Advertisment

ಟಿವಿಕೆ ವಿಜಯ್ ರಾಲಿಯಲ್ಲಿ ಕಾಲ್ತುಳಿತ: 39 ಮಂದಿ ಸಾವು, 50 ಮಂದಿಗೆ ಗಾಯ

ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಇಂದು ಟಿವಿಕೆ ವಿಜಯ್ ರಾಲಿ ವೇಳೆ ಕಾಲ್ತುಳಿತ ಸಂಭವಿಸಿದೆ. ‌ ಕಾಲ್ತುಳಿತದಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

author-image
Chandramohan
Vijay Rally
Advertisment

ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಇಂದು ಟಿವಿಕೆ ವಿಜಯ್ ರಾಲಿ ವೇಳೆ ಕಾಲ್ತುಳಿತ ಸಂಭವಿಸಿದೆ. ‌ ಕಾಲ್ತುಳಿತದಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisment

ತಮಿಳು ಸಿನಿಮಾ ನಟ ವಿಜಯ್ , ತಮ್ಮದೇ ಆದ ಟಿವಿಕೆ ಪಕ್ಷ ಸ್ಥಾಪಿಸಿದ್ದಾರೆ.. ಇದರ ರಾಲಿಗೆ ಇಂದು ಆರು ಗಂಟೆ ತಡವಾಗಿ ಆಗಮಿಸಿದ್ದರು..ಆದರೆ 30 ಸಾವಿರಕ್ಕೂ ಹೆಚ್ಚು ಜನ ಸಮಾವೇಶದಲ್ಲಿ ಭಾಗಿಯಾಗಿದ್ದರು. ಇದರಿಂದ ಜನರನ್ನು ನಿಯಂತ್ರಣ ಮಾಡಲು ಪೊಲೀಸರಿಗೆ ಸಾಧ್ಯವಾಗಿಲ್ಲ. ನಟ ವಿಜಯ ನೋಡಲು ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿದೆ.

ಇದನ್ನೂ ಓದಿ:ಚಾಕೋಲೆಟ್​ಗಿಂತ ಬಿಸ್ಕತ್ತು​ಗಳು ನಮ್ಮ ಆರೋಗ್ಯಕ್ಕೆ ತುಂಬಾ ಡೇಂಜರ್.. ಹುಷಾರ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

tvk vijay rally stampede
Advertisment
Advertisment
Advertisment