newsfirstkannada.com

Big Breaking: ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ 4 ಹಗರಣಗಳ ತನಿಖೆಗೆ ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

Share :

28-06-2023

    ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

    ಆ ನಾಲ್ಕು ಹಗರಣಗಳು ಯಾವ್ಯಾವುದು..?

    ಸರ್ಕಾರದ ನಿರ್ಧಾರದಿಂದ ಬಿಜೆಪಿ ನಾಯಕರಿಗೆ ಸಂಕಷ್ಟ..!

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಇಂದು ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ನಾಲ್ಕು ಮುಖ್ಯ ಹಗರಣವನ್ನು ಮರು ತನಿಖೆಗೆ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ.
ಯಾವೆಲ್ಲ ಪ್ರಕರಣ ತನಿಖೆ

  • ಗುತ್ತಿಗೆದಾರರು ಆರೋಪಿಸಿರುವ 40% ಪ್ರಕರಣ
  • ಬಿಟ್ ಕಾಯಿನ್ ಹಗರಣ
  • ನೀರಾವರಿ ಇಲಾಖೆಯ ಕಾಮಗಾರಿಯಲ್ಲಿನ ಅವ್ಯವಹಾರ
  • ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ

ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದ ಬಿಜೆಪಿ ನಾಯಕರನ್ನು ಕಟ್ಟಿ ಹಾಕಲು ಕಾಂಗ್ರೆಸ್​ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಎಸ್‌ಐಟಿ ಅಸ್ತ್ರ ಪ್ರಯೋಗಕ್ಕೆ ಮಾಸ್ಟರ್ ಪ್ಲಾನ್ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Big Breaking: ಹಿಂದಿನ ಬಿಜೆಪಿ ಸರ್ಕಾರದ ಪ್ರಮುಖ 4 ಹಗರಣಗಳ ತನಿಖೆಗೆ ನಿರ್ಧರಿಸಿದ ಸಿದ್ದರಾಮಯ್ಯ ಸರ್ಕಾರ

https://newsfirstlive.com/wp-content/uploads/2023/06/CM-Siddaramaih.jpg

    ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

    ಆ ನಾಲ್ಕು ಹಗರಣಗಳು ಯಾವ್ಯಾವುದು..?

    ಸರ್ಕಾರದ ನಿರ್ಧಾರದಿಂದ ಬಿಜೆಪಿ ನಾಯಕರಿಗೆ ಸಂಕಷ್ಟ..!

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಇಂದು ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ನಾಲ್ಕು ಮುಖ್ಯ ಹಗರಣವನ್ನು ಮರು ತನಿಖೆಗೆ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ.
ಯಾವೆಲ್ಲ ಪ್ರಕರಣ ತನಿಖೆ

  • ಗುತ್ತಿಗೆದಾರರು ಆರೋಪಿಸಿರುವ 40% ಪ್ರಕರಣ
  • ಬಿಟ್ ಕಾಯಿನ್ ಹಗರಣ
  • ನೀರಾವರಿ ಇಲಾಖೆಯ ಕಾಮಗಾರಿಯಲ್ಲಿನ ಅವ್ಯವಹಾರ
  • ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ

ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದ ಬಿಜೆಪಿ ನಾಯಕರನ್ನು ಕಟ್ಟಿ ಹಾಕಲು ಕಾಂಗ್ರೆಸ್​ ಮುಂದಾಗಿದೆ. ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಎಸ್‌ಐಟಿ ಅಸ್ತ್ರ ಪ್ರಯೋಗಕ್ಕೆ ಮಾಸ್ಟರ್ ಪ್ಲಾನ್ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More