ಮೈಸೂರು ಸೇರಿದಂತೆ ಹಲವೆಡೆಯಿಂದ ಅಪಾರ ಜನ ಸೇರುವ ಸಾಧ್ಯತೆ
ಮುನ್ನೆಚ್ಚರಿಕೆಯ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ!
ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧ
ಮಂಡ್ಯ: ಇಂದು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಕೋಮುಸಂಘರ್ಷ ಉಂಟಾಗುವ ಭೀತಿ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಿ ಎಂದು ತಹಶೀಲ್ದಾರ್ ಪರುಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಹೌದು, ಟಿಪ್ಪು ವಕ್ಫ್ ಎಸ್ಟೇಟ್ನಿಂದ ಈ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಮಾಣದಲ್ಲಿ ಜನರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ, ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೆರವಣಿಗೆ, ಪ್ರತಿಭಟನೆ, ಱಲಿಗಳಿಗೆ ನಿರ್ಬಂಧ ಹೇರಲಾಗಿದೆ. ಇದರ ಜೊತೆಗೆ ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಯನ್ನೂ ನಿಷೇಧ ಮಾಡಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೈಸೂರು ಸೇರಿದಂತೆ ಹಲವೆಡೆಯಿಂದ ಅಪಾರ ಜನ ಸೇರುವ ಸಾಧ್ಯತೆ
ಮುನ್ನೆಚ್ಚರಿಕೆಯ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ!
ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧ
ಮಂಡ್ಯ: ಇಂದು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಕೋಮುಸಂಘರ್ಷ ಉಂಟಾಗುವ ಭೀತಿ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಿ ಎಂದು ತಹಶೀಲ್ದಾರ್ ಪರುಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಹೌದು, ಟಿಪ್ಪು ವಕ್ಫ್ ಎಸ್ಟೇಟ್ನಿಂದ ಈ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಮಾಣದಲ್ಲಿ ಜನರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ, ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೆರವಣಿಗೆ, ಪ್ರತಿಭಟನೆ, ಱಲಿಗಳಿಗೆ ನಿರ್ಬಂಧ ಹೇರಲಾಗಿದೆ. ಇದರ ಜೊತೆಗೆ ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಯನ್ನೂ ನಿಷೇಧ ಮಾಡಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ