newsfirstkannada.com

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧೆ ಮಾಡ್ತಾರಾ? ಇಲ್ವಾ? ನ್ಯೂಸ್​ಫಸ್ಟ್​​ಗೆ ಸಿಕ್ಕಿದೆ ಎಕ್ಸ್​​ಕ್ಲೂಸಿವ್ ಮಾಹಿತಿ..!

Share :

Published April 3, 2024 at 11:14am

    ಮಂಡ್ಯದಲ್ಲಿ ಬೆಂಬಲಿಗರೊಂದಿಗೆ ಮಹತ್ವದ ಸಭೆ ನಡೆಸ್ತಿರುವ ಸಂಸದೆ

    ಚುನಾವಣೆಯಲ್ಲಿ ಸ್ಪರ್ಧಿಸಬೇಕಾ? ಬೇಡವಾ ಎಂಬುವುದರ ಬಗ್ಗೆ ಚರ್ಚೆ

    ಏಪ್ರಿಲ್ 6 ರಂದು ಮಹತ್ವದ ಹೆಜ್ಜೆ ಇಡಲಿರುವ ಸುಮಲತಾ ಅಂಬರೀಶ್

ಮಂಡ್ಯ ಲೋಕಸಭೆ ಚುನಾವಣೆ ವಿಚಾರವಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಮಹತ್ವದ ಸಭೆ ನಡೆಸುತ್ತಿದ್ದಾರೆ. ನ್ಯೂಸ್​ಫಸ್ಟ್​​ಗೆ ಸಿಕ್ಕಿರುವ ಎಕ್ಸ್​​ಕ್ಲೂಸಿವ್ ಮಾಹಿತಿ ಪ್ರಕಾರ, ಮೈತ್ರಿ ಅಭ್ಯರ್ಥಿ ಹೆಚ್​.ಡಿ.ಕುಮಾರಸ್ವಾಮಿಗೆ ಬೆಂಬಲ ನೀಡಲಿದ್ದಾರೆ.

ಏಪ್ರಿಲ್ 6 ರಂದು ಬೆಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡು, ಕುಮಾರಸ್ವಾಮಿಗೆ ಬೆಂಬಲ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರಂತೆ.

ಇದನ್ನೂ ಓದಿ:ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಬಾಂಬ್ ಬಾಣ; ಬರದ ಅಸ್ತ್ರ ಪ್ರಯೋಗಿಸಿ ಕೌಂಟರ್ ಕೊಟ್ಟ ಸಿದ್ದರಾಮಯ್ಯ..!

ಸುಮಲತಾ ಅಂಬರೀಶ್ ಅವರು ಪಕ್ಷೇತರವಾಗಿ ಸ್ಪರ್ಧಿಸುತ್ತಾರಾ? ಇಲ್ಲ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುತ್ತಾರಾ ಎಂಬ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಈ ವಿಚಾರಕ್ಕೆ ತಾರ್ಕಿಕ ಅಂತ್ಯ ಹಾಡಲು ಸುಮಲತಾ ಅವರು, ಮಂಡ್ಯದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ನಟ ದರ್ಶನ್ ಕೂಡ ಭಾಗಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧೆ ಮಾಡ್ತಾರಾ? ಇಲ್ವಾ? ನ್ಯೂಸ್​ಫಸ್ಟ್​​ಗೆ ಸಿಕ್ಕಿದೆ ಎಕ್ಸ್​​ಕ್ಲೂಸಿವ್ ಮಾಹಿತಿ..!

https://newsfirstlive.com/wp-content/uploads/2024/03/sumalatha-7.jpg

    ಮಂಡ್ಯದಲ್ಲಿ ಬೆಂಬಲಿಗರೊಂದಿಗೆ ಮಹತ್ವದ ಸಭೆ ನಡೆಸ್ತಿರುವ ಸಂಸದೆ

    ಚುನಾವಣೆಯಲ್ಲಿ ಸ್ಪರ್ಧಿಸಬೇಕಾ? ಬೇಡವಾ ಎಂಬುವುದರ ಬಗ್ಗೆ ಚರ್ಚೆ

    ಏಪ್ರಿಲ್ 6 ರಂದು ಮಹತ್ವದ ಹೆಜ್ಜೆ ಇಡಲಿರುವ ಸುಮಲತಾ ಅಂಬರೀಶ್

ಮಂಡ್ಯ ಲೋಕಸಭೆ ಚುನಾವಣೆ ವಿಚಾರವಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಮಹತ್ವದ ಸಭೆ ನಡೆಸುತ್ತಿದ್ದಾರೆ. ನ್ಯೂಸ್​ಫಸ್ಟ್​​ಗೆ ಸಿಕ್ಕಿರುವ ಎಕ್ಸ್​​ಕ್ಲೂಸಿವ್ ಮಾಹಿತಿ ಪ್ರಕಾರ, ಮೈತ್ರಿ ಅಭ್ಯರ್ಥಿ ಹೆಚ್​.ಡಿ.ಕುಮಾರಸ್ವಾಮಿಗೆ ಬೆಂಬಲ ನೀಡಲಿದ್ದಾರೆ.

ಏಪ್ರಿಲ್ 6 ರಂದು ಬೆಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡು, ಕುಮಾರಸ್ವಾಮಿಗೆ ಬೆಂಬಲ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರಂತೆ.

ಇದನ್ನೂ ಓದಿ:ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಬಾಂಬ್ ಬಾಣ; ಬರದ ಅಸ್ತ್ರ ಪ್ರಯೋಗಿಸಿ ಕೌಂಟರ್ ಕೊಟ್ಟ ಸಿದ್ದರಾಮಯ್ಯ..!

ಸುಮಲತಾ ಅಂಬರೀಶ್ ಅವರು ಪಕ್ಷೇತರವಾಗಿ ಸ್ಪರ್ಧಿಸುತ್ತಾರಾ? ಇಲ್ಲ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುತ್ತಾರಾ ಎಂಬ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಈ ವಿಚಾರಕ್ಕೆ ತಾರ್ಕಿಕ ಅಂತ್ಯ ಹಾಡಲು ಸುಮಲತಾ ಅವರು, ಮಂಡ್ಯದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ನಟ ದರ್ಶನ್ ಕೂಡ ಭಾಗಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More