newsfirstkannada.com

ಏಕದಿನ ವಿಶ್ವಕಪ್​​.. ಟೀಂ ಇಂಡಿಯಾಗೆ ಕೈಕೊಟ್ಟ ಮೂವರು ಸ್ಟಾರ್​ ಆಟಗಾರರು!

Share :

29-06-2023

    ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಈಗಾಗಲೇ ವೇಳಾಪಟ್ಟಿ ಪ್ರಕಟ

    ಟೀಂ ಇಂಡಿಯಾ ಏಕದಿನ ವಿಶ್ವಕಪ್ ಟೂರ್ನಿ ಗೆಲ್ಲಲು ಭರ್ಜರಿ ತಯಾರಿ

    ಭಾರತ ತಂಡಕ್ಕೆ ಕಾಡುತ್ತಿದೆ ಗಾಯದ ಸಮಸ್ಯೆ, ಕೈಕೊಟ್ಟ ಸ್ಟಾರ್​​ ಪ್ಲೇಯರ್ಸ್​​

ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಟೀಂ ಇಂಡಿಯಾ ಈಗ ಏಕದಿನ ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸಿಕೊಂಡಿದೆ. ಈಗಾಗಲೇ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿಯನ್ನು ಘೋಷಿಸಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ.

ಟೀಂ ಇಂಡಿಯಾದ ಹಲವು ಸ್ಟಾರ್​ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದ್ದು, ಏಕದಿನ ವಿಶ್ವಕಪ್ ಟೂರ್ನಿ ವೇಳೆ ಫಿಟ್​ ಆಗುತ್ತಾರಾ? ಎಂಬ ಚರ್ಚೆ ನಡೆಯುತ್ತಿದೆ. ಕೆಲವರು ಚೇತರಿಕೆ ಕಾಣುವ ಭರವಸೆಯಲ್ಲಿದ್ದರೆ, ಇನ್ನೂ ಹಲವರು ಫಿಟ್​ ಆಗಿವುದು ಡೌಟ್​ ಆಗಿದೆ. ಅದರಲ್ಲೂ ಈ ಮೂವರು ಆಟಗಾರರು ವಿಶ್ವಕಪ್​ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ಕಳೆದ ವರ್ಷ ವಿಕೆಟ್ ಕೀಪರ್ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿದ್ದರು. ಸದ್ಯ ಅದ್ಭುತವಾಗಿ ಚೇತರಿಕೆ ಕಾಣುತ್ತಿದ್ದು, ಎನ್‌ಸಿಎನಲ್ಲಿ ರಿಹ್ಯಾಬ್ ನಡೆಸುತ್ತಿದ್ದಾರೆ. ಪಂತ್ ಬಹುತೇಕ ಚೇತರಿಕೆ ಕಂಡರೂ ವಿಶ್ವಕಪ್​​ ಟೂರ್ನಿ ವೇಳೆಗೆ ಫಿಟ್​ ಆಗುವುದು ಡೌಟ್​ ಆಗಿದೆ. ಜತೆಗೆ ಕನ್ನಡಿಗ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಗಾಯಗೊಂಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟರ್​​ ಶ್ರೇಯಸ್ ಐಯ್ಯರ್ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಇವರು ಕೂಡ ಏಕದಿನ ವಿಶ್ವಕಪ್​​​​ ಟೂರ್ನಿಗೆ ಲಭ್ಯರಾಗೋದು ಡೌಟ್​​.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಏಕದಿನ ವಿಶ್ವಕಪ್​​.. ಟೀಂ ಇಂಡಿಯಾಗೆ ಕೈಕೊಟ್ಟ ಮೂವರು ಸ್ಟಾರ್​ ಆಟಗಾರರು!

https://newsfirstlive.com/wp-content/uploads/2023/06/Team-India_Blue.jpg

    ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಈಗಾಗಲೇ ವೇಳಾಪಟ್ಟಿ ಪ್ರಕಟ

    ಟೀಂ ಇಂಡಿಯಾ ಏಕದಿನ ವಿಶ್ವಕಪ್ ಟೂರ್ನಿ ಗೆಲ್ಲಲು ಭರ್ಜರಿ ತಯಾರಿ

    ಭಾರತ ತಂಡಕ್ಕೆ ಕಾಡುತ್ತಿದೆ ಗಾಯದ ಸಮಸ್ಯೆ, ಕೈಕೊಟ್ಟ ಸ್ಟಾರ್​​ ಪ್ಲೇಯರ್ಸ್​​

ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಟೀಂ ಇಂಡಿಯಾ ಈಗ ಏಕದಿನ ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸಿಕೊಂಡಿದೆ. ಈಗಾಗಲೇ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿಯನ್ನು ಘೋಷಿಸಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ.

ಟೀಂ ಇಂಡಿಯಾದ ಹಲವು ಸ್ಟಾರ್​ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದ್ದು, ಏಕದಿನ ವಿಶ್ವಕಪ್ ಟೂರ್ನಿ ವೇಳೆ ಫಿಟ್​ ಆಗುತ್ತಾರಾ? ಎಂಬ ಚರ್ಚೆ ನಡೆಯುತ್ತಿದೆ. ಕೆಲವರು ಚೇತರಿಕೆ ಕಾಣುವ ಭರವಸೆಯಲ್ಲಿದ್ದರೆ, ಇನ್ನೂ ಹಲವರು ಫಿಟ್​ ಆಗಿವುದು ಡೌಟ್​ ಆಗಿದೆ. ಅದರಲ್ಲೂ ಈ ಮೂವರು ಆಟಗಾರರು ವಿಶ್ವಕಪ್​ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ಕಳೆದ ವರ್ಷ ವಿಕೆಟ್ ಕೀಪರ್ ರಿಷಭ್ ಪಂತ್ ಅಪಘಾತಕ್ಕೆ ಒಳಗಾಗಿದ್ದರು. ಸದ್ಯ ಅದ್ಭುತವಾಗಿ ಚೇತರಿಕೆ ಕಾಣುತ್ತಿದ್ದು, ಎನ್‌ಸಿಎನಲ್ಲಿ ರಿಹ್ಯಾಬ್ ನಡೆಸುತ್ತಿದ್ದಾರೆ. ಪಂತ್ ಬಹುತೇಕ ಚೇತರಿಕೆ ಕಂಡರೂ ವಿಶ್ವಕಪ್​​ ಟೂರ್ನಿ ವೇಳೆಗೆ ಫಿಟ್​ ಆಗುವುದು ಡೌಟ್​ ಆಗಿದೆ. ಜತೆಗೆ ಕನ್ನಡಿಗ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಗಾಯಗೊಂಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟರ್​​ ಶ್ರೇಯಸ್ ಐಯ್ಯರ್ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಹೀಗಾಗಿ ಇವರು ಕೂಡ ಏಕದಿನ ವಿಶ್ವಕಪ್​​​​ ಟೂರ್ನಿಗೆ ಲಭ್ಯರಾಗೋದು ಡೌಟ್​​.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More