ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ
ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ರು
ಪೋಷಕರಿಂದ ಶಿಕ್ಷಕನ ಮೇಲೆ ಹಲ್ಲೆ
ಚೆನ್ನೈ: ವಿದ್ಯಾರ್ಥಿಗೆ ಬುದ್ಧಿ ಹೇಳಿ ಒಂದೇಟು ಹೊಡೆದಿದ್ದಕ್ಕೆ ಪೋಷಕರೇ ಶಿಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೇ ಮಾಡಿದ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕನಿಗೆ ಥಳಿಸಿದವರು 6ನೇ ತರಗತಿಯ ವಿದ್ಯಾರ್ಥಿಯ ಪೋಷಕರು ಎನ್ನಲಾಗಿದೆ.
ವಿದ್ಯಾರ್ಥಿಗೆ ಹೊಡೆದ ಆರೋಪದ ಮೇಲೆ ಶಿಕ್ಷಕನ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಜತೆಗೆ ಯಾರಿಗಾದ್ರೂ ಈ ವಿಷಯದ ಬಗ್ಗೆ ಹೇಳಿದರೆ ಕೆಲಸದಿಂದ ಬಿಡಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಮೋಹನ್ ಬಾಬು ಎಂಬ ಶಿಕ್ಷಕ ವಿದ್ಯಾರ್ಥಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿದ್ದಾರೆ. ಪ್ರಾಂಶುಪಾಲರು ಮೋಹನ್ ಬಾಬುಗೆ ವಿಚಾರಣೆ ಮಾಡಿದಾಗ ವಿದ್ಯಾರ್ಥಿ ಸಂಬಂಧಿಕರು ಅಮಾನುಷವಾಗಿ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ
ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ರು
ಪೋಷಕರಿಂದ ಶಿಕ್ಷಕನ ಮೇಲೆ ಹಲ್ಲೆ
ಚೆನ್ನೈ: ವಿದ್ಯಾರ್ಥಿಗೆ ಬುದ್ಧಿ ಹೇಳಿ ಒಂದೇಟು ಹೊಡೆದಿದ್ದಕ್ಕೆ ಪೋಷಕರೇ ಶಿಕ್ಷಕರ ಮೇಲೆ ಚಪ್ಪಲಿಯಿಂದ ಹಲ್ಲೇ ಮಾಡಿದ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕನಿಗೆ ಥಳಿಸಿದವರು 6ನೇ ತರಗತಿಯ ವಿದ್ಯಾರ್ಥಿಯ ಪೋಷಕರು ಎನ್ನಲಾಗಿದೆ.
ವಿದ್ಯಾರ್ಥಿಗೆ ಹೊಡೆದ ಆರೋಪದ ಮೇಲೆ ಶಿಕ್ಷಕನ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಜತೆಗೆ ಯಾರಿಗಾದ್ರೂ ಈ ವಿಷಯದ ಬಗ್ಗೆ ಹೇಳಿದರೆ ಕೆಲಸದಿಂದ ಬಿಡಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಮೋಹನ್ ಬಾಬು ಎಂಬ ಶಿಕ್ಷಕ ವಿದ್ಯಾರ್ಥಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿದ್ದಾರೆ. ಪ್ರಾಂಶುಪಾಲರು ಮೋಹನ್ ಬಾಬುಗೆ ವಿಚಾರಣೆ ಮಾಡಿದಾಗ ವಿದ್ಯಾರ್ಥಿ ಸಂಬಂಧಿಕರು ಅಮಾನುಷವಾಗಿ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ