ಕದಂಬ ನೌಕಾನೆಲೆಯಲ್ಲಿ ರಾಷ್ಟ್ರಪತಿ.. INS ಕಲ್ವರಿ ನೌಕೆಯಲ್ಲಿ ಸಮುದ್ರಯಾನ..!

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದಾರೆ. ರಾಷ್ಟ್ರಪತಿಯವರನ್ನ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಆತ್ಮೀಯವಾಗಿ ಬರಮಾಡಿಕೊಂಡರು.

author-image
Ganesh Kerekuli
Droupadi Murmu (1)
Advertisment
Droupadi Murmu INS Vaghsheer
Advertisment