ಧರ್ಮಸ್ಥಳದಲ್ಲಿ ಶೋಧ ಕಾರ್ಯ; ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದು ಏನು?

ಧರ್ಮಸ್ಥಳದಲ್ಲಿ ಮಹಿಳೆಯರು ಹಾಗೂ ಯುವತಿಯರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಸುಮಲತಾ ಅಂಬರೀಶ್​ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

author-image
Bhimappa
Advertisment

ಯಾವುದನ್ನೇ ಆಗಲಿ ಆರೋಪ ಮಾಡುವುದು ಸುಲಭ. ಆದರೆ ಅದನ್ನು ಪ್ರೂ ಮಾಡೋದು ಮುಖ್ಯ. ಯಾರೋ ಒಬ್ಬರು ಹೇಳಿದ ತಕ್ಷಣ ಅದನ್ನು ನಿಜ ಆಗಬೇಕು ಅಂತ ಏನೂ ಇಲ್ಲ. ತನಿಖೆ ಮಾಡುತ್ತಿದ್ದಾರೆ ಜವಾಬ್ದಾರಿ ಇರುವಂತವರು ಎಸ್​ಐಟಿ ತನಿಖೆ ಮಾಡುತ್ತಿದೆ. ಎಲ್ಲ ಮಾಹಿತಿ ಬಂದ ಮೇಲೆ ಅವರು ಏನು ಅಂತ ಹೇಳುತ್ತಾರೆ. ಆ ವರೆಗೆ ಕಾಯಬೇಕು. ಇದರ ನಡುವೆ ನಾವೇ ಒಬ್ಬೊಬ್ಬರು ಒಂದೊಂದು ಐಡಿಯಾ, ಥಿಯರಿ, ಜರ್ಜ್​​ಮೆಂಟ್​ ಕೊಡಬಾರದು ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

Sumalatha Ambareesh
Advertisment