Advertisment

ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ.. ಯುವತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

author-image
Bheemappa
Updated On
ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ.. ಯುವತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
Advertisment
  • ಆಟೋ ಫಾಲೋ ಮಾಡಿಕೊಂಡು ಬಂದ ಕಾರಿನಲ್ಲಿದ್ದ ನಾಲ್ವರು
  • ಆಟೋದಲ್ಲಿ ಹೋಗ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
  • ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಅಟ್ಯಾಕ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು ಆಟೋದಲ್ಲಿ ಹೋಗುತ್ತಿದ್ದ ಯುವತಿ ಸೇರಿದಂತೆ ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಮೈಸೂರಿನ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ.

Advertisment

ಆಟೋದಲ್ಲಿ ಯುವತಿ ಸೇರಿ ಮೂವರು ತೆರಳುತ್ತಿದ್ದರು. ಈ ವೇಳೆ ಆಟೋವನ್ನು ಫಾಲೋ ಮಾಡಿಕೊಂಡು ಬಂದ ಕಾರಿನಲ್ಲಿದ್ದ ನಾಲ್ವರು ಸೇರಿ ಯುವತಿ ಹಾಗೂ ಆಟೋದಲ್ಲಿದ್ದ ಇನ್ನಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಕಾರಿನಲ್ಲಿ ಫಾಲೋ ಮಾಡಿಕೊಂಡು ಬಂದು ಈ ಕೃತ್ಯ ಎಸಗಿದ್ದಾರೆ. ಸದ್ಯ ಯುವತಿ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರೆಲ್ಲ ಮೈಸೂರು ತಾಲೂಕು ಮಹದೇವಪುರ ಗ್ರಾಮದವರು ಆಗಿದ್ದಾರೆ.

ಇದನ್ನೂ ಓದಿ: ‘ಕ್ಯಾಪ್ಟನ್ ಕೂಲ್​’ ರಿಜಿಸ್ಟ್ರೇಷನ್​​ ಹಿಂದಿನ ಪ್ಲಾನ್​ ರಿವೀಲ್​.. ಧೋನಿ ಕ್ರಿಕೆಟ್​​ನಲ್ಲಿ ಅಲ್ಲ, ಬ್ಯುಸಿನೆಸ್​ನಲ್ಲೂ ಮಾಸ್ಟರ್!

publive-image

ಸದ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಓರ್ವ ಯುವತಿ ಸೇರಿ ಮೂವರ ಮೇಲೆ ಹಲ್ಲೆ ಮಾಡಲಾಗಿದೆ. ಕಾರಿನಲ್ಲಿ ಬಂದ ನಾಲ್ವರಿಂದ ಈ ಕೃತ್ಯ ನಡೆಸಲಾಗಿದ್ದು ಇದರಲ್ಲಿ ಮೂವರು ಲಾಂಗ್, ಮಚ್ಚು‌ ಬೀಸಿ ಪರಾರಿಯಾಗಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment