ಸಂತ್ರಸ್ತ ಕುಟುಂಬಕ್ಕೆ ಕಮಲಾಕರ ಭಟ್ 1 ಕೋಟಿ ಪರಿಹಾರ ನೀಡುವಂತೆ ಪ್ರತಿಭಟನೆ

ಸಿದ್ದಾಪುರದಲ್ಲಿ ಕೊ*ಯಾದ ವ್ಯಕ್ತಿಯ ಕುಟುಂಬ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು. ಕೊಲೆಯಾದ ವಸಂತ್ ನಾಯ್ಕ್ ಕುಟುಂಬ ಬಡತನದಲ್ಲಿದೆ. ಆದ್ದರಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

author-image
Ganesh Kerekuli
kamalakara bhat
Advertisment

ಸಿದ್ದಾಪುರದಲ್ಲಿ ಕೊ*ಯಾದ ವ್ಯಕ್ತಿಯ ಕುಟುಂಬ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು. ಕೊಲೆಯಾದ ವಸಂತ್ ನಾಯ್ಕ್ ಕುಟುಂಬ ಬಡತನದಲ್ಲಿದೆ. ಆದ್ದರಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. 

ಕಮಲಾಕರ ಗುರೂಜಿ 1 ಕೋಟಿ ಪರಿಹಾರ ನೀಡುವಂತೆ ಪ್ರತಿಭಟನಾಕಾರರ ಆಗ್ರಹಿಸಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಹರಸಾಹಸ ಪಟ್ಟಿದ್ದು, ಎಸ್​ಪಿ ಮಧ್ಯಪ್ರವೇಶದ ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನ ಕೈಬಿಟ್ಟಿದ್ದಾರೆ.

ಇದನ್ನೂ ಓದಿ: ಗಂಡ- ಹೆಂಡತಿ ನಡುವೆ ಫೈಟ್: ಅಡ್ಡ ಬಂದ ವ್ಯಕ್ತಿಯ ಹತ್ಯೆ- ಜ್ಯೋತಿಷಿ ಕಮಲಾಕರ್ ಸೇರಿ 7 ಮಂದಿ ಬಂಧನ

astrologer kamalakar bhar arrested in murder case

ಉತ್ತರ ಕನ್ನಡ ಜಿಲ್ಲೆಯ ಅವರಗುಪ್ಪ ಗ್ರಾಮದಲ್ಲಿ ಗಂಡ-ಹೆಂಡತಿ ಮಹೇಶ್- ಸುಚಿತ್ರಾ ನಡುವೆ ನಡೆಯುತ್ತಿದ್ದ ಜಗಳದ ಮಧ್ಯೆ ವಸಂತ್ ನಾಯ್ಕ್ ಬಂದಿದ್ದಾರೆ. ವಸಂತ್ ನಾಯ್ಕ್ ಗೆ ಸುಚಿತ್ರಾ ಟೀಮ್ ಚಾಕುವಿನಿಂದ ಇರಿದು ಹತ್ಯೆ ಮಾಡಿದೆ. ಈ ಕೇಸ್​ನಲ್ಲಿ ಜ್ಯೋತಿಷಿ ಕಮಲಾಕರ್ ಪಾತ್ರ ಕೂಡ ಇದ್ದು ಜ್ಯೋತಿಷಿಯ ಬಂಧನವಾಗಿದೆ.

ಇದನ್ನೂ ಓದಿ: ಮದುವೆ ಜಾತಕ ತೋರಿಸಲು ಹೋದಾಗ ಅರ್ಚಕನಿಂದ ರೇಪ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

astrologer Kamalakar bhat
Advertisment