/newsfirstlive-kannada/media/post_attachments/wp-content/uploads/2023/07/krs-1.jpg)
ಮಂಡ್ಯ: ಮಳೆ ಬಂದರೆ ಬೆಳೆ. ರೈತರು ಮಳೆಯನ್ನೇ ನಂಬಿಕೊಂಡು ಬದುಕು ಸಾಗಿಸಬೇಕಿದೆ. ಆದರೆ ಈ ಬಾರಿಯ ಮಳೆ ಕೊಂಚ ಕಣ್ಣ ಮುಚ್ಚಾಲೆ ಆಟವಾಡುತ್ತಿದೆ. ಅದರಲ್ಲೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆಟವಾಡುತ್ತಿದೆ. ಇದರಿಂದ ಕೆಆರ್​ಎಸ್​ ಡ್ಯಾಂನ ಒಳಹರಿವು, ಹೊರಹರಿವಿನಲ್ಲಿ ಬದಲಾವಣೆ ಕಂಡಿದೆ.
ಕಳೆದೆರಡು ದಿನಗಳಿಗೆ ಹೋಲಿಸಿದರೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಹೀಗಾಗಿ ನೀರಿನ ಒಳಹರಿವು ಕೊಂಚ ಬದಲಾವಣೆಯಾಗಿದೆ. ಆದರೂ ಕೆಆರ್​​ಎಸ್​ ಡ್ಯಾಂನ ನೀರಿನ ಮಟ್ಟ ಸಾಂದತೆ ಅಷ್ಟೇ ಇದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 84.40 ಅಡಿ.
ಗರಿಷ್ಠ ಸಾಂದ್ರತೆ - 49.452 ಟಿಎಂಸಿ
ಇಂದಿನ ಸಾಂದ್ರತೆ - 12.864 ಟಿಎಂಸಿ
ಒಳ ಹರಿವು - 1,586 ಕ್ಯೂಸೆಕ್
ಹೊರ ಹರಿವು - 549 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us