/newsfirstlive-kannada/media/post_attachments/wp-content/uploads/2025/02/death1.jpg)
ಬೆಳಗಾವಿ: ಮಹಾಕುಂಭಮೇಳದಿಂದ ವಾಪಾಸ್ ಆಗುವ ವೇಳೆ ಭೀಕರ ರಸ್ತೆ ಅಪಘಾತದ ಸಂಭವಿಸಿದೆ. ಪರಿಣಾಮ 6 ಮಂದಿ ಉಸಿರು ಚೆಲ್ಲಿದ ಘಟನೆ ಮಧ್ಯಪ್ರದೇಶ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ.
/newsfirstlive-kannada/media/post_attachments/wp-content/uploads/2025/02/death.jpg)
ಕ್ಯಾಂಟರ್, ಟಿಟಿ ಹಾಗೂ ಬೈಕ್ ನಡುವೆ ಸರಣಿ ಅಪಘಾತದಲ್ಲಿ 6 ಜನರ ಸಾವನ್ನಪ್ಪಿದ್ದಾರೆ. ಈ ಸರಣಿ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ರೆ, ಉಳಿದ 17 ಜನರಿಗೆ ಗಂಭೀರ ಗಾಯಗಳಾಗಿವೆ. ಮೃತ ಇಬ್ಬರು ಮಹಿಳೆಯರು ಬೆಳಗಾವಿ ಮೂಲದವರು ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us