newsfirstkannada.com

ರೈತನಿಗೆ ಸೇರಿದ 2 ಲಕ್ಷ ಮೌಲ್ಯದ ನೀರಿನ ಟ್ಯಾಂಕರ್​ ಕದ್ದ ಕಳ್ಳ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

Share :

Published February 18, 2024 at 12:55pm

Update February 18, 2024 at 1:03pm

    ಮನೆ ಮುಂದೆ ನಿಲ್ಲಿಸಿದ ನೀರಿನ‌ ಟ್ಯಾಂಕರ್

    ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಕದ್ದ ಕಳ್ಳ

    ಜಮೀನಿಗೆ ನೀರು ಹಾಯಿಸಲು‌ ಖರೀದಿಸಿದ್ದ ಟ್ಯಾಂಕರ್

ಧಾರವಾಡ: ಕಳ್ಳನೋರ್ವ ಮನೆ ಮುಂದೆ ನಿಲ್ಲಿಸಿದ ನೀರಿನ ಟ್ಯಾಂಕರ್ ಕದ್ದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ‌ ಅದರಗುಂಚಿ ಗ್ರಾಮದಲ್ಲಿ ನಡೆದಿದೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅದರಗುಂಚಿ ಗ್ರಾಮದ ರೈತ ಶಿವಲಿಂಗಪ್ಪ ರೇವಣಕರ ಎಂಬುವರ ನೀರಿನ ಟ್ಯಾಂಕರ್ ಅನ್ನು ಖದೀಮ ಕದ್ದಿದ್ದಾನೆ. ಮನೆ ಮುಂದೆ ನಿಲ್ಲಿಸಿದ ನೀರಿನ‌ ಟ್ಯಾಂಕರ್ ಕದ್ದು ಪರಾರಿಯಾಗಿದ್ದಾನೆ.

 

ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಅನ್ನು ಕಳ್ಳ ಕದ್ದಿದ್ದು, ಕಳ್ಳತನ ಮಾಡಿಕೊಂಡು ಹೋಗಿರೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಶಿವಲಿಂಗಪ್ಪ ಅವರು ಜಮೀನಿಗೆ ನೀರು ಹಾಯಿಸಲು‌ ನೀರಿ‌ನ ಟ್ಯಾಂಕರ್ ಮಾಡಿಸಿದ್ದರು. ಮನೆ ಮುಂದೆ ನಿಲ್ಲಿಸಿದಾಗ ಟ್ರ್ಯಾಕ್ಟರ್ ನಿಂದ ಟ್ಯಾಂಕರ್ ಬೇರೆ ಮಾಡಿ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರೈತನಿಗೆ ಸೇರಿದ 2 ಲಕ್ಷ ಮೌಲ್ಯದ ನೀರಿನ ಟ್ಯಾಂಕರ್​ ಕದ್ದ ಕಳ್ಳ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

https://newsfirstlive.com/wp-content/uploads/2024/02/Dharwad.jpg

    ಮನೆ ಮುಂದೆ ನಿಲ್ಲಿಸಿದ ನೀರಿನ‌ ಟ್ಯಾಂಕರ್

    ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಕದ್ದ ಕಳ್ಳ

    ಜಮೀನಿಗೆ ನೀರು ಹಾಯಿಸಲು‌ ಖರೀದಿಸಿದ್ದ ಟ್ಯಾಂಕರ್

ಧಾರವಾಡ: ಕಳ್ಳನೋರ್ವ ಮನೆ ಮುಂದೆ ನಿಲ್ಲಿಸಿದ ನೀರಿನ ಟ್ಯಾಂಕರ್ ಕದ್ದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ‌ ಅದರಗುಂಚಿ ಗ್ರಾಮದಲ್ಲಿ ನಡೆದಿದೆ. ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅದರಗುಂಚಿ ಗ್ರಾಮದ ರೈತ ಶಿವಲಿಂಗಪ್ಪ ರೇವಣಕರ ಎಂಬುವರ ನೀರಿನ ಟ್ಯಾಂಕರ್ ಅನ್ನು ಖದೀಮ ಕದ್ದಿದ್ದಾನೆ. ಮನೆ ಮುಂದೆ ನಿಲ್ಲಿಸಿದ ನೀರಿನ‌ ಟ್ಯಾಂಕರ್ ಕದ್ದು ಪರಾರಿಯಾಗಿದ್ದಾನೆ.

 

ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಅನ್ನು ಕಳ್ಳ ಕದ್ದಿದ್ದು, ಕಳ್ಳತನ ಮಾಡಿಕೊಂಡು ಹೋಗಿರೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಶಿವಲಿಂಗಪ್ಪ ಅವರು ಜಮೀನಿಗೆ ನೀರು ಹಾಯಿಸಲು‌ ನೀರಿ‌ನ ಟ್ಯಾಂಕರ್ ಮಾಡಿಸಿದ್ದರು. ಮನೆ ಮುಂದೆ ನಿಲ್ಲಿಸಿದಾಗ ಟ್ರ್ಯಾಕ್ಟರ್ ನಿಂದ ಟ್ಯಾಂಕರ್ ಬೇರೆ ಮಾಡಿ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More