ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖತರ್ನಾಕ್ ಖದೀಮರು
ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ಹಸುಗಳನ್ನು ಕದಿಯಲು ಬಂದ ಕಳ್ಳರು
ಖದೀಮರ ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಚಿಕ್ಕಬಳ್ಳಾಪುರ: ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದೊಯ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಳ್ಳರು ಹಸುಗಳನ್ನು ಕದ್ದೋಯ್ಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಂದು ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ನಡೆದ ಘಟನೆ ಇದಾಗಿದೆ. ಗ್ರಾಮದ ರೈತ ಮತ್ತಿರೆಡ್ಡಿಗೆ ಸೇರಿರುವ ಎರಡು ಸೀಮೆ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ಬೆಲೆ ಬಾಳುವ ಸೀಮೆ ಹಸುಗಳನ್ನು ಹೊತ್ತೊಯ್ದಿದ್ದಾರೆ.
ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖದೀಮರು.#Chikkaballapur #Bagepalli #Cow #NewsFirstKannada pic.twitter.com/pXUuih8Www
— NewsFirst Kannada (@NewsFirstKan) September 7, 2023
ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳ ಸೆರೆಯಾಗಿದ್ದು, ಪಾತಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖತರ್ನಾಕ್ ಖದೀಮರು
ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ಹಸುಗಳನ್ನು ಕದಿಯಲು ಬಂದ ಕಳ್ಳರು
ಖದೀಮರ ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಚಿಕ್ಕಬಳ್ಳಾಪುರ: ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದೊಯ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ಕಳ್ಳರು ಹಸುಗಳನ್ನು ಕದ್ದೋಯ್ಯುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಂದು ಬೆಳಗಿನ ಜಾವ 1 ಗಂಟೆ ಸಮಯದಲ್ಲಿ ನಡೆದ ಘಟನೆ ಇದಾಗಿದೆ. ಗ್ರಾಮದ ರೈತ ಮತ್ತಿರೆಡ್ಡಿಗೆ ಸೇರಿರುವ ಎರಡು ಸೀಮೆ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ಬೆಲೆ ಬಾಳುವ ಸೀಮೆ ಹಸುಗಳನ್ನು ಹೊತ್ತೊಯ್ದಿದ್ದಾರೆ.
ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖದೀಮರು.#Chikkaballapur #Bagepalli #Cow #NewsFirstKannada pic.twitter.com/pXUuih8Www
— NewsFirst Kannada (@NewsFirstKan) September 7, 2023
ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳ ಸೆರೆಯಾಗಿದ್ದು, ಪಾತಪಾಳ್ಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ