Advertisment

ರೆಡ್ ಅಲರ್ಟ್​​.. ಈ 10 ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಪದವಿಪೂರ್ವ ಕಾಲೇಜುಗಳಿಗೆ ಇವತ್ತು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಇಡೀ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

author-image
Ganesh Kerekuli
Updated On
ಇಡೀ ದಿನ ಮಳೆ ಸಾಧ್ಯತೆ; ನಾಳೆ ಬೆಂಗಳೂರು ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಣೆ
Advertisment

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ 10 ತಾಲೂಕುಗಳ ಶಾಲಾ, ಪದವಿಪೂರ್ವ ಕಾಲೇಜುಗಳಿಗೆ ಇವತ್ತು ರಜೆ ಘೋಷಣೆ ಮಾಡಲಾಗಿದೆ. 

Advertisment

ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಮಳೆ ಹಾಗೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. 

ಇದನ್ನೂ ಓದಿ: ಅನನ್ಯ ಭಟ್​ ಕೇಸ್​ಗೆ ಬಿಗ್ ಟ್ವಿಸ್ಟ್​.. ದೂರು ವಾಪಸ್ ಪಡೆಯುತ್ತೇನೆ ಅಂದ್ರಂತೆ ಸುಜಾತ ಭಟ್..!

10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶ ನೀಡಿದೆ. ಅಲ್ಲದೇ ಇಡೀ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. 

Advertisment

ಇದನ್ನೂ ಓದಿ:ಸ್ಯಾಂಡಲ್​ವುಡ್​ ಅಂಗಳದಲ್ಲಿ ಹೇಗಿತ್ತು ಗಣೇಶನ ಸಂಭ್ರಮ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

School holidays Heavy Rain Karnataka Rains
Advertisment
Advertisment
Advertisment