Advertisment

ಗ್ಯಾರೇಜ್​ನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ.. 2 ಬೈಕ್​ನಲ್ಲಿ ಬಂದವರು ಯಾರು?

author-image
Bheemappa
Updated On
ಗ್ಯಾರೇಜ್​ನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ.. 2 ಬೈಕ್​ನಲ್ಲಿ ಬಂದವರು ಯಾರು?
Advertisment
  • ಮಾರಣಾಂತಿಕ ಹಲ್ಲೆ ನಡೆಸಿದರ ಹಿಂದೆ ಇದೆಯಾ ಕುತಂತ್ರ?
  • ಬೈಕ್ ಇಳಿದವರೇ ಏನನ್ನು ಮಾತನಾಡದೆ ಹಲ್ಲೆ ಮಾಡಿದರು
  • ಗಂಭೀರವಾಗಿ ಗಾಯಗೊಂಡ ವ್ಯಕ್ತಿಯ ಸ್ಥಿತಿ ಹೇಗಿದೆ ಗೊತ್ತಾ?

ಹಾವೇರಿ: ಗ್ಯಾರೇಜ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದ ಗೋಕಾಕ್ ಸರ್ಕಲ್​ನಲ್ಲಿ ನಡೆದಿದೆ.

Advertisment

ಇದನ್ನೂ ಓದಿ:ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್​ ಟಾರ್ಚ್​ನಿಂದ ಶಾಕ್​.. ದೇಹ ಶೇಕಡಾ 30 ರಷ್ಟು ಸುಟ್ಟು ಹೋಗಿತ್ತು ಮಾಂಸಖಂಡ; ಹೇಗಿತ್ತು ಆ ಕರಾಳ?

ಆಬಿದ್ ಅಲ್ಲಾಭಕ್ಷ್ ಚೌದ್ರಿ (30) ಮೇಲೆ ಹಲ್ಲೆ. ಈ ವ್ಯಕ್ತಿಯು ತಮ್ಮ ಗ್ಯಾರೇಜ್​​ನಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಎರಡು ಬೈಕ್​​ಗಳಲ್ಲಿ ಬಂದ ದುಷ್ಕರ್ಮಿಗಳು ಏನನ್ನು ಮಾತನಾಡದೇ ಏಕಾಏಕಿ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಬಳಿಕ ಘಟನಾ ಸ್ಥಳದಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಮಚ್ಚಿನಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಸವಣೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment