ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಕಚೇರಿ ಮೇಲೆ ಕಲ್ಲು ತೂರಾಟ
ಈ ಘಟನೆ ಬಳಿಕ ತುರಾ ಪಟ್ಟಣದಲ್ಲಿ ಕರ್ಫ್ಯೂ ವಿಧಿಸಲಾಗಿದೆ
ಕಲ್ಲು ತೂರಾಟದಿಂದ ಐವರು ಪೊಲೀಸರಿಗೆ ಗಾಯವಾಗಿದೆ
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರ ಕಚೇರಿಯ ಮೇಲೆ ಕಲ್ಲು ತೂರಾಟ ನಡೆದಿದೆ. ಪರಿಣಾಮ ಐವರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.
ತುರಾದಲ್ಲಿರುವ ಕಚೇರಿಯಲ್ಲಿ ಕೊನ್ರಾಡ್ ಧರಣಿ ನಿರತ ಸಂಘಟನೆಗಳೊಂದಿಗೆ ಶಾಂತಿಯುತ ಚರ್ಚೆ ನಡೆಸುತ್ತಿದ್ದರು. ಈ ವೇಳೆ ಬಂದ ಗುಂಪೊಂದು ಕಲ್ಲು ತೂರಾಟ ನಡೆಸಿದ್ದಾರೆ. ಸಾವಿರಾರು ಜನರಿಂದ ಕಲ್ಲು ತೂರಾಟ ನಡೆದಿದೆ. ಸದ್ಯ ತುರಾ ಪಟ್ಟಣದಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಕಲ್ಲು ತೂರಾಟ ವೇಳೆ ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಪ್ರಯೋಗಿಸಿದ್ದಾರೆ. ಆದರೆ ಈ ವೇಳೆ ಕಲ್ಲು ತೂರಾಟದಿಂದ ಐವರು ಪೊಲೀಸರಿಗೆ ಗಾಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಕಚೇರಿ ಮೇಲೆ ಕಲ್ಲು ತೂರಾಟ
ಈ ಘಟನೆ ಬಳಿಕ ತುರಾ ಪಟ್ಟಣದಲ್ಲಿ ಕರ್ಫ್ಯೂ ವಿಧಿಸಲಾಗಿದೆ
ಕಲ್ಲು ತೂರಾಟದಿಂದ ಐವರು ಪೊಲೀಸರಿಗೆ ಗಾಯವಾಗಿದೆ
ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರ ಕಚೇರಿಯ ಮೇಲೆ ಕಲ್ಲು ತೂರಾಟ ನಡೆದಿದೆ. ಪರಿಣಾಮ ಐವರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.
ತುರಾದಲ್ಲಿರುವ ಕಚೇರಿಯಲ್ಲಿ ಕೊನ್ರಾಡ್ ಧರಣಿ ನಿರತ ಸಂಘಟನೆಗಳೊಂದಿಗೆ ಶಾಂತಿಯುತ ಚರ್ಚೆ ನಡೆಸುತ್ತಿದ್ದರು. ಈ ವೇಳೆ ಬಂದ ಗುಂಪೊಂದು ಕಲ್ಲು ತೂರಾಟ ನಡೆಸಿದ್ದಾರೆ. ಸಾವಿರಾರು ಜನರಿಂದ ಕಲ್ಲು ತೂರಾಟ ನಡೆದಿದೆ. ಸದ್ಯ ತುರಾ ಪಟ್ಟಣದಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಕಲ್ಲು ತೂರಾಟ ವೇಳೆ ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಪ್ರಯೋಗಿಸಿದ್ದಾರೆ. ಆದರೆ ಈ ವೇಳೆ ಕಲ್ಲು ತೂರಾಟದಿಂದ ಐವರು ಪೊಲೀಸರಿಗೆ ಗಾಯವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ