newsfirstkannada.com

Video: ಸೈಲೆಂಟಾಗಿ ಬಂದ್ರು.. ಮನೆ ಅಂಗಳದಲ್ಲಿ ಕಟ್ಟಿಹಾಕಿದ್ದ ಸೀಮೆ ಹಸುಗಳನ್ನು ಕದ್ದೊಯ್ದ ಕಳ್ಳರು

Share :

Published September 7, 2023 at 9:19am

Update September 7, 2023 at 11:02am

    ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖತರ್ನಾಕ್​ ಖದೀಮರು

    ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ಹಸುಗಳನ್ನು ಕದಿಯಲು ಬಂದ ಕಳ್ಳರು

    ಖದೀಮರ ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಚಿಕ್ಕಬಳ್ಳಾಪುರ: ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದೊಯ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಳ್ಳರು ಹಸುಗಳನ್ನು ಕದ್ದೋಯ್ಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇಂದು ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ನಡೆದ ಘಟನೆ ಇದಾಗಿದೆ. ಗ್ರಾಮದ ರೈತ ಮತ್ತಿರೆಡ್ಡಿಗೆ ಸೇರಿರುವ ಎರಡು ಸೀಮೆ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ಬೆಲೆ ಬಾಳುವ ಸೀಮೆ ಹಸುಗಳನ್ನು ಹೊತ್ತೊಯ್ದಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳ ಸೆರೆಯಾಗಿದ್ದು, ಪಾತಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Video: ಸೈಲೆಂಟಾಗಿ ಬಂದ್ರು.. ಮನೆ ಅಂಗಳದಲ್ಲಿ ಕಟ್ಟಿಹಾಕಿದ್ದ ಸೀಮೆ ಹಸುಗಳನ್ನು ಕದ್ದೊಯ್ದ ಕಳ್ಳರು

https://newsfirstlive.com/wp-content/uploads/2023/09/Theft-2.jpg

    ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖತರ್ನಾಕ್​ ಖದೀಮರು

    ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ಹಸುಗಳನ್ನು ಕದಿಯಲು ಬಂದ ಕಳ್ಳರು

    ಖದೀಮರ ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಚಿಕ್ಕಬಳ್ಳಾಪುರ: ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದೊಯ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಳ್ಳರು ಹಸುಗಳನ್ನು ಕದ್ದೋಯ್ಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇಂದು ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ನಡೆದ ಘಟನೆ ಇದಾಗಿದೆ. ಗ್ರಾಮದ ರೈತ ಮತ್ತಿರೆಡ್ಡಿಗೆ ಸೇರಿರುವ ಎರಡು ಸೀಮೆ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ಬೆಲೆ ಬಾಳುವ ಸೀಮೆ ಹಸುಗಳನ್ನು ಹೊತ್ತೊಯ್ದಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳ ಸೆರೆಯಾಗಿದ್ದು, ಪಾತಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More