ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಮಧ್ಯೆ T20 ಸೀರೀಸ್
4ನೇ ಪಂದ್ಯದಲ್ಲಿ ಹಾರ್ದಿಕ್ ಪಡೆಗೆ ಅಗ್ನಿಪರೀಕ್ಷೆ ಶುರು..!
ಟೀಂ ಇಂಡಿಯಾ ಗೆಲ್ಲಲು ಸಂಘಟಿತ ಹೋರಾಟ ಅಗತ್ಯ
ಇಂದು ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಮಧ್ಯೆ 4ನೇ ಪಂದ್ಯ ನಡೆಯಲಿದೆ. ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಟೀಂ ಇಂಡಿಯಾಗೆ ಇಂದಿನ ಪಂದ್ಯ ಮಾಡು ಇಲ್ಲವೆ ಮಡಿ ಎಂಬಂತಾಗಿದೆ. ಸರಣಿ ಉಳಿಸಿಕೊಳ್ಳಲು ಹೇಗಾದ್ರೂ ಮಾಡಿ ಮ್ಯಾಚ್ ಗೆಲ್ಲಲೇಬೇಕಿದೆ.
ಹೌದು, 3ನೇ ಪಂದ್ಯದಲ್ಲಿ ಗೆದ್ದಿದ ಹಾರ್ದಿಕ್ ಪಾಂಡ್ಯ ಪಡೆ ಇಂದು ಅದೇ ಲಯ ಮುಂದುವರಿಸೋ ಸಾಧ್ಯತೆ ಇದೆ. 4ನೇ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡಲು ಸಂಘಟಿತ ಹೋರಾಟ ಅನಿವಾರ್ಯ ಆಗಿದೆ. ಅದರಲ್ಲೂ ಸೂರ್ಯಕುಮಾರ್ ಯಾದವ್ ಜತೆಗೆ ಟೀಂ ಇಂಡಿಯಾದ ಓಪನಿಂಗ್ ಜೋಡಿ ಮಿಂಚಲೇಬೇಕು. ಶುಭ್ಮನ್ ಗಿಲ್ ಮತ್ತು ಜೈಸ್ವಾಲ್ ಆಡಲೇಬೇಕಾದ ಪರಿಸ್ಥಿತಿ ಎದುರಾಗಿದೆ.
ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಸ್ಟೇಡಿಯಂ ಬ್ಯಾಟಿಂಗ್ ಪಿಚ್. ಮೊದಲು ಬ್ಯಾಟಿಂಗ್ ಮಾಡೋರು 170ಕ್ಕೂ ಹೆಚ್ಚು ಸ್ಕೋರ್ ಮಾಡಬೇಕು. ಮೊದಲು ಬ್ಯಾಟಿಂಗ್ಗೆ ಉತ್ತಮ ನೆರವು ನೀಡಿದ ಬಳಿಕ ಬೌಲರ್ಗಳು ಮೇಲುಗೈ ಸಾಧಿಸುವ ಅವಕಾಶವಿದೆ. ಹೀಗಾಗಿ ಟಾಸ್ ಮಹತ್ವದ ಪಾತ್ರ ವಹಿಸಲಿದೆ.
ಟೀಂ ಇಂಡಿಯಾ ಹೀಗಿದೆ..!
ಯಶಸ್ವಿ ಜೈಸ್ವಾಲ್, ಶುಭ್ಮನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಇಶಾನ್ ಕಿಶನ್ , ಅವೇಶ್ ಖಾನ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಮಧ್ಯೆ T20 ಸೀರೀಸ್
4ನೇ ಪಂದ್ಯದಲ್ಲಿ ಹಾರ್ದಿಕ್ ಪಡೆಗೆ ಅಗ್ನಿಪರೀಕ್ಷೆ ಶುರು..!
ಟೀಂ ಇಂಡಿಯಾ ಗೆಲ್ಲಲು ಸಂಘಟಿತ ಹೋರಾಟ ಅಗತ್ಯ
ಇಂದು ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಮಧ್ಯೆ 4ನೇ ಪಂದ್ಯ ನಡೆಯಲಿದೆ. ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಟೀಂ ಇಂಡಿಯಾಗೆ ಇಂದಿನ ಪಂದ್ಯ ಮಾಡು ಇಲ್ಲವೆ ಮಡಿ ಎಂಬಂತಾಗಿದೆ. ಸರಣಿ ಉಳಿಸಿಕೊಳ್ಳಲು ಹೇಗಾದ್ರೂ ಮಾಡಿ ಮ್ಯಾಚ್ ಗೆಲ್ಲಲೇಬೇಕಿದೆ.
ಹೌದು, 3ನೇ ಪಂದ್ಯದಲ್ಲಿ ಗೆದ್ದಿದ ಹಾರ್ದಿಕ್ ಪಾಂಡ್ಯ ಪಡೆ ಇಂದು ಅದೇ ಲಯ ಮುಂದುವರಿಸೋ ಸಾಧ್ಯತೆ ಇದೆ. 4ನೇ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡಲು ಸಂಘಟಿತ ಹೋರಾಟ ಅನಿವಾರ್ಯ ಆಗಿದೆ. ಅದರಲ್ಲೂ ಸೂರ್ಯಕುಮಾರ್ ಯಾದವ್ ಜತೆಗೆ ಟೀಂ ಇಂಡಿಯಾದ ಓಪನಿಂಗ್ ಜೋಡಿ ಮಿಂಚಲೇಬೇಕು. ಶುಭ್ಮನ್ ಗಿಲ್ ಮತ್ತು ಜೈಸ್ವಾಲ್ ಆಡಲೇಬೇಕಾದ ಪರಿಸ್ಥಿತಿ ಎದುರಾಗಿದೆ.
ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜಿನಲ್ ಪಾರ್ಕ್ ಸ್ಟೇಡಿಯಂ ಬ್ಯಾಟಿಂಗ್ ಪಿಚ್. ಮೊದಲು ಬ್ಯಾಟಿಂಗ್ ಮಾಡೋರು 170ಕ್ಕೂ ಹೆಚ್ಚು ಸ್ಕೋರ್ ಮಾಡಬೇಕು. ಮೊದಲು ಬ್ಯಾಟಿಂಗ್ಗೆ ಉತ್ತಮ ನೆರವು ನೀಡಿದ ಬಳಿಕ ಬೌಲರ್ಗಳು ಮೇಲುಗೈ ಸಾಧಿಸುವ ಅವಕಾಶವಿದೆ. ಹೀಗಾಗಿ ಟಾಸ್ ಮಹತ್ವದ ಪಾತ್ರ ವಹಿಸಲಿದೆ.
ಟೀಂ ಇಂಡಿಯಾ ಹೀಗಿದೆ..!
ಯಶಸ್ವಿ ಜೈಸ್ವಾಲ್, ಶುಭ್ಮನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಇಶಾನ್ ಕಿಶನ್ , ಅವೇಶ್ ಖಾನ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ