ಅಪಘಾತದ ರಭಸಕ್ಕೆ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಕಾರಿನೊಳಗೆ ಸಿಲುಕ್ಕಿದ್ದ ಚಾಲಕ ಅಲ್ಲೇ ಸಜೀವ ದಹನ
ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಚಾಮರಾಜನಗರ: ಟೆಂಪೋ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹಿರಿಕಾಟಿ ಗೇಟ್ ಬಳಿ ತಡರಾತ್ರಿ ನಡೆದಿದೆ. ಅಪಘಾತ ಪರಿಣಾಮ ಕಾರು ಬೆಂಕಿಗಾಹುತಿಯಾಗಿದ್ದು, ಕಾರಿನೊಳಗೆ ಸಿಲುಕ್ಕಿದ್ದ ಚಾಲಕ ಸಜೀವ ದಹನವಾಗಿದ್ದಾನೆ.
ಕಾರಿನೊಳಕ್ಕೆ ಸಜೀವ ದಹನಗೊಂಡ ವ್ಯಕ್ತಿ ಮೈಸೂರು ಮೂಲದ ಮುಜಾಮಿಲ್ ಅಹಮದ್ (35) ಎಂದು ತಿಳಿದುಬಂದಿದೆ. ಅತ್ತ ಟೆಂಪೋ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಟೆಂಪೋ ಮುಂಭಾಗವು ಸುಟ್ಟು ಕರಕಲಾಗಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಂಪೋ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಚಾಮರಾಜಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹಿರಿಕಾಟಿ ಗೇಟ್ ಬಳಿ ತಡರಾತ್ರಿ ನಡೆದಿದೆ. ಅಪಘಾತ ಪರಿಣಾಮ ಕಾರು ಬೆಂಕಿಗಾಹುತಿಯಾಗಿದ್ದು, ಕಾರಿನೊಳಕ್ಕೆ ಸಿಲುಕ್ಕಿದ್ದ ಚಾಲಕ ಸಜೀವ ದಹನವಾಗಿದ್ದಾನೆ.#Car #Fire #Gundlupete #Chamrajnagar pic.twitter.com/DjRmDn1kgc
— NewsFirst Kannada (@NewsFirstKan) July 2, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಪಘಾತದ ರಭಸಕ್ಕೆ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಕಾರಿನೊಳಗೆ ಸಿಲುಕ್ಕಿದ್ದ ಚಾಲಕ ಅಲ್ಲೇ ಸಜೀವ ದಹನ
ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಚಾಮರಾಜನಗರ: ಟೆಂಪೋ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹಿರಿಕಾಟಿ ಗೇಟ್ ಬಳಿ ತಡರಾತ್ರಿ ನಡೆದಿದೆ. ಅಪಘಾತ ಪರಿಣಾಮ ಕಾರು ಬೆಂಕಿಗಾಹುತಿಯಾಗಿದ್ದು, ಕಾರಿನೊಳಗೆ ಸಿಲುಕ್ಕಿದ್ದ ಚಾಲಕ ಸಜೀವ ದಹನವಾಗಿದ್ದಾನೆ.
ಕಾರಿನೊಳಕ್ಕೆ ಸಜೀವ ದಹನಗೊಂಡ ವ್ಯಕ್ತಿ ಮೈಸೂರು ಮೂಲದ ಮುಜಾಮಿಲ್ ಅಹಮದ್ (35) ಎಂದು ತಿಳಿದುಬಂದಿದೆ. ಅತ್ತ ಟೆಂಪೋ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಟೆಂಪೋ ಮುಂಭಾಗವು ಸುಟ್ಟು ಕರಕಲಾಗಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಂಪೋ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಚಾಮರಾಜಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಹಿರಿಕಾಟಿ ಗೇಟ್ ಬಳಿ ತಡರಾತ್ರಿ ನಡೆದಿದೆ. ಅಪಘಾತ ಪರಿಣಾಮ ಕಾರು ಬೆಂಕಿಗಾಹುತಿಯಾಗಿದ್ದು, ಕಾರಿನೊಳಕ್ಕೆ ಸಿಲುಕ್ಕಿದ್ದ ಚಾಲಕ ಸಜೀವ ದಹನವಾಗಿದ್ದಾನೆ.#Car #Fire #Gundlupete #Chamrajnagar pic.twitter.com/DjRmDn1kgc
— NewsFirst Kannada (@NewsFirstKan) July 2, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ