ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆಯೇ ಕಾಣಿಸಿಕೊಂಡ ಬೆಂಕಿ
ನಡುರಸ್ತೆಯಲ್ಲೇ ಹೊತ್ತಿ ಉರಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು
ನಾಲ್ವರು ಪ್ರಯಾಣಿಕರಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಚಿಕ್ಕಮಗಳೂರು: ಕಾರೊಂದು ಶಾರ್ಟ್ ಸರ್ಕ್ಯೂಟ್ನಿಂದ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಈ ಘಟನೆ ನಡೆದಿದೆ.
ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಭಸ್ಮವಾಗಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ಬೈಕ್ಗೆ ಗುದ್ದಿ ಪಲ್ಟಿ ಹೊಡೆದ ಸರ್ಕಾರಿ ಬಸ್.. 30 ಅಡಿ ಎತ್ತರಕ್ಕೆ ಹಾರಿ ಪ್ರಾಣಬಿಟ್ಟ ಸವಾರ
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ‘ಅನ್ನದಾತ’ ರಾಮೋಜಿ ರಾವ್.. ಕೃಷಿ ಕುಟುಂಬದಿಂದ ಬಂದು ಬಡವರ ಹಸಿವು ನೀಗಿಸಿದ ಪುಣ್ಯಾತ್ಮ
ತಕ್ಷಣವೇ ಸ್ಥಳಕ್ಕೆ ಬಂದ ಕಡೂರು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆಯೇ ಕಾಣಿಸಿಕೊಂಡ ಬೆಂಕಿ
ನಡುರಸ್ತೆಯಲ್ಲೇ ಹೊತ್ತಿ ಉರಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು
ನಾಲ್ವರು ಪ್ರಯಾಣಿಕರಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಚಿಕ್ಕಮಗಳೂರು: ಕಾರೊಂದು ಶಾರ್ಟ್ ಸರ್ಕ್ಯೂಟ್ನಿಂದ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಈ ಘಟನೆ ನಡೆದಿದೆ.
ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಭಸ್ಮವಾಗಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ಬೈಕ್ಗೆ ಗುದ್ದಿ ಪಲ್ಟಿ ಹೊಡೆದ ಸರ್ಕಾರಿ ಬಸ್.. 30 ಅಡಿ ಎತ್ತರಕ್ಕೆ ಹಾರಿ ಪ್ರಾಣಬಿಟ್ಟ ಸವಾರ
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ‘ಅನ್ನದಾತ’ ರಾಮೋಜಿ ರಾವ್.. ಕೃಷಿ ಕುಟುಂಬದಿಂದ ಬಂದು ಬಡವರ ಹಸಿವು ನೀಗಿಸಿದ ಪುಣ್ಯಾತ್ಮ
ತಕ್ಷಣವೇ ಸ್ಥಳಕ್ಕೆ ಬಂದ ಕಡೂರು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ