು. ಬಳಿಕ ವಿವಿಧ ಪೂಜಾ, ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾದರು.

author-image
Ganesh Kerekuli
Narendra modi in udupi (2)
Advertisment
Pm Narendra Modi Udupi shri krishna mutt udupi Udupi Sri Krishna Matha
Advertisment