ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ನ್ಯೂಸ್..!
ಪಲ್ಲೆಕೆಲೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಿಂತು ಹೋದ ಮಳೆ
ಟಾಸ್ ಗೆದ್ದ ಟೀಮ್ ಇಂಡಿಯಾ ಫೀಲ್ಡಿಂಗ್, ಲಂಕಾ ಬ್ಯಾಟಿಂಗ್
ಇತ್ತೀಚೆಗೆ ಶನಿವಾರ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಭಾರತ ತಂಡದ ಹೊಸ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಮೊದಲ ಗೆಲುವು ಸಾಧಿಸಿದೆ.
ಇನ್ನು, 3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇಂದು 2ನೇ ಟಿ20 ಪಂದ್ಯ ನಡೆಯುತ್ತಿದ್ದು, ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈಗ ಮಳೆ ನಿಂತಿದ್ದು, ಟಾಸ್ ಹಾಕಲಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಶ್ರೀಲಂಕಾ ಫೀಲ್ಡಿಂಗ್ ಮಾಡುತ್ತಿದೆ.
ಇನ್ನು, ಶ್ರೀಲಂಕಾ ಮತ್ತು ಭಾರತ ತಂಡಗಳಲ್ಲಿ ತಲಾ ಒಂದು ಬದಲಾವಣೆ ಮಾಡಲಾಗಿದೆ. ಗಿಲ್ ಅವರಿಗೆ ಬ್ಯಾಕ್ ಬೋನ್ ಪೇನ್ ಇದ್ದು, ಇವರ ಬದಲಿಗೆ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಕ್ಕಿದೆ. ದಿಲ್ಶಾನ್ ಮಧುಶನಕ ಬದಲಿಗೆ ರಮೇಶ್ ಮೆಂಡೀಸ್ಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಹೀಗಿದೆ..!
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ನಂಬಿಸಿ ಸ್ಟಾರ್ ಆಟಗಾರನ ಬೆನ್ನಿಗೆ ಚೂರಿ ಹಾಕಿದ ಕೋಚ್.. ಗಂಭೀರ್ಗೆ ನಾಚಿಕೆ ಆಗ್ಬೇಕು ಎಂದು ಆಕ್ರೋಶ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಟೀಮ್ ಇಂಡಿಯಾ ಅಭಿಮಾನಿಗಳಿಗೆ ಗುಡ್ನ್ಯೂಸ್..!
ಪಲ್ಲೆಕೆಲೆ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಿಂತು ಹೋದ ಮಳೆ
ಟಾಸ್ ಗೆದ್ದ ಟೀಮ್ ಇಂಡಿಯಾ ಫೀಲ್ಡಿಂಗ್, ಲಂಕಾ ಬ್ಯಾಟಿಂಗ್
ಇತ್ತೀಚೆಗೆ ಶನಿವಾರ ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಭಾರತ ತಂಡದ ಹೊಸ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಮೊದಲ ಗೆಲುವು ಸಾಧಿಸಿದೆ.
ಇನ್ನು, 3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇಂದು 2ನೇ ಟಿ20 ಪಂದ್ಯ ನಡೆಯುತ್ತಿದ್ದು, ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈಗ ಮಳೆ ನಿಂತಿದ್ದು, ಟಾಸ್ ಹಾಕಲಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಶ್ರೀಲಂಕಾ ಫೀಲ್ಡಿಂಗ್ ಮಾಡುತ್ತಿದೆ.
ಇನ್ನು, ಶ್ರೀಲಂಕಾ ಮತ್ತು ಭಾರತ ತಂಡಗಳಲ್ಲಿ ತಲಾ ಒಂದು ಬದಲಾವಣೆ ಮಾಡಲಾಗಿದೆ. ಗಿಲ್ ಅವರಿಗೆ ಬ್ಯಾಕ್ ಬೋನ್ ಪೇನ್ ಇದ್ದು, ಇವರ ಬದಲಿಗೆ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಕ್ಕಿದೆ. ದಿಲ್ಶಾನ್ ಮಧುಶನಕ ಬದಲಿಗೆ ರಮೇಶ್ ಮೆಂಡೀಸ್ಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಹೀಗಿದೆ..!
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್), ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ನಂಬಿಸಿ ಸ್ಟಾರ್ ಆಟಗಾರನ ಬೆನ್ನಿಗೆ ಚೂರಿ ಹಾಕಿದ ಕೋಚ್.. ಗಂಭೀರ್ಗೆ ನಾಚಿಕೆ ಆಗ್ಬೇಕು ಎಂದು ಆಕ್ರೋಶ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್