ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಭೇರಿ ಬಾರಿಸಿದ ಹೆಚ್.ಡಿ ಕುಮಾರಸ್ವಾಮಿ
ಜೂನ್ 4ರಂದು ಪ್ರಕಟಗೊಂಡಿದ್ದ 2024 ಲೋಕಸಭಾ ಚುನಾವಣೆ ಫಲಿತಾಂಶ
ಶಾಲು ಹೊದಿಸಿ ಹೂಮಾಲೆ ತೊಡಿಸುವ ಮೂಲಕ HD ಕುಮಾರಸ್ವಾಮಿಗೆ ಸನ್ಮಾನ
ಬೆಂಗಳೂರು: ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರನ್ನು ಟಿ.ಎ.ಶರವಣ ಅಭಿನಂದಿಸಿದ್ದಾರೆ.
ಇದನ್ನೂ ಓದಿ: ಮುಳುಗುತ್ತಿದ್ದ ಹಡಗಿಗೆ ಸಾರಥಿ ಆದ್ಮೇಲೆ ಹಣೆಬರಹ ಚೇಂಜ್.. ಕನ್ನಡಿಗ ಖರ್ಗೆ ಕಾಂಗ್ರೆಸ್ಗೆ ಬಲ ತುಂಬಿದ್ದೇಗೆ?
*ಮಾಜಿ ಮುಖ್ಯಮಂತ್ರಿ ಹಾಗು ನೂತನ ಮಂಡ್ಯ ಲೋಕಸಭಾ ಸದಸ್ಯರಾದ ಶ್ರೀ ಹೆಚ್. ಡಿ ಕುಮಾರಸ್ವಾಮಿ* ಅವರನ್ನು ಭೇಟಿಮಾಡಿ ಶಿರಡಿ ಸಾಯಿ ಬಾಬಾ ಪಾದುಕೆ ನೀಡಿ ಶುಭ ಕೋರಿದೆ.
ಈ ಸಂಧರ್ಭದಲ್ಲಿ ಯುವ ಜೆಡಿಎಸ್ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಚಿಕ್ಕನಾಯಕನಹಳ್ಳಿ ಶಾಸಕರಾದ ಸುರೇಶ್ ಬಾಬು ಭಾಗಿಯಾಗಿದ್ದರು.#TASHARAVANA #HD_Kumarswamy #NDA pic.twitter.com/FjZKdynAVR— Sharavana TA (@SharavanaTa) June 6, 2024
ಹೌದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಭೇರಿ ಬಾರಿಸಿದ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಜಾತ್ಯತೀತ ಜನತಾದಳ ರಾಜ್ಯ ಉಪಾಧ್ಯಕ್ಷರಾದ ಡಾ. ಟಿ ಎ ಶರವಣ ಶುಭಕೋರಿದರು. ಜೊತೆಗೆ ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಟಿ.ಎ ಶರವಣ ಅವರು ಪ್ರಸಾದವನ್ನು ಹೆಚ್ ಡಿ ಕುಮಾರಸ್ವಾಮಿಯವರಿಗೆ ನೀಡಿದ್ದಾರೆ. ಬಳಿಕ ಶಾಲು ಹೊದಿಸಿ ಹೂಮಾಲೆ ತೊಡಿಸುವ ಮೂಲಕ ಶುಭಕೋರಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಭೇರಿ ಬಾರಿಸಿದ ಹೆಚ್.ಡಿ ಕುಮಾರಸ್ವಾಮಿ
ಜೂನ್ 4ರಂದು ಪ್ರಕಟಗೊಂಡಿದ್ದ 2024 ಲೋಕಸಭಾ ಚುನಾವಣೆ ಫಲಿತಾಂಶ
ಶಾಲು ಹೊದಿಸಿ ಹೂಮಾಲೆ ತೊಡಿಸುವ ಮೂಲಕ HD ಕುಮಾರಸ್ವಾಮಿಗೆ ಸನ್ಮಾನ
ಬೆಂಗಳೂರು: ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರನ್ನು ಟಿ.ಎ.ಶರವಣ ಅಭಿನಂದಿಸಿದ್ದಾರೆ.
ಇದನ್ನೂ ಓದಿ: ಮುಳುಗುತ್ತಿದ್ದ ಹಡಗಿಗೆ ಸಾರಥಿ ಆದ್ಮೇಲೆ ಹಣೆಬರಹ ಚೇಂಜ್.. ಕನ್ನಡಿಗ ಖರ್ಗೆ ಕಾಂಗ್ರೆಸ್ಗೆ ಬಲ ತುಂಬಿದ್ದೇಗೆ?
*ಮಾಜಿ ಮುಖ್ಯಮಂತ್ರಿ ಹಾಗು ನೂತನ ಮಂಡ್ಯ ಲೋಕಸಭಾ ಸದಸ್ಯರಾದ ಶ್ರೀ ಹೆಚ್. ಡಿ ಕುಮಾರಸ್ವಾಮಿ* ಅವರನ್ನು ಭೇಟಿಮಾಡಿ ಶಿರಡಿ ಸಾಯಿ ಬಾಬಾ ಪಾದುಕೆ ನೀಡಿ ಶುಭ ಕೋರಿದೆ.
ಈ ಸಂಧರ್ಭದಲ್ಲಿ ಯುವ ಜೆಡಿಎಸ್ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಚಿಕ್ಕನಾಯಕನಹಳ್ಳಿ ಶಾಸಕರಾದ ಸುರೇಶ್ ಬಾಬು ಭಾಗಿಯಾಗಿದ್ದರು.#TASHARAVANA #HD_Kumarswamy #NDA pic.twitter.com/FjZKdynAVR— Sharavana TA (@SharavanaTa) June 6, 2024
ಹೌದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಭೇರಿ ಬಾರಿಸಿದ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಜಾತ್ಯತೀತ ಜನತಾದಳ ರಾಜ್ಯ ಉಪಾಧ್ಯಕ್ಷರಾದ ಡಾ. ಟಿ ಎ ಶರವಣ ಶುಭಕೋರಿದರು. ಜೊತೆಗೆ ಶಿರಡಿ ಸಾಯಿಬಾಬಾ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಟಿ.ಎ ಶರವಣ ಅವರು ಪ್ರಸಾದವನ್ನು ಹೆಚ್ ಡಿ ಕುಮಾರಸ್ವಾಮಿಯವರಿಗೆ ನೀಡಿದ್ದಾರೆ. ಬಳಿಕ ಶಾಲು ಹೊದಿಸಿ ಹೂಮಾಲೆ ತೊಡಿಸುವ ಮೂಲಕ ಶುಭಕೋರಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ